Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

- Advertisement -
  1. ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  2. ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆಮತೀಯ ಗೂಂಡಾಗಿರಿಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ. ವಿಜಯಪುರದ ಹಿಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  3. ಗುಬ್ಬಿ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ ಹಚ್ಚಿದ ಸವರ್ಣಿಯರುದಲಿತ ಕುಟುಂಬದ ಗುಡಿಸಲಿಗೆ ಸವರ್ಣಿಯರು ಬೆಂಕಿ ಇಟ್ಟಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ವ್ಯಾಪ್ತಿಯ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಹಳೆ ವೈಷಮ್ಯದಿಂದಾಗಿ ದಲಿತರ ಗುಡಿಸಲಿಗೆ ಬೆಂಕಿ ಇಟ್ಟಿದ್ದಾರೆ ಎನ್ನಲಾಗಿದ್ದು ಚೋಳೂರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  4. ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆಹಸು ಕೊಳ್ಳಲು ಬಂದಿದ್ದ ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಥಳಿಸಿ, ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ಅಮಾನವೀಯ ಜಾತಿ ದೌರ್ಜನ್ಯದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಎಂಬ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  5. ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ | Naanu Gauriಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಅವರು ‘ಈದ್‌ ಮೀಲಾದ್‌‌’ ರ್‍ಯಾಲಿಯ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿ, ಕೋಮು ಪ್ರಚೋದನೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಆದರೆ ಇದಕ್ಕೆ ವ್ಯಾಪಕ ಆಕ್ರೋಶ ಕೂಡಾ ವ್ಯಕ್ತವಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  6. ತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರುತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರು | Naanu gauriತುಮಕೂರು ಜಿಲ್ಲೆಯ ಗುಬ್ಬಿ ಬಸ್‌ ನಿಲ್ದಾಣದಿಂದ ಕೆಎಸ್‌ಆರ್‌‌ಟಿಸಿ ಬಸ್ಸೊಂದನ್ನು ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ಬಸ್ಸನ್ನು ನಿಲ್ದಾಣದಿಂದ ಕದ್ದು ಸುಮಾರು ಮೂವತ್ತು ಕಿಲೋ ಮೀಟರ್‌ ಓಡಿಸಿ ನಂತರ ಅದರಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  7. ಸಿಖ್ಖರ ಮೇಲೆ ಹಲ್ಲೆ: ಭಾರತೀಯ ವ್ಯಕ್ತಿಯನ್ನು ಗಡಿಪಾರು ಮಾಡಿದ ಆಸ್ಟ್ರೇಲಿಯಾಸಿಖ್ಖರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಗಡಿಪಾರು ಮಾಡಿರುವುದಾಗಿ ಆಸ್ಟ್ರೇಲಿಯಾದ ವಲಸೆ, ಪೌರತ್ವ ಮತ್ತು ಬಹುಸಂಸ್ಕೃತಿ ವ್ಯವಹಾರಗಳ ಸಚಿವರು ತಿಳಿಸಿದ್ದಾರೆ. ಭಾರತದ ಹರಿಯಾಣ ರಾಜ್ಯದ ವಿಶಾಲ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  8. ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರrapeನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  9. ಬೆಳಗಾವಿ: ಪಾರ್ಕ್‌ಗೆ ಹೊರಟಿದ್ದ ಯುವಕ-ಯುವತಿಗೆ ಥಳಿಸಿ ಮತೀಯ ಗೂಂಡಾಗಿರಿನಗರದಲ್ಲಿ ಸುತ್ತಾಡಿ ಕಾಲಕಳೆಯಲು ಬಂದಿದ್ದ ಪರಸ್ಪರ ಪರಿಚಯವಿದ್ದ ವಿಭಿನ್ನ ಧರ್ಮಕ್ಕೆ ಸೇರಿದ ಸ್ನೇಹಿತರಿಬ್ಬರನ್ನು ದುಷ್ಕರ್ಮಿಗಳು ತಡೆದು ಯುವಕನನ್ನು ಥಳಿಸಿ, ಯುವತಿಯನ್ನು ಎಳೆದಾಡಿರುವ ಮತೀಯ ಗೂಂಡಾಗಿರಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಗರದ ಉದ್ಯಾನವನವೊಂದರಲ್ಲಿ ವಿಹಾರಕ್ಕೆ ಹೋಗಲು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  10. ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ“ಕರ್ನಾಟಕ ಪೊಲೀಸರ ಸಮವಸ್ತ್ರ ಬದಲಾಗಿದೆ. ಕೇಸರಿಧಾರಿಗಳಾಗಲು ಪೊಲೀಸರು ಸಿದ್ಧವಾಗಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ. ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಕೇಸರಿ ಶಾಲು ಧರಿಸಿ, ಬಿಳಿ ಟೋಪಿ, ಕುರ್ತಾ ಧರಿಸಿ ಆಯುಧಪೂಜೆ ಆಚರಿಸಿ, ಗ್ರೂಪ್‌…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...