Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಇಂದು ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಇಂದು ಓದಿ

- Advertisement -
- Advertisement -

ದಲಿತ ನಾಯಕ ಜಿಗ್ನೇಶ್‌ ಸೇರಿದಂತೆ ಹತ್ತು ಮಂದಿಗೆ ಜೈಲು ಶಿಕ್ಷೆ: ಕೋರ್ಟ್ ತೀರ್ಪು2017ರ ಜುಲೈನಲ್ಲಿ ಮೆಹ್ಸಾನಾ ಪಟ್ಟಣದಿಂದ ಪೊಲೀಸ್ ಅನುಮತಿಯಿಲ್ಲದೆ ರ್‍ಯಾಲಿ ನಡೆಸಿದ ಆರೋಪದ ಮೇಲೆ ದಲಿತ ನಾಯಕ, ವಡ್ಗಾಮ್‌ ಶಾಸಕ ಜಿಗ್ನೇಶ್ ಮೇವಾನಿ, ಕಾಂಗ್ರೆಸ್ ಪಕ್ಷದ ನಾಯಕರಾದ ರೇಷ್ಮಾ ಪಟೇಲ್‌ ಸೇರಿದಂತೆ ಒಟ್ಟು ಹತ್ತು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೈಭೀಮ್ ಚಿತ್ರಕ್ಕೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿಟಿ. ಜೆ. ಜ್ಞಾನವೇಳ್‌ ನಿರ್ದೇಶಿಸಿದ, ತಮಿಳಿನ ಸೂಪರ್‌ ಸ್ಟಾರ್‌ ಸೂರಿಯಾ ಅವರು ಪ್ರಧಾನ ಪಾತ್ರದಲ್ಲಿರುವ ‘ಜೈಭೀಮ್‌’ ಚಿತ್ರವು ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿ ಜಯಿಸಿದೆ. ‘ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಶುಭಾಶಯಗಳ ಮಹಾಪೂರಜನರಿಂದ ಭಾರೀ ಮೆಚ್ಚುಗೆ ಪಡೆದ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾಗಿ ತಿಂಗಳುಗಳೇ ಕಳೆದಿವೆ. ಆದರೆ ಸಿನಿಮಾ ಕುರಿತು ಎತ್ತಲಾಗಿದ್ದ ಆಕ್ಷೇಪಕ್ಕೆ ಸಂಬಂಧಿಸಿದಂತೆ ಚೆನ್ನೈನ ನ್ಯಾಯಾಲಯ ಈಗ ಪ್ರತಿಕ್ರಿಯೆ ನೀಡಿದ್ದು, ಜೈ ಭೀಮ್‌ನಲ್ಲಿ ಪ್ರಧಾನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹೈದರಾಬಾದ್: ಮುಸ್ಲಿಂ ಯುವತಿಯನ್ನು ವರಿಸಿದ್ದ ದಲಿತ ಯುವಕನ ಕೊಲೆ – ಇಬ್ಬರ ಬಂಧನಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಬಿಲ್ಲಿಪುರಂ ನಾಗರಾಜು ಎಂಬ 26 ವರ್ಷದ ದಲಿತ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಮೇ 04 ರಂದು ನಡುರಸ್ತೆಯಲ್ಲಿಯೇ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರಪ್ರದೇಶ: ರೈಲ್ವೆ ಪ್ಲಾಟ್‌ಫಾರ್ಮ್‌‌ನಲ್ಲಿದ್ದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರಭಾನುವಾರ ಮುಂಜಾನೆ ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ರೇಪಲ್ಲೆ ರೈಲು ನಿಲ್ದಾಣದ ಬಳಿ 25 ವರ್ಷದ ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ನಡೆಸಿ ಸಮೂಹಿಕವಾಗಿ ಅತ್ಯಾಚಾರವೆಸಗಲಾಗಿದೆ. ಅಪರಾಧದ ತನಿಖೆಗಾಗಿ ರಚಿಸಲಾದ ಪೊಲೀಸ್ ತಂಡಗಳು ಶೀಘ್ರವೇ ಕಾರ್ಯಪ್ರವೃತ್ತವಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

IPL2022: ಸಿಎಸ್‌ಕೆ ನಾಯಕತ್ವ ತ್ಯಜಿಸಿದ ಜಡೇಜಾ – ಫಾಫ್ ಡು ಪ್ಲೆಸಿಸ್ ಕೂಡ ಅದೇ ಹಾದಿ ಹಿಡಿಯುವರೆ?
IPL2022 ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ನಾಲ್ಕೈದು ಬಾರಿ ಚಾಂಪಿಯನ್ ಆಗಿದ್ದ ಮುಂಬೈ-ಚನ್ನೈ ತಂಡಗಳು ಕಳಪೆ ಪ್ರದರ್ಶನ ನೀಡಿದರೆ, ಹೊಸ ನಾಯಕತ್ವದ ಗುಜರಾತ್ ಮತ್ತು ಯುವ ನಾಯಕತ್ವದ ಲಕ್ನೋ, ರಾಜಸ್ತಾನ್ ತಂಡಗಳು ಗೆಲುವಿನ ಮೇಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತಶಿವಮೊಗ್ಗ ಸಮೀಪ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಎಡೂರಪ್ಪನವರ ಹೆಸರಿಡಲು ಮುಖ್ಯಮಂತ್ರಿ ಬೊಮ್ಮಾಯಿ ತೀರ್ಮಾನಿಸಿದ್ದಾರಂತಲ್ಲಾ. ಕಾರಣ ಹುಡುಕಿದರೆ ಎಡೂರಪ್ಪನ ಆಡಳಿತದ ವೈಖರಿಯಿಂದಲೇ ತಮಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ
ರಾಷ್ಟ್ರೀಯ ಭಾಷೆಯೆಂಬುದು ಒಂದು ನಿರ್ದಿಷ್ಟ ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರತಿನಿಧಿ. ಆ ದೇಶದ ಎಲ್ಲ ನಾಗರಿಕರು ಬಲ್ಲ ಮತ್ತು ಆಡುವ ಭಾಷೆಯದು. ಆಡಳಿತ ಭಾಷೆಯೆಂಬುದು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಜಗತ್ತಿನ ಅತಿ ದೊಡ್ಡ ಶ್ರೀಮಂತ ಇಲಾನ್ ಮಸ್ಕ್‌ನ ಫ್ರೀ ಸ್ಪೀಚ್ ವಾದದ ಹುಳುಕುಕಳೆದ ವರ್ಷ ಡಿಸೆಂಬರ್‌ನಲ್ಲಿ ’ಟೈಮ್’ ಪತ್ರಿಕೆ ಇಲಾನ್ ಮಸ್ಕ್ ಅವರನ್ನು ವರ್ಷದ ವ್ಯಕ್ತಿಯಾಗಿ ಗುರುತಿಸಿತ್ತು. ಜಗತ್ತಿಗೆ ಒಳ್ಳೆಯ ಅಥವಾ ಕೆಟ್ಟ ರೀತಿಯಲ್ಲಿ ಅತಿ ಹೆಚ್ಚು ಪರಿಣಾಮ ಬೀರಬಲ್ಲ ವ್ಯಕ್ತಿಯನ್ನು ಪ್ರತಿ ವರ್ಷ ಗುರುತಿಸುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...