Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

- Advertisement -
  1. ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್ನಿರೂಪಕ ‘ಅಜಿತ್ ಹನುಮಕ್ಕನವರ್‌’ಗೆ ನಟಿ ಸಂಜನಾ ಸಭ್ಯತೆಯ ಪಾಠ; ವಿಡಿಯೊ ವೈರಲ್ | Naanu gauriನಟಿ ಸಂಜನಾ ಗರ್ಲಾನಿ ಅವರು ಖಾಸಗಿ ಸುದ್ದಿ ವಾಹಿನಿ ಸುವರ್ಣ ಚಾನೆಲ್ ಆಂಕರ್‌‌ ಅಜಿತ್ ಹನುಮಕ್ಕನವರ್‌ ಅವರಿಗೆ, ಅವರದೇ ವಾಹಿನಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಲವಾರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  2. ಬೆಳಗಾವಿ ಮುಸ್ಲಿಂ ಯುವಕನ ಕೊಲೆ ಪ್ರಕರಣ: ಶ್ರೀರಾಮ ಸೇನೆ ಮುಖಂಡ ಸೇರಿ 10 ಜನರ ಬಂಧನಅರ್ಬಾಜ್ ಮುಲ್ಲಾ ಎಂಬ ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆಯ… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  3. ಹರ್ಬಲ್ ಲೈಫ್ ಪ್ರಾಡಕ್ಟ್‌ಗಳು ಔಷಧಿಗಳೇ…?ಭಾರತದಲ್ಲಿ ಅಲೋಪತಿ, ಆಯುರ್ವೇದ, ಯುನಾನಿ, ಸಿದ್ಧ, ಹೋಮಿಯೋಪತಿ ಮತ್ತು ನ್ಯಾಚುರೋಪತಿ ಇವಿಷ್ಟು ಔಷಧೀಯ ಪದ್ಧತಿಗಳನ್ನು ಅಂಗೀಕರಿಸಲಾಗಿದೆ. ಹಾಗೆ ನೂರಾರು ವಿಧದ ಹೊಸ ಹೊಸ ಪದ್ಧತಿಗಳು ಬಂದಿವೆಯಾದರೂ ಅವ್ಯಾವುವೂ ಮಾನ್ಯತೆ ಪಡೆದಿಲ್ಲ. ಹರ್ಬಲ್ ಲೈಫ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  4. ವಿಶೇಷ ವರದಿ; #sackrohithchakrateerta ವಿವಾದದ ಸುತ್ತಕನ್ನಡ ನಾಡಿನ ಭವ್ಯ ಮತ್ತು ಸೌಹಾರ್ದ ಪರಂಪರೆಯನ್ನು ಹಾಡುವ ನಾಡಗೀತೆಯನ್ನು ವಿಕೃತವಾಗಿ ತಿರುಚಿ, ರಾಷ್ಟ್ರಕವಿ ಕುವೆಂಪು ಅವರಿಗೆ ಅವಮಾನ ಮಾಡಿದ ವ್ಯಕ್ತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸ್ಥಾನದಲ್ಲಿ ಕೂತಿರುವುದು, ಈಗ ಅದೇ ವ್ಯಕ್ತಿಯನ್ನು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  5. ರೈತರ ಮೇಲೆ ಕಾರು ಹರಿಸುತ್ತಿರುವ ಎರಡು ವಿಡಿಯೋ ವೈರಲ್: ಜಾಲತಾಣಗಳಲ್ಲಿ ಭುಗಿಲೆದ್ದ ಆಕ್ರೋಶಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೇಂದ್ರ ಸಚಿವನ ಮಗ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಕೊಂದ ಘಟನೆ ದೇಶಾದ್ಯಂತ ಆಕ್ರೋಶ ಹುಟ್ಟಿಸಿದೆ. ಅದು ವಿಡಿಯೋದಲ್ಲಿ ದಾಖಲಾಗಿದೆ ಎಂದು ಈ ವಿಡಿಯೋ ಎಲ್ಲೆಡೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  6. ಕಾಲೇಜ್‌‌ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ‘ಗೂಂಡಾ ಸಂಘಟನೆ’ಗಳಿಗೆ ಹಕ್ಕಿಲ್ಲ: ಅಲೋಶಿಯಸ್‌‌ ಬೆಂಬಲಕ್ಕೆ ನಿಂತ ಜನಪರ ಸಂಘಟನೆಗಳು‘ಹಸ್ತಕ್ಷೇಪ ಮಾಡಲು ಗೂಂಡಾ ಸಂಘಟನೆಗಳಿಗೆ ಹಕ್ಕಿಲ್ಲ’: ಅಲೋಶಿಯಸ್‌‌ ಕಾಲೇಜ್‌ ಬೆಂಬಲಕ್ಕೆ ಜನಪರ ಸಂಘಟನೆಗಳುದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಸಂತ ಅಲೋಶಿಯಸ್‌‌ ಸ್ವಾಯತ್ತ ಕಾಲೇಜ್‌ ತನ್ನ ಕ್ಯಾಂಪಸ್‌ನಲ್ಲಿ ಇರುವ ಉದ್ಯಾನವನಕ್ಕೆ, ದೇಶದ ಖ್ಯಾತ ಮಾನವಹಕ್ಕು ಕಾರ್ಯಕರ್ತ ದಿವಂಗತ ಫಾದರ್‌ ಸ್ಟಾನ್ ಸ್ವಾಮಿ ಅವರ ಹೆಸರನ್ನು ಇಡಲು ನಿರ್ಧರಿಸಿದೆ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  7. ಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲುಮಂಗಳೂರಿನಲ್ಲಿ ಕೋಮು ಪ್ರಚೋದನೆ: ಚೈತ್ರ ಕುಂದಾಪುರ ವಿರುದ್ದ ದೂರು ದಾಖಲು | Naanu gauriದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ಬಿಜೆಪಿ ಬೆಂಬಲಿತ ಸಂಘಟನೆಯಾದ ಭಜರಂಗದಳ ಮತ್ತು ದುರ್ಗಾವಾಹಿನಿ ಹಮ್ಮಿಕೊಂಡಿದ್ದ ಸಮಾವೇಶವೊಂದರಲ್ಲಿ, ಪ್ರಚೋದನಕಾರಿ ಮತ್ತು ಅಶ್ಲೀಲ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕುಂದಾಪುರ ಎಂಬವರ ಮೇಲೆ ಬುಧವಾರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  8. ಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ – ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿಸರ್ಕಾರಿ ಕಾರ್ಯಕ್ರಮದಲ್ಲಿ ಹಿಂದುತ್ವದ ಘೋಷಣೆ - ಕಾರ್ಯಕ್ರಮ ಮೊಟಕುಗೊಳಿಸಿದ ಜಿಲ್ಲಾಧಿಕಾರಿ | Naanu Gauriವಿಜಯ ನಗರ ಜಿಲ್ಲಾ ಉದ್ಘಾಟನೆಯ ಸಮಾರೋಪ ಸಮಾರಂಭದಲ್ಲಿ, ವೇದಿಕೆಯಲ್ಲಿ ಹಾಡು ಹಾಡುತ್ತಿದ್ದ ಗಾಯಕಿ ಹಿಂದುತ್ವದ ಪರವಾಗಿ ಘೋಷಣೆ ಕೂಗಿದ ಕಾರಣಕ್ಕೆ, ಕಾರ್ಯಕ್ರಮವನ್ನು ಮೊಟಕುಗೊಳಿಸಿರುವ ಘಟನೆ ಭಾನುವಾರ ವಿಜಯನಗರದಲ್ಲಿ ನಡೆದಿದೆ. ನೂತನ ಜಿಲ್ಲೆ ಉದ್ಘಾಟನೆಯ ಸಮಾರೋಪ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  9. ಲಖಿಂಪುರ್‌ ಖೇರಿ ಪ್ರಕರಣ: ಯುಪಿ ಸರ್ಕಾರದ ವಿರುದ್ಧ ಸುಪ್ರೀಂ ಮತ್ತೆ ಅತೃಪ್ತಿsupreme court ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶೀಶ್‌ ಮಿಶ್ರಾ ಅವರು ಇದ್ದ ವಾಹನಗಳು ಉತ್ತರ ಪ್ರದೇಶದ ಲಖಿಂಪುರ್‌ಖೇರಿಯಲ್ಲಿ ರೈತರ ಮೇಲೆ ಹರಿದು ಎಂಟು ಜನರ ಹತ್ಯೆಗೆ ಕಾರಣವಾಗಿದೆ ಎಂದು ಪ್ರಕರಣ ದಾಖಲಾಗಿದ್ದರೂ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  10. ಮುಂದುವರಿದ ಇಂಧನ ಬೆಲೆ ಏರಿಕೆ: ಕಳೆದ 10 ದಿನದಲ್ಲಿ 8 ಬಾರಿ ಬೆಲೆ ಹೆಚ್ಚಳಪೆಟ್ರೋಲ್-ಡೀಸೆಲ್-ಗ್ಯಾಸ್ ಬೆಲೆ ಏರಿಕೆ ನಿರಂತರವಾಗಿ ಮುಂದುವರೆದಿದೆ. ಇಂದೂ ಕೂಡ ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್ ಮೇಲೆ 31 ಪೈಸೆ ಏರಿಕೆಯಾಗಿದ್ದು 106.83 ರೂಗೆ ತಲುಪಿದೆ. ಅದೇ ರೀತಿ ಡೀಸೆಲ್ 37 ಪೈಸೆಯಷ್ಟು ಏರಿಕೆಯಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...