Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಇಂದು ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಇಂದು ಓದಿ

- Advertisement -
- Advertisement -

ದಲಿತ ನಾಯಕ ಜಿಗ್ನೇಶ್‌ ಸೇರಿದಂತೆ ಹತ್ತು ಮಂದಿಗೆ ಜೈಲು ಶಿಕ್ಷೆ: ಕೋರ್ಟ್ ತೀರ್ಪು2017ರ ಜುಲೈನಲ್ಲಿ ಮೆಹ್ಸಾನಾ ಪಟ್ಟಣದಿಂದ ಪೊಲೀಸ್ ಅನುಮತಿಯಿಲ್ಲದೆ ರ್‍ಯಾಲಿ ನಡೆಸಿದ ಆರೋಪದ ಮೇಲೆ ದಲಿತ ನಾಯಕ, ವಡ್ಗಾಮ್‌ ಶಾಸಕ ಜಿಗ್ನೇಶ್ ಮೇವಾನಿ, ಕಾಂಗ್ರೆಸ್ ಪಕ್ಷದ ನಾಯಕರಾದ ರೇಷ್ಮಾ ಪಟೇಲ್‌ ಸೇರಿದಂತೆ ಒಟ್ಟು ಹತ್ತು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೈಭೀಮ್ ಚಿತ್ರಕ್ಕೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿಟಿ. ಜೆ. ಜ್ಞಾನವೇಳ್‌ ನಿರ್ದೇಶಿಸಿದ, ತಮಿಳಿನ ಸೂಪರ್‌ ಸ್ಟಾರ್‌ ಸೂರಿಯಾ ಅವರು ಪ್ರಧಾನ ಪಾತ್ರದಲ್ಲಿರುವ ‘ಜೈಭೀಮ್‌’ ಚಿತ್ರವು ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿ ಜಯಿಸಿದೆ. ‘ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಶುಭಾಶಯಗಳ ಮಹಾಪೂರಜನರಿಂದ ಭಾರೀ ಮೆಚ್ಚುಗೆ ಪಡೆದ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾಗಿ ತಿಂಗಳುಗಳೇ ಕಳೆದಿವೆ. ಆದರೆ ಸಿನಿಮಾ ಕುರಿತು ಎತ್ತಲಾಗಿದ್ದ ಆಕ್ಷೇಪಕ್ಕೆ ಸಂಬಂಧಿಸಿದಂತೆ ಚೆನ್ನೈನ ನ್ಯಾಯಾಲಯ ಈಗ ಪ್ರತಿಕ್ರಿಯೆ ನೀಡಿದ್ದು, ಜೈ ಭೀಮ್‌ನಲ್ಲಿ ಪ್ರಧಾನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹೈದರಾಬಾದ್: ಮುಸ್ಲಿಂ ಯುವತಿಯನ್ನು ವರಿಸಿದ್ದ ದಲಿತ ಯುವಕನ ಕೊಲೆ – ಇಬ್ಬರ ಬಂಧನಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಬಿಲ್ಲಿಪುರಂ ನಾಗರಾಜು ಎಂಬ 26 ವರ್ಷದ ದಲಿತ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಮೇ 04 ರಂದು ನಡುರಸ್ತೆಯಲ್ಲಿಯೇ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರಪ್ರದೇಶ: ರೈಲ್ವೆ ಪ್ಲಾಟ್‌ಫಾರ್ಮ್‌‌ನಲ್ಲಿದ್ದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರಭಾನುವಾರ ಮುಂಜಾನೆ ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ರೇಪಲ್ಲೆ ರೈಲು ನಿಲ್ದಾಣದ ಬಳಿ 25 ವರ್ಷದ ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ನಡೆಸಿ ಸಮೂಹಿಕವಾಗಿ ಅತ್ಯಾಚಾರವೆಸಗಲಾಗಿದೆ. ಅಪರಾಧದ ತನಿಖೆಗಾಗಿ ರಚಿಸಲಾದ ಪೊಲೀಸ್ ತಂಡಗಳು ಶೀಘ್ರವೇ ಕಾರ್ಯಪ್ರವೃತ್ತವಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

IPL2022: ಸಿಎಸ್‌ಕೆ ನಾಯಕತ್ವ ತ್ಯಜಿಸಿದ ಜಡೇಜಾ – ಫಾಫ್ ಡು ಪ್ಲೆಸಿಸ್ ಕೂಡ ಅದೇ ಹಾದಿ ಹಿಡಿಯುವರೆ?
IPL2022 ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ನಾಲ್ಕೈದು ಬಾರಿ ಚಾಂಪಿಯನ್ ಆಗಿದ್ದ ಮುಂಬೈ-ಚನ್ನೈ ತಂಡಗಳು ಕಳಪೆ ಪ್ರದರ್ಶನ ನೀಡಿದರೆ, ಹೊಸ ನಾಯಕತ್ವದ ಗುಜರಾತ್ ಮತ್ತು ಯುವ ನಾಯಕತ್ವದ ಲಕ್ನೋ, ರಾಜಸ್ತಾನ್ ತಂಡಗಳು ಗೆಲುವಿನ ಮೇಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತಶಿವಮೊಗ್ಗ ಸಮೀಪ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಎಡೂರಪ್ಪನವರ ಹೆಸರಿಡಲು ಮುಖ್ಯಮಂತ್ರಿ ಬೊಮ್ಮಾಯಿ ತೀರ್ಮಾನಿಸಿದ್ದಾರಂತಲ್ಲಾ. ಕಾರಣ ಹುಡುಕಿದರೆ ಎಡೂರಪ್ಪನ ಆಡಳಿತದ ವೈಖರಿಯಿಂದಲೇ ತಮಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ
ರಾಷ್ಟ್ರೀಯ ಭಾಷೆಯೆಂಬುದು ಒಂದು ನಿರ್ದಿಷ್ಟ ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರತಿನಿಧಿ. ಆ ದೇಶದ ಎಲ್ಲ ನಾಗರಿಕರು ಬಲ್ಲ ಮತ್ತು ಆಡುವ ಭಾಷೆಯದು. ಆಡಳಿತ ಭಾಷೆಯೆಂಬುದು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಜಗತ್ತಿನ ಅತಿ ದೊಡ್ಡ ಶ್ರೀಮಂತ ಇಲಾನ್ ಮಸ್ಕ್‌ನ ಫ್ರೀ ಸ್ಪೀಚ್ ವಾದದ ಹುಳುಕುಕಳೆದ ವರ್ಷ ಡಿಸೆಂಬರ್‌ನಲ್ಲಿ ’ಟೈಮ್’ ಪತ್ರಿಕೆ ಇಲಾನ್ ಮಸ್ಕ್ ಅವರನ್ನು ವರ್ಷದ ವ್ಯಕ್ತಿಯಾಗಿ ಗುರುತಿಸಿತ್ತು. ಜಗತ್ತಿಗೆ ಒಳ್ಳೆಯ ಅಥವಾ ಕೆಟ್ಟ ರೀತಿಯಲ್ಲಿ ಅತಿ ಹೆಚ್ಚು ಪರಿಣಾಮ ಬೀರಬಲ್ಲ ವ್ಯಕ್ತಿಯನ್ನು ಪ್ರತಿ ವರ್ಷ ಗುರುತಿಸುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...