Homeಮುಖಪುಟವಾರದ ಟಾಪ್ 10 ಸುದ್ದಿಗಳು: ಮಿಸ್ ಮಾಡಿದ್ದರೆ ಓದಿ

ವಾರದ ಟಾಪ್ 10 ಸುದ್ದಿಗಳು: ಮಿಸ್ ಮಾಡಿದ್ದರೆ ಓದಿ

- Advertisement -
  1. ‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಬ್ಯಾಂಕ್‌ ಸಿಬ್ಬಂದಿ!‘ಕನ್ನಡ ಮಾತಾಡಿ’ ಎಂದ ರೈತನಿಗೆ ಧಮಕಿ ಹಾಕಿದ ಹಿಂದಿ ಭಾಷಿಗ ಸಿಬ್ಬಂದಿ; ಕೆನರಾ ಬ್ಯಾಂಕ್ ವಿಷಾದ! | Naanu gauriಕೆನರಾ ಬ್ಯಾಂಕ್‌ನಲ್ಲಿ ಗ್ರಾಹಕರಾಗಿರುವ ರೈತರೊಬ್ಬರು, ಬ್ಯಾಂಕ್ ಸಿಬ್ಬಂದಿಯಲ್ಲಿ ‘ಕನ್ನಡ ಮಾತನಾಡಿ’ ಎಂದು ಕೇಳಿದ್ದಕ್ಕೆ, ಸಿಬ್ಬಂದಿ ಬ್ಯಾಂಕಿನಿಂದ ಹೊರ ನಡೆ ಎಂದು ಬೆದರಿಸಿ, ಅವರ ಮೇಲೆ ದಬ್ಬಾಳಿಕೆ ನಡೆಸಿದ ಘಟನೆ ತುಮಕೂರಿನ ಶಿರಾ ತಾಲೂಕಿನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  2. ಡ್ರಗ್‌ ಪ್ರಕರಣ: ಆರ್ಯನ್‌ ಖಾನ್‌ ರಕ್ಷಿಸಿದ ಒಂದು ಸೆಲ್ಫಿಯ ಕಥೆ!ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಸುಲಿಗೆಗಾಗಿ ಅಪಹರಿಸಲಾಗಿತ್ತು, ಒಂದು ಸೆಲ್ಫಿಯಿಂದಾಗಿ ಅವರ ಆಟವು ಹಾಳಾಯಿತು ಎಂದು ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಹೇಳಿದ್ದಾರೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮುಂಬೈ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  3. ಟಿ20 ಕ್ರಿಕೆಟ್‌ನಲ್ಲಿ ದಾಖಲೆ: 4 ಓವರ್‌ನಲ್ಲಿ ಒಂದೂ ರನ್ ಕೊಡದ ಮೊದಲ ಬೌಲರ್ ಅಕ್ಷಯ್!ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿದರ್ಭ ತಂಡದ ಸ್ಪಿನ್ ಬೌಲರ್ ಅಕ್ಷಯ್ ಕರ್ನೇವಾರ್ ವಿನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಮಣಿಪುರ ಎದುರು ನಡೆದ ಟಿ20 ಪಂದ್ಯದಲ್ಲಿ ಅವರು ತನ್ನ ಕೋಟಾದ ನಾಲ್ಕು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  4. ನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿನೆಹರು| ಅಪೂರ್ವಾನಂದ | ದೆಹಲಿ ವಿ.ವಿ ಪ್ರಾಧ್ಯಾಪಕರು ಕನ್ನಡಕ್ಕೆ: ರಾಜಶೇಖರ್ ಅಕ್ಕಿ ಭಾರತೀಯರು ತಮ್ಮ ಧಾರ್ಮಿಕತೆಯ ಬಗ್ಗೆ ಕೀಳರಿಮೆ ಹೊಂದುವಂತೆ ಮಾಡಿದ್ದು ನೆಹರು ಎಂದು ಕೆಲವರು ದೂರುತ್ತಾರೆ. ಆದರೆ ಇದು ಸತ್ಯಕ್ಕೆ ತುಂಬಾ ದೂರ. ನೆಹರುರವರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  5. ಸುಚಿತ್ರ ಫಿಲ್ಮ್‌ ಸೊಸೈಟಿ ಉಳಿವಿಗಾಗಿ ಮೌನಪ್ರತಿಭಟನೆ: ಕಾನೂನು ಸಮರಕ್ಕೆ ನಿರ್ಧಾರಭಾರತದ ಪ್ರತಿಷ್ಟಿತ ಫಿಲ್ಮ್‌ ಸೊಸೈಟಿಗಳಲ್ಲಿ ಒಂದಾದ ಇದೇ ವರ್ಷ ಸುವರ್ಣ ಮಹೋತ್ಸವನ್ನು ಆಚರಿಸಿಕೊಳ್ಳುತ್ತಿರುವ ಸುಚಿತ್ರ ಫಿಲ್ಮ್‌ ಸೊಸೈಟಿಯ ಉಳಿವಿಗಾಗಿ ಚಲನಚಿತ್ರ ಕ್ಷೇತ್ರದ ಗಣ್ಯರು, ಸಾಹಿತಿಗಳು, ಕಲಾವಿದರು ಬೆಂಗಳೂರಿನಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು. ಸುಚಿತ್ರ ಸಿನಿಮಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  6. ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಅಸ್ಸಾಂ ಪೊಲೀಸರುತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರನ್ನು ಬಂಧಿಸಿದ ಪೊಲೀಸರುತ್ರಿಪುರಾ ರಾಜ್ಯದಲ್ಲಿ ನಡೆದ ಕೋಮು ಹಿಂಸಾಚಾರದ ಕುರಿತು ಗ್ರೌಂಡ್ ರಿಪೋರ್ಟ್ ಮಾಡಲು ತೆರಳಿದ್ದ ಸುದ್ದಿ ವೆಬ್‌ಸೈಟ್ ಎಚ್‌ಡಬ್ಲೂ ನ್ಯೂಸ್‌ನ (@hwnewsnetwork) ಇಬ್ಬರು ಪತ್ರಕರ್ತೆಯರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  7. ನೆರೆ ನೀರಿನಲ್ಲಿ ಫೋಟೋ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ – ‘ಕೋಡಂಗಿ’ ಎಂದ ತಮಿಳರುನೆರೆ ನೀರಿನಲ್ಲಿ ಫೋಟೊ ಶೂಟ್‌ ನಡೆಸಿ ನಟನೆ ಮಾಡಿದ ಅಣ್ಣಾಮಲೈ - ‘ಕೋಡಂಗಿ’ ಎಂದ ತಮಿಳರು | Naanu Gauriತಮಿಳುನಾಡಿನಲ್ಲಿ ಸುರಿದ ಭಾರಿ ಮಳೆಯಿಂದಾದ ಅವಘಡಗಳಿಂದ 4 ಜನರು ಮೃತಪಟ್ಟಿದ್ದಾರೆ. ಚೆನ್ನೈ, ಚೆಂಗಲ್‌ಪೇಟ್‌, ಕಾಂಚೀಪುರಂ, ತಿರುವಳ್ಳೂರು ಮತ್ತು ವೆಲ್ಲೂರು ಜಿಲ್ಲೆಯಲ್ಲಿ ಸೋಮವಾರದಂದೂ ಮಳೆಯಾಗಿದ್ದವು. ಮಳೆಯಿಂದ ಹಾನಿಗೊಳಗಾದ ಸ್ಥಳಗಳಿಗೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭೇಟಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  8. BJP ಪರ ಸಂಘಟನೆ ‘ಯುವಾ ಬ್ರಿಗೇಡ್‌‌’ ಸಭೆಗೆ ಶಿಕ್ಷಕರನ್ನು ಕಳುಹಿಸುವಂತೆ ಯಾದಗಿರಿ ಜಿ. ಪಂ ನಿಂದ ಸುತ್ತೋಲೆ –ಆಕ್ರೋಶಬಿಜೆಪಿ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ಹಾಗೂ ಅದರ ಪರವಾಗಿ ಪ್ರೊಪಗಾಂಡಾ ಸೃಷ್ಟಿಸುವ ಗುಂಪಾದ ನಮೋ ಬ್ರಿಗೇಡ್‌ನ ಹೊಸ ರೂಪ ‘ಯುವಾ ಬ್ರಿಗೇಡ್‌‌’ ನಡೆಸುವ ಕಾರ್ಯಕ್ರಮವೊಂದಕ್ಕೆ, ಯಾದಗಿರಿಯ ಜಿಲ್ಲೆಯ ಶಾಲಾ ಶಿಕ್ಷಕರನ್ನು ಭಾಗವಹಿಸಲು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  9. ಆ ಮಹಿಳೆಗೆ ಭಗತ್ ಸಿಂಗ್‌ರಂತ ಬ್ರಿಟಿಷರಿಗೆ ಕ್ಷಮೆ ಕೇಳದ ಹುತಾತ್ಮರ ಬಗ್ಗೆ ನೆನಪಿಸಿ; ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿಭಾರತಕ್ಕೆ ಸ್ವಾತಂತ್ರ್ಯ ಬಂದ ಕುರಿತು ವಿವಾದಿತ ಹೇಳಿಕೆ ನೀಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬಾಲಿವುಡ್‌ನ ಖ್ಯಾತ ಸಂಗೀತ ನಿರ್ದೇಶದ ವಿಶಾಲ್ ದದ್ಲಾನಿ ಕಿಡಿಕಾರಿದ್ದಾರೆ. ಕಂಗನಾ ಹೆಸರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
  10. ಫ್ಯಾಕ್ಟ್‌ಚೆಕ್‌‌: ಪಾಕ್ ಗೆಲುವು ಸಂಭ್ರಮಿಸಿದ ವೈದ್ಯಕೀಯ ವಿದ್ಯಾರ್ಥಿನಿಯರ ಪದವಿ ರದ್ದು ಮಾಡಲಾಗಿದೆಯೇ?ಅಕ್ಟೋಬರ್‌ 24ರಂದು ಪಾಕಿಸ್ತಾನ ಟಿ-20 ವರ್ಡ್‌ಕಪ್‌ನಲ್ಲಿ ಭಾರತವನ್ನು 10 ವಿಕೆಟ್‌‌ಗಳಿಂದ ಮಣಿಸಿತು. ಶ್ರೀನಗರದ ಮೆಡಿಕಲ್‌ ವಿದ್ಯಾರ್ಥಿಗಳು ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಆರೋಪದ ಮೇಲೆ ಪೊಲೀಸರು ಪ್ರಕರಣ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...