- Advertisement -
- ದೇಶದ 30 ಕ್ಷೇತ್ರಗಳ ವಿಧಾನಸಭಾ ಚುನಾವಣೆ ಫಲಿತಾಂಶ; ಯಾರಿಗೆ ಎಷ್ಟು? ಯಾರಿಗೆ ಲಾಭ?ದೇಶದ 14 ರಾಜ್ಯಗಳ 30 ಕ್ಷೇತ್ರಗಳಿಗೆ ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಈ ಫಲಿತಾಂಶಗಳನ್ನು ಪಕ್ಷವಾರು ಆಧಾರಲ್ಲಿ ನೋಡಿದರೆ ಮೂವತ್ತು ಸ್ಥಾನಗಳಲ್ಲಿ ಅತೀ ದೊಡ್ಡ ಪಕ್ಷವಾಗಿ ಕಾಂಗ್ರೆಸ್ ಹೊರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
- ಬಿಗ್ ಶಾಕ್: ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲೆಂಡರ್ ದರ 266 ರೂ ಹೆಚ್ಚಳವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ಇಂದಿನಿಂದ 266 ರೂ ಹೆಚ್ಚಳವಾಗಿದೆ. ದೆಹಲಿಯಲ್ಲಿ 1734 ರೂಗೆ ಮಾರಾಟವಾಗುತ್ತಿದ್ದ ವಾಣಿಜ್ಯ ಉದ್ದೇಶಿತ ಬಳಕೆಯ 19 ಕೆ.ಜಿ. ಸಿಲಿಂಡರ್ ಬೆಲೆಯು 2000.50 ರೂ ಆಗಿದೆ. ಮುಂಬೈನಲ್ಲಿ 1683ರೂ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
- ‘ಇಡೀ ಭಾರತ ನಿನ್ನ ಹಿಂದೆ ಇದೆ’: ಸ್ಕಾಟ್ಲೆಂಡ್ ವಿಕೆಟ್ಕೀಪರ್ ಹೇಳಿಕೆ ಸ್ಟಂಪ್ ಮೈಕ್ನಲ್ಲಿ ಸೆರೆ- ವೈರಲ್ನ್ಯೂಜಿಲೆಂಡ್ ಮತ್ತು ಸ್ಕಾಟ್ಲೆಂಡ್ ನಡುವಿನ ಪಂದ್ಯದಲ್ಲಿ ‘ಇಡೀ ಭಾರತ ನಿನ್ನ ಹಿಂದೆ ಇದೆ, ಕಮ್ಆನ್ ಗ್ರೀವೋ’ ಎಂದು ಸ್ಕಾಟ್ಲೆಂಡ್ ವಿಕೆಟ್ಕೀಪರ್ ಮ್ಯಾಥೂ ಕ್ರಾಸ್ ತನ್ನ ತಂಡದ ಬೌಲರ್ ಕ್ರಿಸ್ ಗ್ರೀವ್ಸ್ ರನ್ನು ಹುರಿದುಂಬಿಸುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
- ರಾಜಕೀಯ ಮುಖಂಡರ ಆರ್ಎಸ್ಎಸ್ ವಿರೋಧವಷ್ಟೇ ಸಾಲದು; ವಿಷಪೂರಿತ ಸಿದ್ಧಾಂತವನ್ನು ತೊಲಗಿಸುವ ಹೋರಾಟಕ್ಕೆ ಸಜ್ಜಾಗಬೇಕುಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ’ರಾಷ್ಟ್ರೀಯ ಸ್ವಯಂಸೇವಕ ಸಂಘ’ದ ಬಗ್ಗೆ ತಾವು ಓದಿದ ಇಂಗ್ಲಿಷ್ ಪುಸ್ತಕವನ್ನು ಆಧರಿಸಿ ಹಲವು ಟೀಕೆಗಳನ್ನು ಮಾಡಿದ್ದರು. ಸಿಂಧಗಿ ಮತ್ತು ಹಾನಗಲ್ ಕ್ಷೇತ್ರಗಳಲ್ಲಿ ನಡೆಯುತ್ತಿದ್ದ ಉಪಚುನಾವಣೆಗಳಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
- ಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿದುರ್ಗಾ- ಮಹಿಷ ಕದನ ಮತ್ತು ಮಹಿಷಾಸುರ ಮಧನದ ಪರಿಣಾಮ ಇದ್ದೀತು. ನಮ್ಮ ಎಲ್ಲ ಜಾನುವಾರುಗಳ ಪೈಕಿ ನಿಕೃಷ್ಟವೆಂದು ಕಳಂಕ ಹೊತ್ತ ಪ್ರಾಣಿಯಿದು. ಪರಮ ಕ್ರೌರ್ಯಕ್ಕೆ ಗುರಿಯಾಗುವ ಜೀವಿ. ಮನಸೇಚ್ಛೆ ಬಡಿತ ತಿನ್ನುತ್ತದೆ, ದೇವಿಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
