Homeನಿಜವೋ ಸುಳ್ಳೋಮನುಷ್ಯನಂತೆ ನರಳುವ, ಅರಚುವ ಆಮೆ! ನೋ, ಇದು ಟಿಕ್ ಟಾಕ್ ಕೈಚಳಕ!

ಮನುಷ್ಯನಂತೆ ನರಳುವ, ಅರಚುವ ಆಮೆ! ನೋ, ಇದು ಟಿಕ್ ಟಾಕ್ ಕೈಚಳಕ!

- Advertisement -
- Advertisement -

ಮಿಥ್ಯ: ‘ಈ ಜೀವಿಯ ಹೆಸರು ‘ಬಿಜ್ಜು’. ಇದು ಬಿಲಗಳಲ್ಲಿ ವಾಸಿಸುತ್ತೆ, ಮೃತ ಮನಷ್ಯರಂತೆ ಅರಚುತ್ತದೆ, ನರಳುತ್ತದೆ. ಕುರುಡ ನಂಬಿಕೆಯ ಕಾರಣದಿಂದ ಜನರು ಮೃತ ವ್ಯಕ್ತಿ ಚೀರುತ್ತಿದ್ದಾನೆ ಎಂದು ಭ್ರಮಿಸುತ್ತಾರೆ. ಆದರೆ ಬಿಲಗಳಿಂದ ಈ ಜೀವಿ ಇಂತಹ ಧ್ವನಿ ಹೊರಡಿಸುತ್ತೆ… ಬಿಲ, ಗುಂಡಿಗಳಲ್ಲಿ ವಾಸಿಸುವ ಇದು ಮನಷ್ಯನ ಮೃತ ದೇಹ ತಿಂದು ಬದುಕುತ್ತದೆ… ಇಲ್ಲಿರುವ ವಿಡಿಯೋ ನೋಡಿ…’

Nikki animal voice

यह है बिज्जू नाम का जीव अधिकांश कब्रिस्तान में पाया जाता है और इसकी आवाज ऐसी लगती है जैसे कोई मुर्दा चिल्ला रहा हो इस अंधविश्वास के कारण अधिकांश लोग यह समझते हैं कि दफनाया गया मुर्दा चिल्ला रहा है यह उम्र भर उस कब्र में रहकर उस मुर्दे का मांस खाता है और अपनीआवाज चिलाने वाली निकालता है सुन लीजिए

Posted by OneWorld on Sunday, June 30, 2019

ಇದು ಸೋಷಿಯಲ್ ಮೀಡಿಯಾದಲ್ಲಿ ಓಡುತ್ತಿರುವ ವಿಡಿಯೊ ಒಂದಕ್ಕೆ ಹಾಕಿರುವ ಒಕ್ಕಣೆ. ಹಿಂದೆಯೂ ಇದೇ ವಿಡಿಯೋ ಪ್ರಸಾರವಾಗಿತ್ತು. ಆಗ ಅರೇಬಿಯನ್ ಪೆನಿನ್ಸುಲಾಗಳಲ್ಲಿ ಕಾಣುವ ಒಂದು ವಿಧದ ಆಮೆ ಎಂದು ಹೇಳಲಾಗಿತ್ತು.

ಸತ್ಯ: ವಿಡಿಯೋದಲ್ಲಿರುವುದು ಒಂದು ವಿಧದ ಆಮೆ… Alligator snapping turtle. ಉತ್ತರ ಅಮೆರಿಕಾದಲ್ಲಿ ಕಾಣಸಿಗುವ ಇದು ಜಗತ್ತಿನಲ್ಲಿ ಅತಿ ದೊಡ್ಡದಾದ ಆಮೆಯ ಪ್ರಭೇದವಾಗಿದ್ದು, 220 ಪೌಂಡ್‍ಗಳಷ್ಟು ತೂಕ ಹೊಂದಿರುತ್ತದೆ. ಜೀವಿತಾವಧಿ: 50ರಿಂದ 100 ವರ್ಷ. ಉಭಯಚರ ಆಗಿರುವ ಇದು ಭೂಮಿ ಮತ್ತು ನೀರಿನಲ್ಲಿ ಜೀವಿಸುತ್ತದೆ.

ಆದರೆ ಈ ಆಮೆ ಮನುಷ್ಯರಂತೇನೂ ಅರಚುವುದಿಲ್ಲ, ನರಳುವುದಿಲ್ಲ. ಇಲ್ಲಿರುವ ವಿಡಿಯೋ ಟಿಕ್ ಟಾಕ್ ಆ್ಯಪ್ ಬಳಸಿ ಸೃಷ್ಟಿಸಿದ್ದು ಅಷ್ಟೇ. ಇಲ್ಲಿ ಆಮೆ ಅರಚುವುದು ರೋಚಕ ಅನಿಸುವ ಕಾರಣದಿಂದ ಈ ವಿಡಿಯೋ ತುಂಬ ಶೇರ್ ಆಗುತ್ತಿದೆ ಅಷ್ಟೇ. ಇಂಥದ್ದೇ ಇನ್ನೊಂದು ವಿಡಿಯೋದಲ್ಲಿ ಈ ಆಮೆ ಮತ್ತು ಸಾಮಾನ್ಯ ಆಮೆ ಎರಡೂ ಮನುಷ್ಯರಂತೆ ಕಿರುಚುವ ಧ್ವನಿ ಸೇರಿಸಿ ಎಡಿಟ್ ಮಾಡಲಾಗಿದೆ.

ಒಟ್ಟಿನಲ್ಲಿ, ಯಾವ ಜೀವಿಯೂ ಮನುಷ್ಯನಂತೆ ಅರಚಲಾರದು, ಕಿರುಚಲಾರದು, ನರಳಲಾರದು….
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...