Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

- Advertisement -
  1. ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  2. ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆಮತೀಯ ಗೂಂಡಾಗಿರಿಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ. ವಿಜಯಪುರದ ಹಿಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  3. ಗುಬ್ಬಿ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ ಹಚ್ಚಿದ ಸವರ್ಣಿಯರುದಲಿತ ಕುಟುಂಬದ ಗುಡಿಸಲಿಗೆ ಸವರ್ಣಿಯರು ಬೆಂಕಿ ಇಟ್ಟಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ವ್ಯಾಪ್ತಿಯ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಹಳೆ ವೈಷಮ್ಯದಿಂದಾಗಿ ದಲಿತರ ಗುಡಿಸಲಿಗೆ ಬೆಂಕಿ ಇಟ್ಟಿದ್ದಾರೆ ಎನ್ನಲಾಗಿದ್ದು ಚೋಳೂರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  4. ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆಹಸು ಕೊಳ್ಳಲು ಬಂದಿದ್ದ ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಥಳಿಸಿ, ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ಅಮಾನವೀಯ ಜಾತಿ ದೌರ್ಜನ್ಯದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಎಂಬ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  5. ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ | Naanu Gauriಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಅವರು ‘ಈದ್‌ ಮೀಲಾದ್‌‌’ ರ್‍ಯಾಲಿಯ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿ, ಕೋಮು ಪ್ರಚೋದನೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಆದರೆ ಇದಕ್ಕೆ ವ್ಯಾಪಕ ಆಕ್ರೋಶ ಕೂಡಾ ವ್ಯಕ್ತವಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  6. ತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರುತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರು | Naanu gauriತುಮಕೂರು ಜಿಲ್ಲೆಯ ಗುಬ್ಬಿ ಬಸ್‌ ನಿಲ್ದಾಣದಿಂದ ಕೆಎಸ್‌ಆರ್‌‌ಟಿಸಿ ಬಸ್ಸೊಂದನ್ನು ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ಬಸ್ಸನ್ನು ನಿಲ್ದಾಣದಿಂದ ಕದ್ದು ಸುಮಾರು ಮೂವತ್ತು ಕಿಲೋ ಮೀಟರ್‌ ಓಡಿಸಿ ನಂತರ ಅದರಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  7. ಸಿಖ್ಖರ ಮೇಲೆ ಹಲ್ಲೆ: ಭಾರತೀಯ ವ್ಯಕ್ತಿಯನ್ನು ಗಡಿಪಾರು ಮಾಡಿದ ಆಸ್ಟ್ರೇಲಿಯಾಸಿಖ್ಖರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಗಡಿಪಾರು ಮಾಡಿರುವುದಾಗಿ ಆಸ್ಟ್ರೇಲಿಯಾದ ವಲಸೆ, ಪೌರತ್ವ ಮತ್ತು ಬಹುಸಂಸ್ಕೃತಿ ವ್ಯವಹಾರಗಳ ಸಚಿವರು ತಿಳಿಸಿದ್ದಾರೆ. ಭಾರತದ ಹರಿಯಾಣ ರಾಜ್ಯದ ವಿಶಾಲ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  8. ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರrapeನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  9. ಬೆಳಗಾವಿ: ಪಾರ್ಕ್‌ಗೆ ಹೊರಟಿದ್ದ ಯುವಕ-ಯುವತಿಗೆ ಥಳಿಸಿ ಮತೀಯ ಗೂಂಡಾಗಿರಿನಗರದಲ್ಲಿ ಸುತ್ತಾಡಿ ಕಾಲಕಳೆಯಲು ಬಂದಿದ್ದ ಪರಸ್ಪರ ಪರಿಚಯವಿದ್ದ ವಿಭಿನ್ನ ಧರ್ಮಕ್ಕೆ ಸೇರಿದ ಸ್ನೇಹಿತರಿಬ್ಬರನ್ನು ದುಷ್ಕರ್ಮಿಗಳು ತಡೆದು ಯುವಕನನ್ನು ಥಳಿಸಿ, ಯುವತಿಯನ್ನು ಎಳೆದಾಡಿರುವ ಮತೀಯ ಗೂಂಡಾಗಿರಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಗರದ ಉದ್ಯಾನವನವೊಂದರಲ್ಲಿ ವಿಹಾರಕ್ಕೆ ಹೋಗಲು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  10. ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ“ಕರ್ನಾಟಕ ಪೊಲೀಸರ ಸಮವಸ್ತ್ರ ಬದಲಾಗಿದೆ. ಕೇಸರಿಧಾರಿಗಳಾಗಲು ಪೊಲೀಸರು ಸಿದ್ಧವಾಗಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ. ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಕೇಸರಿ ಶಾಲು ಧರಿಸಿ, ಬಿಳಿ ಟೋಪಿ, ಕುರ್ತಾ ಧರಿಸಿ ಆಯುಧಪೂಜೆ ಆಚರಿಸಿ, ಗ್ರೂಪ್‌…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...