Homeಕರ್ನಾಟಕಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡಿದ್ದರೆ ತಪ್ಪದೇ ಓದಿ

- Advertisement -
  1. ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ ಇನ್ನಿಲ್ಲಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ತೀವ್ರ ಹೃದಯಾಘಾತ ಸಂಭವಿಸಿ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದ ಅವರನ್ನು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  2. ಫ್ಯಾಕ್ಟ್‌ಚೆಕ್‌: ರಾಯಚೂರಿನಲ್ಲಿ ಮಸೀದಿ ಕೆಡವಿದಾಗ ದೇವಾಲಯ ಪತ್ತೆಯಾಯಿತೆ?ರಾಯಚೂರಿನಲ್ಲಿ ಮಸೀದಿಯನ್ನು ಕೆಡವಿದಾಗ ದೇವಾಲಯ ಪತ್ತೆಯಾಗಿದೆ ಎಂದು ಫೋಟೋವೊಂದು ವೈರಲ್‌ ಆಗಿದೆ. ಅನೇಕರು ಇದೇ ಅಭಿಪ್ರಾಯದೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. “ಭಾರತದಲ್ಲಿನ ನೀವು ಹಳೆಯ ಮಸೀದಿಗಳನ್ನು ಕೆಡವಿದರೆ ಒಳಗೆ ನೀವು ಐತಿಹಾಸಿಕ, ಪುರಾಣಪ್ರಸಿದ್ಧ ದೇವಾಲಯಗಳನ್ನು ಕಾಣಬಹುದು….ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  3. ಪಂದ್ಯ ಸೋತರೂ ಕೋಟ್ಯಾಂತರ ಅಭಿಮಾನಿಗಳ ಮನಗೆದ್ದ ಕೊಹ್ಲಿ, ಧೋನಿ!ಐಸಿಸಿ ಟಿಟ್ವೆಂಟಿ ವಿಶ್ವಕಪ್‌ನ ತನ್ನ ಆರಂಭಿಕ ಪಂದ್ಯದಲ್ಲಿ ಭಾರತವು ಪಾಕಿಸ್ತಾನದ ಎದರು 10 ವಿಕೆಟ್‌ಗಳ ಸೋಲು ಕಂಡಿತು. ಆದರೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪಂದ್ಯ ಮುಗಿದ ವೇಳೆ ಪಾಕಿಸ್ತಾನದ ಆಟಗಾರ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  4. ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ | Naanu Gauriಖ್ಯಾತ ನಟ ಪುನೀತ್‌ ರಾಜ್‌ಕುಮಾರ್‌(45) ಅವರು ಶುಕ್ರವಾರ ನಿಧನರಾಗಿದ್ದಾರೆ. ಬೆಳಿಗ್ಗೆ ಜಿಮ್‌ನಲ್ಲಿ ಕಸರತ್ತು ನಡೆಸುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿತ್ತು. ನಂತರ ಆಸ್ಪತ್ರೆಗೆ ಕೊಂಡೊಯ್ಯುವಾಗ ಕೂಡಾ ಅವರಿಗೆ ಮತ್ತೊಮ್ಮೆ ಹೃದಯಾಘಾತ ಸಂಭವಿಸಿದೆ. ಅವರನ್ನು ಬೆಳಿಗ್ಗೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  5. ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿVideo➤ತ್ರಿಪುರಾ: VHP ರ್‍ಯಾಲಿ ವೇಳೆ ಮಸೀದಿ ಧ್ವಂಸ, ಎರಡು ಅಂಗಡಿಗಳಿಗೆ ಬೆಂಕಿ | Naanu gauriಇತ್ತೀಚೆಗೆ ಬಾಂಗ್ಲಾದೇಶದಲ್ಲಿ ದುರ್ಗಾಪೂಜಾ ಮಂಟಪವನ್ನು ಧ್ವಂಸಗೊಳಿಸಿದ್ದನ್ನು ವಿರೋಧಿಸಿ ಮಂಗಳವಾರ ತ್ರಿಪುರಾದ ಪಾಣಿಸಾಗರ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಗಳಾದ ವಿಎಚ್‌ಪಿ ಮತ್ತು ಬಜರಂಗದಳ ರ್‍ಯಾಲಿ ನಡೆಸಿದೆ. ಈ ವೇಳೆ ಚಮ್ಟಿಲ್ಲಾ ಪ್ರದೇಶದ ಮಸೀದಿ ಮತ್ತು ಕೆಲವು…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  6. ಆರ್.