- ಹಲಾಲ್ ಮಾಡದಿದ್ದಕ್ಕೆ ಮುಸ್ಲಿಮರಿಂದ ಹಲ್ಲೆ ಎಂಬ ಸುಳ್ಳು ಆರೋಪ: ರೆಸ್ಟೋರೆಂಟ್ ಮಾಲೀಕರ ಬಂಧನತನ್ನ ರೆಸ್ಟೋರೆಂಟ್ ಮುಂದೆ ‘ಹಲಾಲ್ ಇಲ್ಲ’ ಎಂಬ ಬೋರ್ಡ್ ಹಾಕಿದ್ದಕ್ಕೆ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಸುಳ್ಳು ಆರೋಪ ಮಾಡಿದ್ದ ತುಷಾರ ಅಜಿತ್ ಮತ್ತು ಅವರ ಸಹಚರರನ್ನು ಪೊಲೀಸರು ಬಂಧಿದ್ದಾರೆ. ರೆಸ್ಟೋರೆಂಟ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
- ಸ್ಕಾಟ್ಲೆಂಡ್ ವಿರುದ್ಧ ಕೇವಲ 39 ಎಸೆತಗಳಲ್ಲಿ ಜಯಗಳಿಸಿದ ಭಾರತ: ಸೆಮಿಫೈನಲ್ ಆಸೆ ಜೀವಂತಐಸಿಸಿ ಪುರುಷರ ಟಿ20 ವಿಶ್ವಕಪ್ ಗ್ರೂಪ್ 2 ರ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಭಾರತವು ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಗ್ರೂಪ್ 2 ರಲ್ಲಿ ಪಾಕಿಸ್ತಾನದ ನಂತರ ಸೆಮಿಫೈನಲ್ ತಲುಪುವ ಆಸೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
- ಕನ್ನಡ ನಟರ ಅಭಿಮಾನಿಗಳಿಂದ ’ಫ್ಯಾನ್ಸ್ ವಾರ್’ಗೆ ಫುಲ್ ಸ್ಟಾಪ್!ಚಂದನವನದಲ್ಲಿ ಅಪ್ಪು ನಿಧನ ದುಃಖದ ಜೊತೆಗೆ ಹಲವು ಪಾಠಗಳನ್ನು ಕಲಿಸುತ್ತಿದೆ. ಹೊಸ ಬೆಳವಣಿಗೆಯೊಂದು ನಡೆಯುತ್ತಿದೆ. ಕನ್ನಡ ಸಿನಿರಂಗದಲ್ಲಿ ಅತಿ ಹೆಚ್ಚು ಸುದ್ದಿಯಾಗುವ ಫ್ಯಾನ್ಸ್ ವಾರ್ಗೆ ಕಡಿವಾಣ ಬೀಳುವ ಸಮಯ ಬಂದಿದೆ ಎನ್ನುವ ನಂಬಿಕೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
- ಫ್ಯಾಕ್ಟ್ಚೆಕ್ | ‘ಪಿಎಂ ಕನ್ಯಾ ಯೋಜನೆ’ ಅಡಿಯಲ್ಲಿ ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ₹2000 ಸಿಗುವುದು ನಿಜವೇ?“ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ, ಪ್ರಧಾನಿ ಮೋದಿ ಜಾರಿಗೆ ತಂದಿರುವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಅಡಿಯಲ್ಲಿ, ಪತ್ರಿ ತಿಂಗಳು 2000 ರೂ. ಸಿಗುತ್ತದೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹಲವು ದಾಖಲಾತಿಗಳನ್ನು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
- ನಮ್ಮೊಳಗಿನ ಬುದ್ಧತ್ವವನ್ನು ಜಾಗೃತಗೊಳಿಸುವ ‘ಬುದ್ಧ ಬಾಬಾಸಾಹೇಬ ಮತ್ತು ನಾನು’ಒಂದು ದಿನ ಸಂಜೆ ಮಹಾಲಕ್ಷ್ಮಿ ದಂತ ಚಿಕಿತ್ಸಾಲಯದ ಡಾಕ್ಟರ್ ಮತ್ತು ಕವಿ ಮಿತ್ರರಾದ ಶಿವಕುಮಾರ್ ಮಾಲಿಪಾಟೀಲ್ರವರ ಚೇಂಬರ್ ಪ್ರವೇಶಿಸಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡೆ. ಶೀರ್ಷಿಕೆ ಗಮನಸೆಳೆಯಿತು: ’ಬುದ್ಧ ಬಾಬಾಸಾಹೇಬ ಮತ್ತು ನಾನು’…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
- Advertisement -