- Advertisement -
- ನಿರೂಪಕ ‘ಅಜಿತ್ ಹನುಮಕ್ಕನವರ್’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್
ನಟಿ ಸಂಜನಾ ಗರ್ಲಾನಿ ಅವರು ಖಾಸಗಿ ಸುದ್ದಿ ವಾಹಿನಿ ಸುವರ್ಣ ಚಾನೆಲ್ ಆಂಕರ್ ಅಜಿತ್ ಹನುಮಕ್ಕನವರ್ ಅವರಿಗೆ, ಅವರದೇ ವಾಹಿನಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನ
ಅರ್ಬಾಜ್ ಮುಲ್ಲಾ ಎಂಬ ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆಯ… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಹರ್ಬಲ್ ಲೈಫ್ ಪ್ರಾಡಕ್ಟ್ಗಳು ಔಷಧಿಗಳೇ…?
ಭಾರತದಲ್ಲಿ ಅಲೋಪತಿ, ಆಯುರ್ವೇದ, ಯುನಾನಿ, ಸಿದ್ಧ, ಹೋಮಿಯೋಪತಿ ಮತ್ತು ನ್ಯಾಚುರೋಪತಿ ಇವಿಷ್ಟು ಔಷಧೀಯ ಪದ್ಧತಿಗಳನ್ನು ಅಂಗೀಕರಿಸಲಾಗಿದೆ. ಹಾಗೆ ನೂರಾರು ವಿಧದ ಹೊಸ ಹೊಸ ಪದ್ಧತಿಗಳು ಬಂದಿವೆಯಾದರೂ ಅವ್ಯಾವುವೂ ಮಾನ್ಯತೆ ಪಡೆದಿಲ್ಲ. ಹರ್ಬಲ್ ಲೈಫ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ವಿಶೇಷ ವರದಿ; #sackrohithchakrateerta ವಿವಾದದ ಸುತ್ತ
ಕನ್ನಡ ನಾಡಿನ ಭವ್ಯ ಮತ್ತು ಸೌಹಾರ್ದ ಪರಂಪರೆಯನ್ನು ಹಾಡುವ ನಾಡಗೀತೆಯನ್ನು ವಿಕೃತವಾಗಿ ತಿರುಚಿ, ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ ವ್ಯಕ್ತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನದಲ್ಲಿ ಕೂತಿರುವುದು, ಈಗ ಅದೇ ವ್ಯಕ್ತಿಯನ್ನು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ರೈತರ ಮೇಲೆ ಕಾರು ಹರಿಸುತ್ತಿರುವ ಎರಡು ವಿಡಿಯೋ ವೈರಲ್: ಜಾಲತಾಣಗಳಲ್ಲಿ ಭುಗಿಲೆದ್ದ ಆಕ್ರೋಶ
ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೇಂದ್ರ ಸಚಿವನ ಮಗ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಕೊಂದ ಘಟನೆ ದೇಶಾದ್ಯಂತ ಆಕ್ರೋಶ ಹುಟ್ಟಿಸಿದೆ. ಅದು ವಿಡಿಯೋದಲ್ಲಿ ದಾಖಲಾಗಿದೆ ಎಂದು ಈ ವಿಡಿಯೋ ಎಲ್ಲೆಡೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಕಾಲೇಜ್ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜ್ ತನ್ನ ಕ್ಯಾಂಪಸ್ನಲ್ಲಿ ಇರುವ ಉದ್ಯಾನವನಕ್ಕೆ, ದೇಶದ ಖ್ಯಾತ ಮಾನವಹಕ್ಕು ಕಾರ್ಯಕರ್ತ ದಿವಂಗತ ಫಾದರ್ ಸ್ಟಾನ್ ಸ್ವಾಮಿ ಅವರ ಹೆಸರನ್ನು ಇಡಲು ನಿರ್ಧರಿಸಿದೆ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶವೊಂದರಲ್ಲಿ, ಪ್ರಚೋದನಕಾರಿ ಮತ್ತು ಅಶ್ಲೀಲ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕುಂದಾಪುರ ಎಂಬವರ ಮೇಲೆ ಬುಧವಾರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ
ವಿಜಯ ನಗರ ಜಿಲ್ಲಾ ಉದ್ಘಾಟನೆಯ ಸಮಾರೋಪ ಸಮಾರಂಭದಲ್ಲಿ, ವೇದಿಕೆಯಲ್ಲಿ ಹಾಡು ಹಾಡುತ್ತಿದ್ದ ಗಾಯಕಿ ಹಿಂದುತ್ವದ ಪರವಾಗಿ ಘೋಷಣೆ ಕೂಗಿದ ಕಾರಣಕ್ಕೆ, ಕಾರ್ಯಕ್ರಮವನ್ನು ಮೊಟಕುಗೊಳಿಸಿರುವ ಘಟನೆ ಭಾನುವಾರ ವಿಜಯನಗರದಲ್ಲಿ ನಡೆದಿದೆ. ನೂತನ ಜಿಲ್ಲೆ ಉದ್ಘಾಟನೆಯ ಸಮಾರೋಪ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಲಖಿಂಪುರ್ ಖೇರಿ ಪ್ರಕರಣ: ಯುಪಿ ಸರ್ಕಾರದ ವಿರುದ್ಧ ಸುಪ್ರೀಂ ಮತ್ತೆ ಅತೃಪ್ತಿ
ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ಅವರು ಇದ್ದ ವಾಹನಗಳು ಉತ್ತರ ಪ್ರದೇಶದ ಲಖಿಂಪುರ್ಖೇರಿಯಲ್ಲಿ ರೈತರ ಮೇಲೆ ಹರಿದು ಎಂಟು ಜನರ ಹತ್ಯೆಗೆ ಕಾರಣವಾಗಿದೆ ಎಂದು ಪ್ರಕರಣ ದಾಖಲಾಗಿದ್ದರೂ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ - ಮುಂದುವರಿದ ಇಂಧನ ಬೆಲೆ ಏರಿಕೆ: ಕಳೆದ 10 ದಿನದಲ್ಲಿ 8 ಬಾರಿ ಬೆಲೆ ಹೆಚ್ಚಳ
ಪೆಟ್ರೋಲ್-ಡೀಸೆಲ್-ಗ್ಯಾಸ್ ಬೆಲೆ ಏರಿಕೆ ನಿರಂತರವಾಗಿ ಮುಂದುವರೆದಿದೆ. ಇಂದೂ ಕೂಡ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್ ಮೇಲೆ 31 ಪೈಸೆ ಏರಿಕೆಯಾಗಿದ್ದು 106.83 ರೂಗೆ ತಲುಪಿದೆ. ಅದೇ ರೀತಿ ಡೀಸೆಲ್ 37 ಪೈಸೆಯಷ್ಟು ಏರಿಕೆಯಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ


