Homeಕರ್ನಾಟಕಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

- Advertisement -
  1. ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ತೀವ್ರ ಹೃದಯಾಘಾತ ಸಂಭವಿಸಿ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  2. ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು….ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  3. ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  4. ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ | Naanu Gauriಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌(45) ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ಕೊಂಡೊಯ್ಯುವಾಗ ಕೂಡಾ ಅವರಿಗೆ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಅವರನ್ನು ಬೆಳಿಗ್ಗೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  5. ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿVideo➤ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ | Naanu gauriಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಮಂಗಳವಾರ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದೆ. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  6. ಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..!ನನ್ನ ಹಿನ್ನೆಲೆ ವಿಚಿತ್ರ. ಆದರೆ ಅದರ ಚಿತ್ರ ಮಾತ್ರ ಇನ್ನೂ ನನ್ನ ಮನಸ್ಸಿನಿಂದ ಅಳಿಸಿಹೋಗಿಲ್ಲ. ನಾನು ಆಗ ಬಹುಶಃ ಹತ್ತು ವರ್ಷದ ಹುಡುಗ. ಪಿರಿಯಾಪಟ್ಟಣದಿಂದ ಒಬ್ಬ ವ್ಯಕ್ತಿ ಸೈಕಲ್ ಮೇಲೆ ಬಂದು, ಮನೆಮನೆಗೂ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  7. ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರುಕೊರೊನಾ ಸೃಷ್ಟಿಸಿದ್ದ ತಲ್ಲಣದಿಂದ ಜನರು ಈಗಷ್ಟೆ ಸುಧಾರಿಸಿಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ನೋಡಿದಾಗ ಭಯವಾಗುವುದು ಇದ್ದೇ ಇದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಡಿಮೆಯಾಗಿದ್ದ ಸೋಂಕಿತರು ಹಾಗೂ ಸಾವಿನ ಸಂಖ್ಯೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  8. ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆಅಸ್ಪೃಶ್ಯತೆಗ್ರಾಮದ ಯಜಮಾನರು ಒಪ್ಪುವುದಿಲ್ಲ ಎಂಬ ನೆಪವೊಡ್ಡಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಇಂದಿಗೂ ಬಹಿರಂಗ ಅಸ್ಪೃಶ್ಯತೆ ಆಚರಿಸುತ್ತಿರುವ ಪ್ರಕರಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಕಂಡುಬಂದಿದೆ. ಇದನ್ನು ಪ್ರಶ್ನಿಸಿ ಅದೇ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  9. ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆಭಾರತ ತಂಡವು ಪಾಕಿಸ್ತಾನ ಎದುರು ವಿಶ್ವಕಪ್ ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದನಿಯೆತ್ತಿದ್ದಾರೆ. “ಧರ್ಮದ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  10. ವಸುದೈವ ಕುಟುಂಬಕಂ ಎಂಬ ಪ್ರಾಚೀನ ಪರಿಕಲ್ಪನೆ ಹವಾಮಾನ ಬದಲಾವಣೆಯ ಪ್ರಕ್ರಿಯೆಯನ್ನು ಹಿಮ್ಮೆಟ್ಟಿಸಲು ಸಾಧ್ಯವೇ?ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ)ಯು ಇಂಗ್ಲೆಂಡಿನ ಗ್ಲಾಸ್‌ಗೋನಲ್ಲಿ ಇಟಲಿಯ ಸಹಭಾಗಿತ್ವದೊಂದಿಗೆ ಅಕ್ಟೋಬರ್ 31ರಿಂದ ನವೆಂಬರ್ 12ರವರೆಗೆ ನಡೆಯಲಿದೆ. ಈ ನಿರ್ಣಾಯಕವಾದ ಜಾಗತಿಕ ಸಮ್ಮೇಳನ ಆಯೋಜಿಸಿರುವಾಗ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....