Homeನಿಜವೋ ಸುಳ್ಳೋಮನುಷ್ಯನಂತೆ ನರಳುವ, ಅರಚುವ ಆಮೆ! ನೋ, ಇದು ಟಿಕ್ ಟಾಕ್ ಕೈಚಳಕ!

ಮನುಷ್ಯನಂತೆ ನರಳುವ, ಅರಚುವ ಆಮೆ! ನೋ, ಇದು ಟಿಕ್ ಟಾಕ್ ಕೈಚಳಕ!

- Advertisement -
- Advertisement -

ಮಿಥ್ಯ: ‘ಈ ಜೀವಿಯ ಹೆಸರು ‘ಬಿಜ್ಜು’. ಇದು ಬಿಲಗಳಲ್ಲಿ ವಾಸಿಸುತ್ತೆ, ಮೃತ ಮನಷ್ಯರಂತೆ ಅರಚುತ್ತದೆ, ನರಳುತ್ತದೆ. ಕುರುಡ ನಂಬಿಕೆಯ ಕಾರಣದಿಂದ ಜನರು ಮೃತ ವ್ಯಕ್ತಿ ಚೀರುತ್ತಿದ್ದಾನೆ ಎಂದು ಭ್ರಮಿಸುತ್ತಾರೆ. ಆದರೆ ಬಿಲಗಳಿಂದ ಈ ಜೀವಿ ಇಂತಹ ಧ್ವನಿ ಹೊರಡಿಸುತ್ತೆ… ಬಿಲ, ಗುಂಡಿಗಳಲ್ಲಿ ವಾಸಿಸುವ ಇದು ಮನಷ್ಯನ ಮೃತ ದೇಹ ತಿಂದು ಬದುಕುತ್ತದೆ… ಇಲ್ಲಿರುವ ವಿಡಿಯೋ ನೋಡಿ…’

Nikki animal voice

यह है बिज्जू नाम का जीव अधिकांश कब्रिस्तान में पाया जाता है और इसकी आवाज ऐसी लगती है जैसे कोई मुर्दा चिल्ला रहा हो इस अंधविश्वास के कारण अधिकांश लोग यह समझते हैं कि दफनाया गया मुर्दा चिल्ला रहा है यह उम्र भर उस कब्र में रहकर उस मुर्दे का मांस खाता है और अपनीआवाज चिलाने वाली निकालता है सुन लीजिए

Posted by OneWorld on Sunday, June 30, 2019

ಇದು ಸೋಷಿಯಲ್ ಮೀಡಿಯಾದಲ್ಲಿ ಓಡುತ್ತಿರುವ ವಿಡಿಯೊ ಒಂದಕ್ಕೆ ಹಾಕಿರುವ ಒಕ್ಕಣೆ. ಹಿಂದೆಯೂ ಇದೇ ವಿಡಿಯೋ ಪ್ರಸಾರವಾಗಿತ್ತು. ಆಗ ಅರೇಬಿಯನ್ ಪೆನಿನ್ಸುಲಾಗಳಲ್ಲಿ ಕಾಣುವ ಒಂದು ವಿಧದ ಆಮೆ ಎಂದು ಹೇಳಲಾಗಿತ್ತು.

ಸತ್ಯ: ವಿಡಿಯೋದಲ್ಲಿರುವುದು ಒಂದು ವಿಧದ ಆಮೆ… Alligator snapping turtle. ಉತ್ತರ ಅಮೆರಿಕಾದಲ್ಲಿ ಕಾಣಸಿಗುವ ಇದು ಜಗತ್ತಿನಲ್ಲಿ ಅತಿ ದೊಡ್ಡದಾದ ಆಮೆಯ ಪ್ರಭೇದವಾಗಿದ್ದು, 220 ಪೌಂಡ್‍ಗಳಷ್ಟು ತೂಕ ಹೊಂದಿರುತ್ತದೆ. ಜೀವಿತಾವಧಿ: 50ರಿಂದ 100 ವರ್ಷ. ಉಭಯಚರ ಆಗಿರುವ ಇದು ಭೂಮಿ ಮತ್ತು ನೀರಿನಲ್ಲಿ ಜೀವಿಸುತ್ತದೆ.

ಆದರೆ ಈ ಆಮೆ ಮನುಷ್ಯರಂತೇನೂ ಅರಚುವುದಿಲ್ಲ, ನರಳುವುದಿಲ್ಲ. ಇಲ್ಲಿರುವ ವಿಡಿಯೋ ಟಿಕ್ ಟಾಕ್ ಆ್ಯಪ್ ಬಳಸಿ ಸೃಷ್ಟಿಸಿದ್ದು ಅಷ್ಟೇ. ಇಲ್ಲಿ ಆಮೆ ಅರಚುವುದು ರೋಚಕ ಅನಿಸುವ ಕಾರಣದಿಂದ ಈ ವಿಡಿಯೋ ತುಂಬ ಶೇರ್ ಆಗುತ್ತಿದೆ ಅಷ್ಟೇ. ಇಂಥದ್ದೇ ಇನ್ನೊಂದು ವಿಡಿಯೋದಲ್ಲಿ ಈ ಆಮೆ ಮತ್ತು ಸಾಮಾನ್ಯ ಆಮೆ ಎರಡೂ ಮನುಷ್ಯರಂತೆ ಕಿರುಚುವ ಧ್ವನಿ ಸೇರಿಸಿ ಎಡಿಟ್ ಮಾಡಲಾಗಿದೆ.

ಒಟ್ಟಿನಲ್ಲಿ, ಯಾವ ಜೀವಿಯೂ ಮನುಷ್ಯನಂತೆ ಅರಚಲಾರದು, ಕಿರುಚಲಾರದು, ನರಳಲಾರದು….
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...