Homeಮುಖಪುಟಮಹಿಳೆಯರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ? ಇಲ್ಲಿದೆ ಡೀಟೈಲ್ಸ್

ಮಹಿಳೆಯರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ? ಇಲ್ಲಿದೆ ಡೀಟೈಲ್ಸ್

- Advertisement -
- Advertisement -

ಆಕಾಸದ ಅರ್ಧ ನಕ್ಷತ್ರಗಳು ನಾವು, ಸಿಡಿದರೆ ಬೆಂಕಿಯ ಕಿಡಿಗಳಾಗುವೆವು – ಇದು ಮಹಿಳಾ ಚಳವಳಿಯ ಜನಪ್ರಿಯ ಘೋಷಣೆ. ರಾಜ್ಯದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರಿಗೆ ಯಾವ ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ ಎಂಬ ಅಂಕಿ ಅಂಶಗಳನ್ನು ನೋಡಿದರೆ ನಿರಾಸೆ ಕಾಡುತ್ತದೆ. ಏಕೆಂದರೆ ಮಹಿಳೆಯರಿಗೆ ಟಿಕೆಟ್ ನೀಡಲು ಮೂರು ಪ್ರಮುಖ ಪಕ್ಷಗಳು ಹಿಂದೇಟು ಹಾಕಿವೆ. ಇನ್ನು ಆಮ್ ಆದ್ಮಿ ಪಕ್ಷ 20 ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಇರುವ ಪಕ್ಷಗಳಲ್ಲಿಯೇ ಉತ್ತರ ಸಾಧನೆ ಮಾಡಿದೆ. ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ ಎಂಬುದರ ಡೀಟೈಲ್ಸ್ ಇಲ್ಲಿದೆ.

ಬಿಜೆಪಿ: 11

ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅದರಲ್ಲಿ 11 ಮಹಿಳೆಯರಿಗೆ ಟಿಕೆಟ್ ನೀಡಿದೆ.

  1. ನಿಪ್ಪಾಣಿ: ಶಶಿಕಲಾ ಜೊಲ್ಲೆ
  2. ಸವದತ್ತಿ ಯಲ್ಲಮ್ಮ: ರತ್ನ ವಿಶ್ವನಾಥ್‌ ಮಾಮನಿ
  3. ಗುರುಮಠಕಲ್: ಲಲಿತಾ ಅನಾಪುರ್‌
  4. ಕೊಪ್ಪಳ: ಮಂಜುಳಾ ಅಮರೇಶ್‌ ಕರಡಿ
  5. ಕಾರವಾರ : ರೂಪಾಲಿ ನಾಯ್ಕ್‌
  6. ಹಿರಿಯೂರು: ಪೂರ್ಣಿಮಾ ಶ್ರೀನಿವಾಸ್‌
  7. ಕೆಜಿಎಫ್: ಅಶ್ವಿನಿ ಸಂಪಂಗಿ
  8. ಮಹದೇವಪುರ: ಮಂಜುಳಾ ಅರವಿಂದ್‌ ಲಿಂಬಾವಳಿ
  9. ನಾಗಮಂಗಲ: ಸುಧಾ ಶಿವರಾಮೇಗೌಡ
  10. ಪುತ್ತೂರು: ಆಶಾ ತಿಮ್ಮಪ್ಪ
  11. ಸುಳ್ಯ : ಭಾಗೀರಥಿ ಮುರುಳ್ಯ

ಕಾಂಗ್ರೆಸ್: 11

ಪ್ರತಿಪಕ್ಷ ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು ಅದರಲ್ಲಿ 11 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡಿದೆ.

