Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

ಈ ವಾರದ ಟಾಪ್ 10 ಸುದ್ದಿಗಳು; ಮಿಸ್‌ ಮಾಡದೆ ಓದಿ

- Advertisement -
  1. ಸಲಗ ಸಿನಿಮಾದಲ್ಲಿಲ್ಲ ಸಿದ್ದಿ ಬುಡಕಟ್ಟಿನ ಹಾಡು: ಪ್ರೇಕ್ಷಕರಿಗೆ ನಿರಾಸೆ-ಸಿದ್ದಿಗಳಿಗೆ ಬೇಸರದುನಿಯಾ ವಿಜಯ್ ನಿರ್ದೇಶನದ ಚೊಚ್ಚಲ ಚಿತ್ರ ಸಲಗದಲ್ಲಿ ಉತ್ತರ ಕನ್ನಡದ ಸಿದ್ದಿ ಬುಡಕಟ್ಟು ಜನಾಂಗದ ಜಾನಪದ ಹಾಡೊಂದನ್ನು ಸೇರಿಸಲಾಗಿದೆ; ಆ ಹಾಡನ್ನು ಯಲ್ಲಾಪುರದ ಸಿದ್ದಿ ಮಹಿಳೆಯರೆ ಹಾಡಿ ಕುಣಿದಿದ್ದಾರೆಂದು ಭರ್ಜರಿ ಪ್ರಚಾರ ಮಾಡಲಾಗಿತ್ತು….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  2. ಮಂಗಳೂರಿನಲ್ಲಿ ಮತ್ತೊಂದು ಮತೀಯ ಗೂಂಡಾಗಿರಿ: ಹೋಟೆಲ್‌ಗೆ ನುಗ್ಗಿ ಜೋಡಿಗೆ ತೊಂದರೆಮತೀಯ ಗೂಂಡಾಗಿರಿಹೋಟೆಲ್ ಒಂದರ ಮೇಲೆ ದಾಳಿ ಮಾಡಿರುವ ಬಜರಂಗದಳದ ಸದಸ್ಯರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರನ್ನು ಬಲವಂತವಾಗಿ ಪೊಲೀಸರಿಗೆ ಒಪ್ಪಿಸಿರುವ ಮತೀಯ ಗೂಂಡಾಗಿರಿ ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ. ವಿಜಯಪುರದ ಹಿಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  3. ಗುಬ್ಬಿ: ದಲಿತ ಕುಟುಂಬದ ಗುಡಿಸಲಿಗೆ ಬೆಂಕಿ ಹಚ್ಚಿದ ಸವರ್ಣಿಯರುದಲಿತ ಕುಟುಂಬದ ಗುಡಿಸಲಿಗೆ ಸವರ್ಣಿಯರು ಬೆಂಕಿ ಇಟ್ಟಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ವ್ಯಾಪ್ತಿಯ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಹಳೆ ವೈಷಮ್ಯದಿಂದಾಗಿ ದಲಿತರ ಗುಡಿಸಲಿಗೆ ಬೆಂಕಿ ಇಟ್ಟಿದ್ದಾರೆ ಎನ್ನಲಾಗಿದ್ದು ಚೋಳೂರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  4. ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆಹಸು ಕೊಳ್ಳಲು ಬಂದಿದ್ದ ದಲಿತ ಯುವಕನ ಮೇಲೆ ಕಳ್ಳತನದ ಆರೋಪ ಹೊರಿಸಿ, ಥಳಿಸಿ, ಹಸುವಿಗೆ ಕಟ್ಟಿ ಮೆರವಣಿಗೆ ನಡೆಸಿರುವ ಅಮಾನವೀಯ ಜಾತಿ ದೌರ್ಜನ್ಯದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ಎಂಬ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  5. ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ | Naanu Gauriಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆ ಅವರು ‘ಈದ್‌ ಮೀಲಾದ್‌‌’ ರ್‍ಯಾಲಿಯ ವಿಡಿಯೊವೊಂದನ್ನು ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿ, ಕೋಮು ಪ್ರಚೋದನೆಗೆ ಯತ್ನಿಸಿರುವ ಘಟನೆ ಬುಧವಾರ ನಡೆದಿದೆ. ಆದರೆ ಇದಕ್ಕೆ ವ್ಯಾಪಕ ಆಕ್ರೋಶ ಕೂಡಾ ವ್ಯಕ್ತವಾಗಿದ್ದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  6. ತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರುತುಮಕೂರು: KSRTC ಬಸ್‌ ಕಳ್ಳತನ ಮಾಡಿ ಡೀಸೆಲ್ ಕದ್ದ ಖದೀಮರು | Naanu gauriತುಮಕೂರು ಜಿಲ್ಲೆಯ ಗುಬ್ಬಿ ಬಸ್‌ ನಿಲ್ದಾಣದಿಂದ ಕೆಎಸ್‌ಆರ್‌‌ಟಿಸಿ ಬಸ್ಸೊಂದನ್ನು ಕಳ್ಳತನ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳ್ಳರು ಬಸ್ಸನ್ನು ನಿಲ್ದಾಣದಿಂದ ಕದ್ದು ಸುಮಾರು ಮೂವತ್ತು ಕಿಲೋ ಮೀಟರ್‌ ಓಡಿಸಿ ನಂತರ ಅದರಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  7. ಸಿಖ್ಖರ ಮೇಲೆ ಹಲ್ಲೆ: ಭಾರತೀಯ ವ್ಯಕ್ತಿಯನ್ನು ಗಡಿಪಾರು ಮಾಡಿದ ಆಸ್ಟ್ರೇಲಿಯಾಸಿಖ್ಖರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಗಡಿಪಾರು ಮಾಡಿರುವುದಾಗಿ ಆಸ್ಟ್ರೇಲಿಯಾದ ವಲಸೆ, ಪೌರತ್ವ ಮತ್ತು ಬಹುಸಂಸ್ಕೃತಿ ವ್ಯವಹಾರಗಳ ಸಚಿವರು ತಿಳಿಸಿದ್ದಾರೆ. ಭಾರತದ ಹರಿಯಾಣ ರಾಜ್ಯದ ವಿಶಾಲ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  8. ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರrapeನಾಲ್ಕು ವರ್ಷದ ಮಗು ಹಾಗೂ ಮತ್ತೊಬ್ಬ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಘಟನೆ ಹೈದ್ರಾಬಾದ್‌ ನಗರದಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಎರಡು ಘಟನೆಗಳು ಪ್ರತ್ಯೇಕ ಘಟನೆಗಳಾಗಿದ್ದು, ನಾಲ್ಕು ವರ್ಷದ ಬಾಲಕಿಯು ತನ್ನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  9. ಬೆಳಗಾವಿ: ಪಾರ್ಕ್‌ಗೆ ಹೊರಟಿದ್ದ ಯುವಕ-ಯುವತಿಗೆ ಥಳಿಸಿ ಮತೀಯ ಗೂಂಡಾಗಿರಿನಗರದಲ್ಲಿ ಸುತ್ತಾಡಿ ಕಾಲಕಳೆಯಲು ಬಂದಿದ್ದ ಪರಸ್ಪರ ಪರಿಚಯವಿದ್ದ ವಿಭಿನ್ನ ಧರ್ಮಕ್ಕೆ ಸೇರಿದ ಸ್ನೇಹಿತರಿಬ್ಬರನ್ನು ದುಷ್ಕರ್ಮಿಗಳು ತಡೆದು ಯುವಕನನ್ನು ಥಳಿಸಿ, ಯುವತಿಯನ್ನು ಎಳೆದಾಡಿರುವ ಮತೀಯ ಗೂಂಡಾಗಿರಿ ಘಟನೆ ಬೆಳಗಾವಿಯಲ್ಲಿ ನಡೆದಿದೆ. ನಗರದ ಉದ್ಯಾನವನವೊಂದರಲ್ಲಿ ವಿಹಾರಕ್ಕೆ ಹೋಗಲು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  10. ಕರ್ನಾಟಕ ಪೊಲೀಸರ ಬದಲಾದ ಸಮವಸ್ತ್ರ: ತೀವ್ರ ಖಂಡನೆ, ಆತಂಕ“ಕರ್ನಾಟಕ ಪೊಲೀಸರ ಸಮವಸ್ತ್ರ ಬದಲಾಗಿದೆ. ಕೇಸರಿಧಾರಿಗಳಾಗಲು ಪೊಲೀಸರು ಸಿದ್ಧವಾಗಿದ್ದಾರೆ” ಎಂದು ಟೀಕೆಗಳು ವ್ಯಕ್ತವಾಗಿವೆ. ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯ ಪೊಲೀಸರು ಕೇಸರಿ ಶಾಲು ಧರಿಸಿ, ಬಿಳಿ ಟೋಪಿ, ಕುರ್ತಾ ಧರಿಸಿ ಆಯುಧಪೂಜೆ ಆಚರಿಸಿ, ಗ್ರೂಪ್‌…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...