Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

- Advertisement -
  1. ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  2. ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆಮತೀಯ ಗೂಂಡಾಗಿರಿಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ. ವಿಜಯಪುರದ ಹಿಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  3. ಗುಬ್ಬಿ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ ಹಚ್ಚಿದ ಸವರ್ಣಿಯರುದಲಿತ ಕುಟುಂಬದ ಗುಡಿಸಲಿಗೆ ಸವರ್ಣಿಯರು ಬೆಂಕಿ ಇಟ್ಟಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ವ್ಯಾಪ್ತಿಯ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಹಳೆ ವೈಷಮ್ಯದಿಂದಾಗಿ ದಲಿತರ ಗುಡಿಸಲಿಗೆ ಬೆಂಕಿ ಇಟ್ಟಿದ್ದಾರೆ ಎನ್ನಲಾಗಿದ್ದು ಚೋಳೂರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  4. ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆಹಸು ಕೊಳ್ಳಲು ಬಂದಿದ್ದ ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಥಳಿಸಿ, ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ಅಮಾನವೀಯ ಜಾತಿ ದೌರ್ಜನ್ಯದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಎಂಬ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  5. ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ | Naanu Gauriಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಅವರು ‘ಈದ್‌ ಮೀಲಾದ್‌‌’ ರ್‍ಯಾಲಿಯ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿ, ಕೋಮು ಪ್ರಚೋದನೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಆದರೆ ಇದಕ್ಕೆ ವ್ಯಾಪಕ ಆಕ್ರೋಶ ಕೂಡಾ ವ್ಯಕ್ತವಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  6. ತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರುತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರು | Naanu gauriತುಮಕೂರು ಜಿಲ್ಲೆಯ ಗುಬ್ಬಿ ಬಸ್‌ ನಿಲ್ದಾಣದಿಂದ ಕೆಎಸ್‌ಆರ್‌‌ಟಿಸಿ ಬಸ್ಸೊಂದನ್ನು ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ಬಸ್ಸನ್ನು ನಿಲ್ದಾಣದಿಂದ ಕದ್ದು ಸುಮಾರು ಮೂವತ್ತು ಕಿಲೋ ಮೀಟರ್‌ ಓಡಿಸಿ ನಂತರ ಅದರಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  7. ಸಿಖ್ಖರ ಮೇಲೆ ಹಲ್ಲೆ: ಭಾರತೀಯ ವ್ಯಕ್ತಿಯನ್ನು ಗಡಿಪಾರು ಮಾಡಿದ ಆಸ್ಟ್ರೇಲಿಯಾಸಿಖ್ಖರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಗಡಿಪಾರು ಮಾಡಿರುವುದಾಗಿ ಆಸ್ಟ್ರೇಲಿಯಾದ ವಲಸೆ, ಪೌರತ್ವ ಮತ್ತು ಬಹುಸಂಸ್ಕೃತಿ ವ್ಯವಹಾರಗಳ ಸಚಿವರು ತಿಳಿಸಿದ್ದಾರೆ. ಭಾರತದ ಹರಿಯಾಣ ರಾಜ್ಯದ ವಿಶಾಲ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  8. ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರrapeನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  9. ಬೆಳಗಾವಿ: ಪಾರ್ಕ್‌ಗೆ ಹೊರಟಿದ್ದ ಯುವಕ-ಯುವತಿಗೆ ಥಳಿಸಿ ಮತೀಯ ಗೂಂಡಾಗಿರಿನಗರದಲ್ಲಿ ಸುತ್ತಾಡಿ ಕಾಲಕಳೆಯಲು ಬಂದಿದ್ದ ಪರಸ್ಪರ ಪರಿಚಯವಿದ್ದ ವಿಭಿನ್ನ ಧರ್ಮಕ್ಕೆ ಸೇರಿದ ಸ್ನೇಹಿತರಿಬ್ಬರನ್ನು ದುಷ್ಕರ್ಮಿಗಳು ತಡೆದು ಯುವಕನನ್ನು ಥಳಿಸಿ, ಯುವತಿಯನ್ನು ಎಳೆದಾಡಿರುವ ಮತೀಯ ಗೂಂಡಾಗಿರಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಗರದ ಉದ್ಯಾನವನವೊಂದರಲ್ಲಿ ವಿಹಾರಕ್ಕೆ ಹೋಗಲು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  10. ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ“ಕರ್ನಾಟಕ ಪೊಲೀಸರ ಸಮವಸ್ತ್ರ ಬದಲಾಗಿದೆ. ಕೇಸರಿಧಾರಿಗಳಾಗಲು ಪೊಲೀಸರು ಸಿದ್ಧವಾಗಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ. ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಕೇಸರಿ ಶಾಲು ಧರಿಸಿ, ಬಿಳಿ ಟೋಪಿ, ಕುರ್ತಾ ಧರಿಸಿ ಆಯುಧಪೂಜೆ ಆಚರಿಸಿ, ಗ್ರೂಪ್‌…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....