Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

- Advertisement -
  1. ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  2. ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆಮತೀಯ ಗೂಂಡಾಗಿರಿಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ. ವಿಜಯಪುರದ ಹಿಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  3. ಗುಬ್ಬಿ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ ಹಚ್ಚಿದ ಸವರ್ಣಿಯರುದಲಿತ ಕುಟುಂಬದ ಗುಡಿಸಲಿಗೆ ಸವರ್ಣಿಯರು ಬೆಂಕಿ ಇಟ್ಟಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ವ್ಯಾಪ್ತಿಯ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಹಳೆ ವೈಷಮ್ಯದಿಂದಾಗಿ ದಲಿತರ ಗುಡಿಸಲಿಗೆ ಬೆಂಕಿ ಇಟ್ಟಿದ್ದಾರೆ ಎನ್ನಲಾಗಿದ್ದು ಚೋಳೂರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  4. ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆಹಸು ಕೊಳ್ಳಲು ಬಂದಿದ್ದ ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಥಳಿಸಿ, ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ಅಮಾನವೀಯ ಜಾತಿ ದೌರ್ಜನ್ಯದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಎಂಬ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  5. ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ | Naanu Gauriಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಅವರು ‘ಈದ್‌ ಮೀಲಾದ್‌‌’ ರ್‍ಯಾಲಿಯ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿ, ಕೋಮು ಪ್ರಚೋದನೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಆದರೆ ಇದಕ್ಕೆ ವ್ಯಾಪಕ ಆಕ್ರೋಶ ಕೂಡಾ ವ್ಯಕ್ತವಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  6. ತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರುತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರು | Naanu gauriತುಮಕೂರು ಜಿಲ್ಲೆಯ ಗುಬ್ಬಿ ಬಸ್‌ ನಿಲ್ದಾಣದಿಂದ ಕೆಎಸ್‌ಆರ್‌‌ಟಿಸಿ ಬಸ್ಸೊಂದನ್ನು ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ಬಸ್ಸನ್ನು ನಿಲ್ದಾಣದಿಂದ ಕದ್ದು ಸುಮಾರು ಮೂವತ್ತು ಕಿಲೋ ಮೀಟರ್‌ ಓಡಿಸಿ ನಂತರ ಅದರಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  7. ಸಿಖ್ಖರ ಮೇಲೆ ಹಲ್ಲೆ: ಭಾರತೀಯ ವ್ಯಕ್ತಿಯನ್ನು ಗಡಿಪಾರು ಮಾಡಿದ ಆಸ್ಟ್ರೇಲಿಯಾಸಿಖ್ಖರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಗಡಿಪಾರು ಮಾಡಿರುವುದಾಗಿ ಆಸ್ಟ್ರೇಲಿಯಾದ ವಲಸೆ, ಪೌರತ್ವ ಮತ್ತು ಬಹುಸಂಸ್ಕೃತಿ ವ್ಯವಹಾರಗಳ ಸಚಿವರು ತಿಳಿಸಿದ್ದಾರೆ. ಭಾರತದ ಹರಿಯಾಣ ರಾಜ್ಯದ ವಿಶಾಲ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  8. ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರrapeನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  9. ಬೆಳಗಾವಿ: ಪಾರ್ಕ್‌ಗೆ ಹೊರಟಿದ್ದ ಯುವಕ-ಯುವತಿಗೆ ಥಳಿಸಿ ಮತೀಯ ಗೂಂಡಾಗಿರಿನಗರದಲ್ಲಿ ಸುತ್ತಾಡಿ ಕಾಲಕಳೆಯಲು ಬಂದಿದ್ದ ಪರಸ್ಪರ ಪರಿಚಯವಿದ್ದ ವಿಭಿನ್ನ ಧರ್ಮಕ್ಕೆ ಸೇರಿದ ಸ್ನೇಹಿತರಿಬ್ಬರನ್ನು ದುಷ್ಕರ್ಮಿಗಳು ತಡೆದು ಯುವಕನನ್ನು ಥಳಿಸಿ, ಯುವತಿಯನ್ನು ಎಳೆದಾಡಿರುವ ಮತೀಯ ಗೂಂಡಾಗಿರಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಗರದ ಉದ್ಯಾನವನವೊಂದರಲ್ಲಿ ವಿಹಾರಕ್ಕೆ ಹೋಗಲು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  10. ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ“ಕರ್ನಾಟಕ ಪೊಲೀಸರ ಸಮವಸ್ತ್ರ ಬದಲಾಗಿದೆ. ಕೇಸರಿಧಾರಿಗಳಾಗಲು ಪೊಲೀಸರು ಸಿದ್ಧವಾಗಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ. ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಕೇಸರಿ ಶಾಲು ಧರಿಸಿ, ಬಿಳಿ ಟೋಪಿ, ಕುರ್ತಾ ಧರಿಸಿ ಆಯುಧಪೂಜೆ ಆಚರಿಸಿ, ಗ್ರೂಪ್‌…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...