Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಇಂದು ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಇಂದು ಓದಿ

- Advertisement -
- Advertisement -

ದಲಿತ ನಾಯಕ ಜಿಗ್ನೇಶ್‌ ಸೇರಿದಂತೆ ಹತ್ತು ಮಂದಿಗೆ ಜೈಲು ಶಿಕ್ಷೆ: ಕೋರ್ಟ್ ತೀರ್ಪು2017ರ ಜುಲೈನಲ್ಲಿ ಮೆಹ್ಸಾನಾ ಪಟ್ಟಣದಿಂದ ಪೊಲೀಸ್ ಅನುಮತಿಯಿಲ್ಲದೆ ರ್‍ಯಾಲಿ ನಡೆಸಿದ ಆರೋಪದ ಮೇಲೆ ದಲಿತ ನಾಯಕ, ವಡ್ಗಾಮ್‌ ಶಾಸಕ ಜಿಗ್ನೇಶ್ ಮೇವಾನಿ, ಕಾಂಗ್ರೆಸ್ ಪಕ್ಷದ ನಾಯಕರಾದ ರೇಷ್ಮಾ ಪಟೇಲ್‌ ಸೇರಿದಂತೆ ಒಟ್ಟು ಹತ್ತು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜೈಭೀಮ್ ಚಿತ್ರಕ್ಕೆ ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿಟಿ. ಜೆ. ಜ್ಞಾನವೇಳ್‌ ನಿರ್ದೇಶಿಸಿದ, ತಮಿಳಿನ ಸೂಪರ್‌ ಸ್ಟಾರ್‌ ಸೂರಿಯಾ ಅವರು ಪ್ರಧಾನ ಪಾತ್ರದಲ್ಲಿರುವ ‘ಜೈಭೀಮ್‌’ ಚಿತ್ರವು ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ಎರಡು ಪ್ರಶಸ್ತಿ ಜಯಿಸಿದೆ. ‘ಇರುಳ’ ಆದಿವಾಸಿ ಬುಡಕಟ್ಟು ಸಮುದಾಯದ ಮೇಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಜೈ ಭೀಮ್‌ ವಿವಾದ: ಸೂರ್ಯ, ಜ್ಞಾನವೇಲ್‌, ಜ್ಯೋತಿಕಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೋರ್ಟ್ ಆದೇಶಕನ್ನಡದಲ್ಲೂ ’ಜೈ ಭೀಮ್’ ಎಂದ ತಮಿಳು ನಟ ಸೂರ್ಯ: ಶುಭಾಶಯಗಳ ಮಹಾಪೂರಜನರಿಂದ ಭಾರೀ ಮೆಚ್ಚುಗೆ ಪಡೆದ ‘ಜೈ ಭೀಮ್‌’ ಸಿನಿಮಾ ಬಿಡುಗಡೆಯಾಗಿ ತಿಂಗಳುಗಳೇ ಕಳೆದಿವೆ. ಆದರೆ ಸಿನಿಮಾ ಕುರಿತು ಎತ್ತಲಾಗಿದ್ದ ಆಕ್ಷೇಪಕ್ಕೆ ಸಂಬಂಧಿಸಿದಂತೆ ಚೆನ್ನೈನ ನ್ಯಾಯಾಲಯ ಈಗ ಪ್ರತಿಕ್ರಿಯೆ ನೀಡಿದ್ದು, ಜೈ ಭೀಮ್‌ನಲ್ಲಿ ಪ್ರಧಾನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹೈದರಾಬಾದ್: ಮುಸ್ಲಿಂ ಯುವತಿಯನ್ನು ವರಿಸಿದ್ದ ದಲಿತ ಯುವಕನ ಕೊಲೆ – ಇಬ್ಬರ ಬಂಧನಮುಸ್ಲಿಂ ಯುವತಿಯನ್ನು ಮದುವೆಯಾಗಿದ್ದ ಬಿಲ್ಲಿಪುರಂ ನಾಗರಾಜು ಎಂಬ 26 ವರ್ಷದ ದಲಿತ ಯುವಕನ ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ. ಹೈದರಾಬಾದ್‌ನ ಸರೂರ್‌ನಗರ ಪ್ರದೇಶದಲ್ಲಿ ಮೇ 04 ರಂದು ನಡುರಸ್ತೆಯಲ್ಲಿಯೇ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಆಂಧ್ರಪ್ರದೇಶ: ರೈಲ್ವೆ ಪ್ಲಾಟ್‌ಫಾರ್ಮ್‌‌ನಲ್ಲಿದ್ದ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರಭಾನುವಾರ ಮುಂಜಾನೆ ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ರೇಪಲ್ಲೆ ರೈಲು ನಿಲ್ದಾಣದ ಬಳಿ 25 ವರ್ಷದ ಗರ್ಭಿಣಿ ಮಹಿಳೆ ಮೇಲೆ ಹಲ್ಲೆ ನಡೆಸಿ ಸಮೂಹಿಕವಾಗಿ ಅತ್ಯಾಚಾರವೆಸಗಲಾಗಿದೆ. ಅಪರಾಧದ ತನಿಖೆಗಾಗಿ ರಚಿಸಲಾದ ಪೊಲೀಸ್ ತಂಡಗಳು ಶೀಘ್ರವೇ ಕಾರ್ಯಪ್ರವೃತ್ತವಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ- ಮುಸ್ಲಿಂ ದಂಪತಿ ಪ್ರಕರಣ: ಕೊನೆಯವರೆಗೂ ರಾಜು ನೆನಪಲ್ಲೇ ಬದುಕುವೆ- ಅಶ್ರಿನ್‌ಹೈದರಾಬಾದ್‌ನ ಜನನಿಬಿಡ ರಸ್ತೆಯೊಂದರಲ್ಲಿ ಆಕೆಯ ಪತಿಯನ್ನು ಕಬ್ಬಿಣದ ರಾಡುಗಳಿಂಡ ಹೊಡೆದು ಸಾಯಿಸಲಾಯಿತು. ಜನರಲ್ಲಿ ಸಹಾಯಕ್ಕಾಗಿ ಬೇಡಿಕೊಂಡರೂ ಗಂಡನನ್ನು ಕಾಪಾಡಲು ಸಾಧ್ಯವಾಗಲಿಲ್ಲ. “ನನ್ನ ಸಹೋದರ ಮತ್ತು ಆತನ ಸ್ನೇಹಿತರೇ ಹಂತಕರು” ಎಂದು ಸೈಯದ್ ಅಶ್ರಿನ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