ಎಸ್.ಎಸ್ ಸಖ್ಯಕ್ಕೆ ಬಂದದ್ದು ಮತ್ತು ಪ್ರಶ್ನಿಸಿ ಹೊರಬಂದದ್ದು..!ನನ್ನ ಹಿನ್ನೆಲೆ ವಿಚಿತ್ರ. ಆದರೆ ಅದರ ಚಿತ್ರ ಮಾತ್ರ ಇನ್ನೂ ನನ್ನ ಮನಸ್ಸಿನಿಂದ ಅಳಿಸಿಹೋಗಿಲ್ಲ. ನಾನು ಆಗ ಬಹುಶಃ ಹತ್ತು ವರ್ಷದ ಹುಡುಗ. ಪಿರಿಯಾಪಟ್ಟಣದಿಂದ ಒಬ್ಬ ವ್ಯಕ್ತಿ ಸೈಕಲ್ ಮೇಲೆ ಬಂದು, ಮನೆಮನೆಗೂ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  7. ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರುಕೊರೊನಾ ಸೃಷ್ಟಿಸಿದ್ದ ತಲ್ಲಣದಿಂದ ಜನರು ಈಗಷ್ಟೆ ಸುಧಾರಿಸಿಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ನೋಡಿದಾಗ ಭಯವಾಗುವುದು ಇದ್ದೇ ಇದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಡಿಮೆಯಾಗಿದ್ದ ಸೋಂಕಿತರು ಹಾಗೂ ಸಾವಿನ ಸಂಖ್ಯೆ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  8. ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆಅಸ್ಪೃಶ್ಯತೆಗ್ರಾಮದ ಯಜಮಾನರು ಒಪ್ಪುವುದಿಲ್ಲ ಎಂಬ ನೆಪವೊಡ್ಡಿ ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿ ಇಂದಿಗೂ ಬಹಿರಂಗ ಅಸ್ಪೃಶ್ಯತೆ ಆಚರಿಸುತ್ತಿರುವ ಪ್ರಕರಣ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಕಣಿವೆಕೊಪ್ಪಲು ಗ್ರಾಮದಲ್ಲಿ ಕಂಡುಬಂದಿದೆ. ಇದನ್ನು ಪ್ರಶ್ನಿಸಿ ಅದೇ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  9. ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆಭಾರತ ತಂಡವು ಪಾಕಿಸ್ತಾನ ಎದುರು ವಿಶ್ವಕಪ್ ಟಿಟ್ವೆಂಟಿ ಪಂದ್ಯ ಸೋತಿದ್ದಕ್ಕಾಗಿ ದುಷ್ಕರ್ಮಿಗಳಿಂದ ನಿಂದನೆಗೆ ಒಳಗಾಗಿದ್ದ ಖ್ಯಾತ ವೇಗದ ಬೌಲರ್ ಮೊಹಮ್ಮದ್ ಶಮಿ ಪರವಾಗಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದನಿಯೆತ್ತಿದ್ದಾರೆ. “ಧರ್ಮದ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
  10. ವಸುದೈವ ಕುಟುಂಬಕಂ ಎಂಬ ಪ್ರಾಚೀನ ಪರಿಕಲ್ಪನೆ ಹವಾಮಾನ ಬದಲಾವಣೆಯ ಪ್ರಕ್ರಿಯೆಯನ್ನು ಹಿಮ್ಮೆಟ್ಟಿಸಲು ಸಾಧ್ಯವೇ?ವಿಶ್ವಸಂಸ್ಥೆಯ ಹವಾಮಾನ ಬದಲಾವಣೆಯ ಸಮ್ಮೇಳನದ 26ನೇ ಕಾನ್ಫರನ್ಸ್ ಆಫ್ ಪಾರ್ಟೀಸ್ (ಸಿಒಪಿ)ಯು ಇಂಗ್ಲೆಂಡಿನ ಗ್ಲಾಸ್‌ಗೋನಲ್ಲಿ ಇಟಲಿಯ ಸಹಭಾಗಿತ್ವದೊಂದಿಗೆ ಅಕ್ಟೋಬರ್ 31ರಿಂದ ನವೆಂಬರ್ 12ರವರೆಗೆ ನಡೆಯಲಿದೆ. ಈ ನಿರ್ಣಾಯಕವಾದ ಜಾಗತಿಕ ಸಮ್ಮೇಳನ ಆಯೋಜಿಸಿರುವಾಗ…ಮುಂದೆ ಓದಲು ಕ್ಲಿಕ್ ಇಲ್ಲಿ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...