Homeಕರ್ನಾಟಕಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

- Advertisement -
  1. ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ತೀವ್ರ ಹೃದಯಾಘಾತ ಸಂಭವಿಸಿ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  2. ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು….ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  3. ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  4. ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ | Naanu Gauriಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌(45) ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ಕೊಂಡೊಯ್ಯುವಾಗ ಕೂಡಾ ಅವರಿಗೆ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಅವರನ್ನು ಬೆಳಿಗ್ಗೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  5. ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿVideo➤ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ | Naanu gauriಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಮಂಗಳವಾರ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದೆ. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  6. ಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..!ನನ್ನ ಹಿನ್ನೆಲೆ ವಿಚಿತ್ರ. ಆದರೆ ಅದರ ಚಿತ್ರ ಮಾತ್ರ ಇನ್ನೂ ನನ್ನ ಮನಸ್ಸಿನಿಂದ ಅಳಿಸಿಹೋಗಿಲ್ಲ. ನಾನು ಆಗ ಬಹುಶಃ ಹತ್ತು ವರ್ಷದ ಹುಡುಗ. ಪಿರಿಯಾಪಟ್ಟಣದಿಂದ ಒಬ್ಬ ವ್ಯಕ್ತಿ ಸೈಕಲ್ ಮೇಲೆ ಬಂದು, ಮನೆಮನೆಗೂ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  7. ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರುಕೊರೊನಾ ಸೃಷ್ಟಿಸಿದ್ದ ತಲ್ಲಣದಿಂದ ಜನರು ಈಗಷ್ಟೆ ಸುಧಾರಿಸಿಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ನೋಡಿದಾಗ ಭಯವಾಗುವುದು ಇದ್ದೇ ಇದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಡಿಮೆಯಾಗಿದ್ದ ಸೋಂಕಿತರು ಹಾಗೂ ಸಾವಿನ ಸಂಖ್ಯೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  8. ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆಅಸ್ಪೃಶ್ಯತೆಗ್ರಾಮದ ಯಜಮಾನರು ಒಪ್ಪುವುದಿಲ್ಲ ಎಂಬ ನೆಪವೊಡ್ಡಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಇಂದಿಗೂ ಬಹಿರಂಗ ಅಸ್ಪೃಶ್ಯತೆ ಆಚರಿಸುತ್ತಿರುವ ಪ್ರಕರಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಕಂಡುಬಂದಿದೆ. ಇದನ್ನು ಪ್ರಶ್ನಿಸಿ ಅದೇ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  9. ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆಭಾರತ ತಂಡವು ಪಾಕಿಸ್ತಾನ ಎದುರು ವಿಶ್ವಕಪ್ ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದನಿಯೆತ್ತಿದ್ದಾರೆ. “ಧರ್ಮದ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  10. ವಸುದೈವ ಕುಟುಂಬಕಂ ಎಂಬ ಪ್ರಾಚೀನ ಪರಿಕಲ್ಪನೆ ಹವಾಮಾನ ಬದಲಾವಣೆಯ ಪ್ರಕ್ರಿಯೆಯನ್ನು ಹಿಮ್ಮೆಟ್ಟಿಸಲು ಸಾಧ್ಯವೇ?ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ)ಯು ಇಂಗ್ಲೆಂಡಿನ ಗ್ಲಾಸ್‌ಗೋನಲ್ಲಿ ಇಟಲಿಯ ಸಹಭಾಗಿತ್ವದೊಂದಿಗೆ ಅಕ್ಟೋಬರ್ 31ರಿಂದ ನವೆಂಬರ್ 12ರವರೆಗೆ ನಡೆಯಲಿದೆ. ಈ ನಿರ್ಣಾಯಕವಾದ ಜಾಗತಿಕ ಸಮ್ಮೇಳನ ಆಯೋಜಿಸಿರುವಾಗ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...