- Advertisement -
- ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್ ಸಿಬ್ಬಂದಿ!ಕೆನರಾ ಬ್ಯಾಂಕ್ನಲ್ಲಿ ಗ್ರಾಹಕರಾಗಿರುವ ರೈತರೊಬ್ಬರು, ಬ್ಯಾಂಕ್ ಸಿಬ್ಬಂದಿಯಲ್ಲಿ ‘ಕನ್ನಡ ಮಾತನಾಡಿ’ ಎಂದು ಕೇಳಿದ್ದಕ್ಕೆ, ಸಿಬ್ಬಂದಿ ಬ್ಯಾಂಕಿನಿಂದ ಹೊರ ನಡೆ ಎಂದು ಬೆದರಿಸಿ, ಅವರ ಮೇಲೆ ದಬ್ಬಾಳಿಕೆ ನಡೆಸಿದ ಘಟನೆ ತುಮಕೂರಿನ ಶಿರಾ ತಾಲೂಕಿನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
- ಡ್ರಗ್ ಪ್ರಕರಣ: ಆರ್ಯನ್ ಖಾನ್ ರಕ್ಷಿಸಿದ ಒಂದು ಸೆಲ್ಫಿಯ ಕಥೆ!ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಸುಲಿಗೆಗಾಗಿ ಅಪಹರಿಸಲಾಗಿತ್ತು, ಒಂದು ಸೆಲ್ಫಿಯಿಂದಾಗಿ ಅವರ ಆಟವು ಹಾಳಾಯಿತು ಎಂದು ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮುಂಬೈ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
- ಟಿ20 ಕ್ರಿಕೆಟ್ನಲ್ಲಿ ದಾಖಲೆ: 4 ಓವರ್ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿದರ್ಭ ತಂಡದ ಸ್ಪಿನ್ ಬೌಲರ್ ಅಕ್ಷಯ್ ಕರ್ನೇವಾರ್ ವಿನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಮಣಿಪುರ ಎದುರು ನಡೆದ ಟಿ20 ಪಂದ್ಯದಲ್ಲಿ ಅವರು ತನ್ನ ಕೋಟಾದ ನಾಲ್ಕು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
- ನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿ| ಅಪೂರ್ವಾನಂದ | ದೆಹಲಿ ವಿ.ವಿ ಪ್ರಾಧ್ಯಾಪಕರು ಕನ್ನಡಕ್ಕೆ: ರಾಜಶೇಖರ್ ಅಕ್ಕಿ ಭಾರತೀಯರು ತಮ್ಮ ಧಾರ್ಮಿಕತೆಯ ಬಗ್ಗೆ ಕೀಳರಿಮೆ ಹೊಂದುವಂತೆ ಮಾಡಿದ್ದು ನೆಹರು ಎಂದು ಕೆಲವರು ದೂರುತ್ತಾರೆ. ಆದರೆ ಇದು ಸತ್ಯಕ್ಕೆ ತುಂಬಾ ದೂರ. ನೆಹರುರವರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
- ಸುಚಿತ್ರ ಫಿಲ್ಮ್ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರಭಾರತದ ಪ್ರತಿಷ್ಟಿತ ಫಿಲ್ಮ್ ಸೊಸೈಟಿಗಳಲ್ಲಿ ಒಂದಾದ ಇದೇ ವರ್ಷ ಸುವರ್ಣ ಮಹೋತ್ಸವನ್ನು ಆಚರಿಸಿಕೊಳ್ಳುತ್ತಿರುವ ಸುಚಿತ್ರ ಫಿಲ್ಮ್ ಸೊಸೈಟಿಯ ಉಳಿವಿಗಾಗಿ ಚಲನಚಿತ್ರ ಕ್ಷೇತ್ರದ ಗಣ್ಯರು, ಸಾಹಿತಿಗಳು, ಕಲಾವಿದರು ಬೆಂಗಳೂರಿನಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು. ಸುಚಿತ್ರ ಸಿನಿಮಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
- ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರುತ್ರಿಪುರಾ ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತೆರಳಿದ್ದ ಸುದ್ದಿ ವೆಬ್ಸೈಟ್ ಎಚ್ಡಬ್ಲೂ ನ್ಯೂಸ್ನ (@hwnewsnetwork) ಇಬ್ಬರು ಪತ್ರಕರ್ತೆಯರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
- ನೆರೆ ನೀರಿನಲ್ಲಿ ಫೋಟೋ ಶೂಟ್ ನಡೆಸಿ ನಟನೆ ಮಾಡಿದ ಅಣ್ಣಾಮಲೈ – ‘ಕೋಡಂಗಿ’ ಎಂದ ತಮಿಳರುತಮಿಳುನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾದ ಅವಘಡಗಳಿಂದ 4 ಜನರು ಮೃತಪಟ್ಟಿದ್ದಾರೆ. ಚೆನ್ನೈ, ಚೆಂಗಲ್ಪೇಟ್, ಕಾಂಚೀಪುರಂ, ತಿರುವಳ್ಳೂರು ಮತ್ತು ವೆಲ್ಲೂರು ಜಿಲ್ಲೆಯಲ್ಲಿ ಸೋಮವಾರದಂದೂ ಮಳೆಯಾಗಿದ್ದವು. ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
- BJP ಪರ ಸಂಘಟನೆ ‘ಯುವಾ ಬ್ರಿಗೇಡ್’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ –ಆಕ್ರೋಶಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ಹಾಗೂ ಅದರ ಪರವಾಗಿ ಪ್ರೊಪಗಾಂಡಾ ಸೃಷ್ಟಿಸುವ ಗುಂಪಾದ ನಮೋ ಬ್ರಿಗೇಡ್ನ ಹೊಸ ರೂಪ ‘ಯುವಾ ಬ್ರಿಗೇಡ್’ ನಡೆಸುವ ಕಾರ್ಯಕ್ರಮವೊಂದಕ್ಕೆ, ಯಾದಗಿರಿಯ ಜಿಲ್ಲೆಯ ಶಾಲಾ ಶಿಕ್ಷಕರನ್ನು ಭಾಗವಹಿಸಲು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
- ಆ ಮಹಿಳೆಗೆ ಭಗತ್ ಸಿಂಗ್ರಂತ ಬ್ರಿಟಿಷರಿಗೆ ಕ್ಷಮೆ ಕೇಳದ ಹುತಾತ್ಮರ ಬಗ್ಗೆ ನೆನಪಿಸಿ; ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬಾಲಿವುಡ್ನ ಖ್ಯಾತ ಸಂಗೀತ ನಿರ್ದೇಶದ ವಿಶಾಲ್ ದದ್ಲಾನಿ ಕಿಡಿಕಾರಿದ್ದಾರೆ. ಕಂಗನಾ ಹೆಸರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
- ಫ್ಯಾಕ್ಟ್ಚೆಕ್: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?ಅಕ್ಟೋಬರ್ 24ರಂದು ಪಾಕಿಸ್ತಾನ ಟಿ-20 ವರ್ಡ್ಕಪ್ನಲ್ಲಿ ಭಾರತವನ್ನು 10 ವಿಕೆಟ್ಗಳಿಂದ ಮಣಿಸಿತು. ಶ್ರೀನಗರದ ಮೆಡಿಕಲ್ ವಿದ್ಯಾರ್ಥಿಗಳು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
- Advertisement -