IPL2022: ಸಿಎಸ್‌ಕೆ ನಾಯಕತ್ವ ತ್ಯಜಿಸಿದ ಜಡೇಜಾ – ಫಾಫ್ ಡು ಪ್ಲೆಸಿಸ್ ಕೂಡ ಅದೇ ಹಾದಿ ಹಿಡಿಯುವರೆ?
IPL2022 ಹಲವು ಅಚ್ಚರಿಗಳಿಗೆ ಕಾರಣವಾಗಿದೆ. ನಾಲ್ಕೈದು ಬಾರಿ ಚಾಂಪಿಯನ್ ಆಗಿದ್ದ ಮುಂಬೈ-ಚನ್ನೈ ತಂಡಗಳು ಕಳಪೆ ಪ್ರದರ್ಶನ ನೀಡಿದರೆ, ಹೊಸ ನಾಯಕತ್ವದ ಗುಜರಾತ್ ಮತ್ತು ಯುವ ನಾಯಕತ್ವದ ಲಕ್ನೋ, ರಾಜಸ್ತಾನ್ ತಂಡಗಳು ಗೆಲುವಿನ ಮೇಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಈಗ ಎತ್ತಿಗೆ ಲಾಳ ಕಟ್ಟೋರು ಯಾರು ಅಂತಶಿವಮೊಗ್ಗ ಸಮೀಪ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಎಡೂರಪ್ಪನವರ ಹೆಸರಿಡಲು ಮುಖ್ಯಮಂತ್ರಿ ಬೊಮ್ಮಾಯಿ ತೀರ್ಮಾನಿಸಿದ್ದಾರಂತಲ್ಲಾ. ಕಾರಣ ಹುಡುಕಿದರೆ ಎಡೂರಪ್ಪನ ಆಡಳಿತದ ವೈಖರಿಯಿಂದಲೇ ತಮಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಹುಜನ ಭಾರತ; ಇಂಗ್ಲಿಷ್ ಜೊತೆ ಹಿಂದಿಯೂ ಆಡಳಿತ ಭಾಷೆಯೇ ವಿನಾ ರಾಷ್ಟ್ರಭಾಷೆ ಅಲ್ಲ
ರಾಷ್ಟ್ರೀಯ ಭಾಷೆಯೆಂಬುದು ಒಂದು ನಿರ್ದಿಷ್ಟ ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಇತಿಹಾಸದ ಪ್ರತಿನಿಧಿ. ಆ ದೇಶದ ಎಲ್ಲ ನಾಗರಿಕರು ಬಲ್ಲ ಮತ್ತು ಆಡುವ ಭಾಷೆಯದು. ಆಡಳಿತ ಭಾಷೆಯೆಂಬುದು ಒಕ್ಕೂಟ ಮತ್ತು ರಾಜ್ಯ ಸರ್ಕಾರಗಳ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಜಗತ್ತಿನ ಅತಿ ದೊಡ್ಡ ಶ್ರೀಮಂತ ಇಲಾನ್ ಮಸ್ಕ್‌ನ ಫ್ರೀ ಸ್ಪೀಚ್ ವಾದದ ಹುಳುಕುಕಳೆದ ವರ್ಷ ಡಿಸೆಂಬರ್‌ನಲ್ಲಿ ’ಟೈಮ್’ ಪತ್ರಿಕೆ ಇಲಾನ್ ಮಸ್ಕ್ ಅವರನ್ನು ವರ್ಷದ ವ್ಯಕ್ತಿಯಾಗಿ ಗುರುತಿಸಿತ್ತು. ಜಗತ್ತಿಗೆ ಒಳ್ಳೆಯ ಅಥವಾ ಕೆಟ್ಟ ರೀತಿಯಲ್ಲಿ ಅತಿ ಹೆಚ್ಚು ಪರಿಣಾಮ ಬೀರಬಲ್ಲ ವ್ಯಕ್ತಿಯನ್ನು ಪ್ರತಿ ವರ್ಷ ಗುರುತಿಸುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...