Homeಕರ್ನಾಟಕಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

- Advertisement -
  1. ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ತೀವ್ರ ಹೃದಯಾಘಾತ ಸಂಭವಿಸಿ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  2. ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು….ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  3. ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  4. ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ | Naanu Gauriಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌(45) ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ಕೊಂಡೊಯ್ಯುವಾಗ ಕೂಡಾ ಅವರಿಗೆ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಅವರನ್ನು ಬೆಳಿಗ್ಗೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  5. ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿVideo➤ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ | Naanu gauriಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಮಂಗಳವಾರ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದೆ. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  6. ಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..!ನನ್ನ ಹಿನ್ನೆಲೆ ವಿಚಿತ್ರ. ಆದರೆ ಅದರ ಚಿತ್ರ ಮಾತ್ರ ಇನ್ನೂ ನನ್ನ ಮನಸ್ಸಿನಿಂದ ಅಳಿಸಿಹೋಗಿಲ್ಲ. ನಾನು ಆಗ ಬಹುಶಃ ಹತ್ತು ವರ್ಷದ ಹುಡುಗ. ಪಿರಿಯಾಪಟ್ಟಣದಿಂದ ಒಬ್ಬ ವ್ಯಕ್ತಿ ಸೈಕಲ್ ಮೇಲೆ ಬಂದು, ಮನೆಮನೆಗೂ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  7. ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರುಕೊರೊನಾ ಸೃಷ್ಟಿಸಿದ್ದ ತಲ್ಲಣದಿಂದ ಜನರು ಈಗಷ್ಟೆ ಸುಧಾರಿಸಿಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ನೋಡಿದಾಗ ಭಯವಾಗುವುದು ಇದ್ದೇ ಇದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಡಿಮೆಯಾಗಿದ್ದ ಸೋಂಕಿತರು ಹಾಗೂ ಸಾವಿನ ಸಂಖ್ಯೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  8. ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆಅಸ್ಪೃಶ್ಯತೆಗ್ರಾಮದ ಯಜಮಾನರು ಒಪ್ಪುವುದಿಲ್ಲ ಎಂಬ ನೆಪವೊಡ್ಡಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಇಂದಿಗೂ ಬಹಿರಂಗ ಅಸ್ಪೃಶ್ಯತೆ ಆಚರಿಸುತ್ತಿರುವ ಪ್ರಕರಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಕಂಡುಬಂದಿದೆ. ಇದನ್ನು ಪ್ರಶ್ನಿಸಿ ಅದೇ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  9. ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆಭಾರತ ತಂಡವು ಪಾಕಿಸ್ತಾನ ಎದುರು ವಿಶ್ವಕಪ್ ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದನಿಯೆತ್ತಿದ್ದಾರೆ. “ಧರ್ಮದ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  10. ವಸುದೈವ ಕುಟುಂಬಕಂ ಎಂಬ ಪ್ರಾಚೀನ ಪರಿಕಲ್ಪನೆ ಹವಾಮಾನ ಬದಲಾವಣೆಯ ಪ್ರಕ್ರಿಯೆಯನ್ನು ಹಿಮ್ಮೆಟ್ಟಿಸಲು ಸಾಧ್ಯವೇ?ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ)ಯು ಇಂಗ್ಲೆಂಡಿನ ಗ್ಲಾಸ್‌ಗೋನಲ್ಲಿ ಇಟಲಿಯ ಸಹಭಾಗಿತ್ವದೊಂದಿಗೆ ಅಕ್ಟೋಬರ್ 31ರಿಂದ ನವೆಂಬರ್ 12ರವರೆಗೆ ನಡೆಯಲಿದೆ. ಈ ನಿರ್ಣಾಯಕವಾದ ಜಾಗತಿಕ ಸಮ್ಮೇಳನ ಆಯೋಜಿಸಿರುವಾಗ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...