Homeಮುಖಪುಟಕರ್ನಾಟಕದಲ್ಲಿ ಹಿಜಾಬ್ ಧರಿಸಿದ್ದಕ್ಕಾಗಿ ತೊಂದರೆಗೊಳಗಾದ ವಿದ್ಯಾರ್ಥಿನಿಯರಿಗೆ ಸಲಹೆಗಳು

ಕರ್ನಾಟಕದಲ್ಲಿ ಹಿಜಾಬ್ ಧರಿಸಿದ್ದಕ್ಕಾಗಿ ತೊಂದರೆಗೊಳಗಾದ ವಿದ್ಯಾರ್ಥಿನಿಯರಿಗೆ ಸಲಹೆಗಳು

ಶಿಕ್ಷಣ ಇಲಾಖೆ ಹೊರಡಿಸಿದ ಇತ್ತೀಚಿನ ಸರ್ಕಾರಿ ಆದೇಶ ಅಥವಾ ಮಧ್ಯಂತರ ಹೈಕೋರ್ಟ್ ಆದೇಶದ ಕಾರಣ, ನಿಮ್ಮ ಶಾಲಾ/ಕಾಲೇಜಿಗೆ ಪ್ರವೇಶವನ್ನು ನಿರಾಕರಿಸಲಾಗುತ್ತಿದ್ದರೆ ದಯವಿಟ್ಟು ಅವರಿಗೆ ಹೈಕೋರ್ಟ್ ಮಧ್ಯಂತರ ಆದೇಶವನ್ನು ತೋರಿಸಿ.

- Advertisement -
- Advertisement -

ಹೈಕೋರ್ಟ್ ಮಧ್ಯಂತರ ಆದೇಶ ಏನು ಹೇಳುತ್ತದೆ?

1. ನಿಮ್ಮ ಸರ್ಕಾರಿ ಪಿಯು ಕಾಲೇಜಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ (ಸಿಡಿಸಿ) ಇದ್ದರೆ ಮತ್ತು ಸಿಡಿಸಿ ಸಮವಸ್ತ್ರವನ್ನು ಸೂಚಿಸಿದ್ದರೆ, ನೀವು ಸಿಡಿಸಿ ಸೂಚಿಸಿದ ಸಮವಸ್ತ್ರವನ್ನು ತರಗತಿಯೊಳಗೆ ಧರಿಸಬೇಕು, ಆದರೂ ನೀವು ಕಾಲೇಜು ಕ್ಯಾಂಪಸ್‌ನಲ್ಲಿ ಹಿಜಾಬ್ ಧರಿಸಬಹುದು.

2. ನೀವು ಶಾಲಾ ತರಗತಿಗಳಲ್ಲಿ ಹಿಜಾಬ್ ಧರಿಸಬಹುದು (ಸರ್ಕಾರಿ ಮತ್ತು ಖಾಸಗಿ)

3. ನೀವು ಪದವಿ/ಡಿಪ್ಲೊಮಾ/ವೃತ್ತಿಪರ ಕಾಲೇಜು ತರಗತಿಗಳಲ್ಲಿ (ಸರ್ಕಾರಿ ಮತ್ತು ಖಾಸಗಿ) ಹಿಜಾಬ್ ಧರಿಸಬಹುದು

4. ನೀವು ಖಾಸಗಿ / ಅನುದಾನಿತ ಪಿಯು ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಬಹುದು

ಮಧ್ಯಂತರ ಆದೇಶವು ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಡೆಸುವ ಶಾಲೆಗಳಿಗೆ (1 ರಿಂದ 10 ನೇ ತರಗತಿ) ಅನ್ವಯಿಸುತ್ತದೆಯೇ?

1. ಮೌಲಾನಾ ಆಜಾದ್ ಮಾದರಿ ಶಾಲೆಗಳು, ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ ವಸತಿ ಶಾಲೆಗಳು, ಅಥವಾ ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಡೆಸುವ ಯಾವುದೇ ಶಾಲೆಗಳಿಗೆ ಹೈಕೋರ್ಟ್ ಮಧ್ಯಂತರ ಆದೇಶವು ಅನ್ವಯಿಸುವುದಿಲ್ಲ.

2. ನೀವು ಈ ಶಾಲೆಗಳಲ್ಲಿ ತರಗತಿಯ ಒಳಗೆ ಹಿಜಾಬ್ ಧರಿಸುವುದನ್ನು ಮುಂದುವರಿಸಬಹುದು.

ಶಾಲೆಗಳಲ್ಲಿ ಅಥವಾ ಪದವಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ನನಗೆ ಅನುಮತಿ ಇಲ್ಲದಿದ್ದರೆ ನಾನು ಏನು ಮಾಡಬೇಕು?

ಶಿಕ್ಷಣ ಇಲಾಖೆ ಹೊರಡಿಸಿದ ಇತ್ತೀಚಿನ ಸರ್ಕಾರಿ ಆದೇಶ ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸುತ್ತೋಲೆ ಅಥವಾ ಮಧ್ಯಂತರ ಹೈಕೋರ್ಟ್ ಆದೇಶದ ಕಾರಣ, ನಿಮ್ಮ ಶಾಲಾ/ಕಾಲೇಜಿಗೆ ಪ್ರವೇಶವನ್ನು ನಿರಾಕರಿಸಲಾಗುತ್ತಿದ್ದರೆ ದಯವಿಟ್ಟು ಅವರಿಗೆ ಹೈಕೋರ್ಟ್ ಮಧ್ಯಂತರ ಆದೇಶವನ್ನು ತೋರಿಸಿ.

1. ಮಧ್ಯಂತರ ಹೈಕೋರ್ಟ್ ಆದೇಶವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

2. ಮಧ್ಯಂತರ ಆದೇಶದ ಪ್ಯಾರಾ 10 ಮತ್ತು 11 ಅನ್ನು ನಿರ್ದಿಷ್ಟವಾಗಿ ತೋರಿಸಿ

3. ನಂತರವೂ, ನಿಮಗೆ ಪ್ರವೇಶ ನಿರಾಕರಿಸಿದರೆ, ಮಧ್ಯಂತರ ಹೈಕೋರ್ಟ್ ಆದೇಶದ ಪ್ರಕಾರ ಹಿಜಾಬ್‌ನೊಂದಿಗೆ ತರಗತಿಯನ್ನು ಪ್ರವೇಶಿಸಲು ನಿಮಗೆ ಅವಕಾಶ ನೀಡಬೇಕು ಎಂದು ಆಡಳಿತ ಮಂಡಳಿಯ ಬಳಿ ನಯವಾಗಿ ವಿನಂತಿಸಿ.

4. ಇನ್ನೂ ಪ್ರವೇಶ ನಿರಾಕರಿಸಿದರೆ, ಕಾನೂನು ಸಹಾಯವನ್ನು ಪಡೆದುಕೊಳ್ಳಿ ಅಥವಾ ಪೊಲೀಸ್ ದೂರು ಸಲ್ಲಿಸಿ


ಇದನ್ನೂ ಓದಿ: ವಿಧಾನಸೌಧ ಚಲೋ: ಮೊಳಗಿದ ‘ಭೀಮ ಸಾಗರ’ದ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...