  1. ಬೆಳಗಾವಿ ಗ್ರಾಮೀಣ: ಲಕ್ಷ್ಮೀ ಹೆಬ್ಬಾಳ್ಕರ್
  2. ಬೆಳಗಾವಿ ದಕ್ಷಿಣ: ಪ್ರಭಾವತಿ ಮಾಸ್ತಮರ್ಡಿ
  3. ಖಾನಪುರ: ಅಂಜಲಿ ನಿಂಬಾಳ್ಕರ್
  4. ಗುಲ್ಬರ್ಗ ಉತ್ತರ: ಕನೀಝ್‌ ಪತಿಮಾ
  5. ದೇವದುರ್ಗ: ಶ್ರೀದೇವಿ ಆರ್.ನಾಯಕ್
  6. ಶಿರಹಟ್ಟಿ: ಸುಜಾತ ಎನ್ ದೊಡ್ಡಮನಿ
  7. ಕುಂದಗೋಳ: ಕುಸುಮವತಿ ಶಿವಳ್ಳಿ
  8. ಮೂಡಿಗೆರೆ: ನಯನ ಜ್ಯೋತಿ
  9. ಕೆಜಿಎಫ್: ರೂಪಕಲಾ ಎಂ.
  10. ರಾಜರಾಜೇಶ್ವರಿ ನಗರ: ಎಚ್.ಕುಸುಮಾ
  11. ಜಯನಗರ: ಸೌಮ್ಯ ರೆಡ್ಡಿ
Photo Courtesy: Feminism in India

ಜೆಡಿಎಸ್ – 13

ಮತ್ತೊಂದು ಪ್ರತಿಪಕ್ಷ ಜೆಡಿಎಸ್ 208 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 13 ಮಹಿಳೆಯರಿಗೆ ಟಿಕೆಟ್ ನೀಡಿದೆ.

  1. ಕಿತ್ತೂರು: ಅಶ್ವಿನಿ ಪೂಜೇರ್
  2. ಸಿಂದಗಿ: ವಿಶಾಲಾಕ್ಷಿ ಶಿವಾನಂದ
  3. ಆಳಂದ: ಮಹೇಶ್ವರಿ ವಾಲೆ
  4. ದೇವದುರ್ಗ: ಕರೆಮ್ಮಾ ಜಿ ನಾಯಕ್
  5. ಕಾರವಾರ: ಚೈತ್ರಾ ಕೋಟಕಾರ್
  6. ಬ್ಯಾಡಗಿ: ಸುನೀತಾ ಎಂ ಪೂಜಾರ್
  7. ಶಿವಮೊಗ್ಗ ಗ್ರಾಮೀಣ: ಶಾರಾದ ಪೂರ್ಯ ನಾಯಕ್
  8. ಭದ್ರಾವತಿ: ಶಾರದ ಅಪ್ಪಾಜಿಗೌಡ
  9. ಕಾಪು: ಸಬೀನಾ ಸಮದ್
  10. ಪುಲಿಕೇಶಿನಗರ: ಅನುರಾಧ
  11. ಮೂಡಬಿದರೆ: ಅಮರಶ್ರೀ
  12. ಮಂಗಳೂರು ನಗರ ದಕ್ಷಿಣ: ಸುಮತಿ ಹೆಗಡೆ
  13. ಪುತ್ತೂರು: ದಿವ್ಯಾಪ್ರಭಾ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು 199 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 13 ಮಹಿಳೆಯರಿಗೆ ಟಿಕೆಟ್ ನೀಡಿದೆ.

ಆಮ್ ಆದ್ಮಿ ಪಕ್ಷವು 212 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 20 ಮಹಿಳೆಯರಿಗೆ ಟಿಕೆಟ್ ನೀಡಿದೆ. ಆ ಮೂಲಕ ಅತಿ ಹೆಚ್ಚು ಮಹಿಳೆಯರಿಗೆ ಟಿಕೆಟ್ ನೀಡಿದ ಪಕ್ಷ ಎನಿಸಿಕೊಂಡಿದೆ.

ಇದನ್ನೂ ಓದಿ: ವರುಣಾ: ಸೋಮಣ್ಣನವರಿಗೆ ಘೇರಾವ್, ಸಿದ್ದರಾಮಯ್ಯನವರಿಗೆ ಜೈಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...