Homeಕರ್ನಾಟಕಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

- Advertisement -
  1. ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ತೀವ್ರ ಹೃದಯಾಘಾತ ಸಂಭವಿಸಿ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  2. ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು….ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  3. ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  4. ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ | Naanu Gauriಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌(45) ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ಕೊಂಡೊಯ್ಯುವಾಗ ಕೂಡಾ ಅವರಿಗೆ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಅವರನ್ನು ಬೆಳಿಗ್ಗೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  5. ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿVideo➤ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ | Naanu gauriಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಮಂಗಳವಾರ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದೆ. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  6. ಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..!ನನ್ನ ಹಿನ್ನೆಲೆ ವಿಚಿತ್ರ. ಆದರೆ ಅದರ ಚಿತ್ರ ಮಾತ್ರ ಇನ್ನೂ ನನ್ನ ಮನಸ್ಸಿನಿಂದ ಅಳಿಸಿಹೋಗಿಲ್ಲ. ನಾನು ಆಗ ಬಹುಶಃ ಹತ್ತು ವರ್ಷದ ಹುಡುಗ. ಪಿರಿಯಾಪಟ್ಟಣದಿಂದ ಒಬ್ಬ ವ್ಯಕ್ತಿ ಸೈಕಲ್ ಮೇಲೆ ಬಂದು, ಮನೆಮನೆಗೂ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  7. ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರುಕೊರೊನಾ ಸೃಷ್ಟಿಸಿದ್ದ ತಲ್ಲಣದಿಂದ ಜನರು ಈಗಷ್ಟೆ ಸುಧಾರಿಸಿಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ನೋಡಿದಾಗ ಭಯವಾಗುವುದು ಇದ್ದೇ ಇದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಡಿಮೆಯಾಗಿದ್ದ ಸೋಂಕಿತರು ಹಾಗೂ ಸಾವಿನ ಸಂಖ್ಯೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  8. ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆಅಸ್ಪೃಶ್ಯತೆಗ್ರಾಮದ ಯಜಮಾನರು ಒಪ್ಪುವುದಿಲ್ಲ ಎಂಬ ನೆಪವೊಡ್ಡಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಇಂದಿಗೂ ಬಹಿರಂಗ ಅಸ್ಪೃಶ್ಯತೆ ಆಚರಿಸುತ್ತಿರುವ ಪ್ರಕರಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಕಂಡುಬಂದಿದೆ. ಇದನ್ನು ಪ್ರಶ್ನಿಸಿ ಅದೇ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  9. ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆಭಾರತ ತಂಡವು ಪಾಕಿಸ್ತಾನ ಎದುರು ವಿಶ್ವಕಪ್ ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದನಿಯೆತ್ತಿದ್ದಾರೆ. “ಧರ್ಮದ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  10. ವಸುದೈವ ಕುಟುಂಬಕಂ ಎಂಬ ಪ್ರಾಚೀನ ಪರಿಕಲ್ಪನೆ ಹವಾಮಾನ ಬದಲಾವಣೆಯ ಪ್ರಕ್ರಿಯೆಯನ್ನು ಹಿಮ್ಮೆಟ್ಟಿಸಲು ಸಾಧ್ಯವೇ?ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ)ಯು ಇಂಗ್ಲೆಂಡಿನ ಗ್ಲಾಸ್‌ಗೋನಲ್ಲಿ ಇಟಲಿಯ ಸಹಭಾಗಿತ್ವದೊಂದಿಗೆ ಅಕ್ಟೋಬರ್ 31ರಿಂದ ನವೆಂಬರ್ 12ರವರೆಗೆ ನಡೆಯಲಿದೆ. ಈ ನಿರ್ಣಾಯಕವಾದ ಜಾಗತಿಕ ಸಮ್ಮೇಳನ ಆಯೋಜಿಸಿರುವಾಗ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...