Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು: ಮಿಸ್‌ ಮಾಡಿದ್ದರೆ ಓದಿ

ಈ ವಾರದ ಟಾಪ್ 10 ಸುದ್ದಿಗಳು: ಮಿಸ್‌ ಮಾಡಿದ್ದರೆ ಓದಿ

- Advertisement -
  1. ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?
    ಭಾರತೀಯ ಮಾಧ್ಯಮಗಳು ಅಮೆರಿಕನ್‌‌ ಪತ್ರಿಕೆಗಳಿಗಿಂತ ಉತ್ತಮ ನಡವಳಿಕೆ ಹೊಂದಿದೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್, ಪ್ರಧಾನಿ ಮೋದಿ ಅವರಿಗೆ ಶುಕ್ರವಾರ ಹೇಳಿದ್ದಾರೆ. ಮೂರು ದಿನಗಳ ಪ್ರವಾಸಕ್ಕೆ ಅಮೆರಿಕಾ ತಲುಪಿದ್ದ ಪ್ರಧಾನಿ ಮೋದಿಯೊಂದಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  2. ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ ಪ್ರಕರಣಕೊಪ್ಪಳದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ಅಸ್ಪೃಶ್ಯತೆ ಆಚರಣೆ ನಡೆಯುತ್ತಲೇ ಇದೆ. ಇತ್ತಿಚೆಗೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ವಿಧಿಸಿದ್ದ ಘಟನೆ ಮಾಸುವ ಮುನ್ನವೇ, ಮತ್ತೆ ಅಂತಹದ್ದೇ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  3. ಕೆ.ಎಲ್ ರಾಹುಲ್ ವಿರುದ್ಧ ರನ್ ಔಟ್ ಮನವಿ ಹಿಂಪಡೆದು ಕ್ರೀಡಾಸ್ಫೂರ್ತಿ ಮೆರೆದ ರೋಹಿತ್, ಕೃನಾಲ್: ನೆಟ್ಟಿಗರ ಮೆಚ್ಚುಗೆಮಂಗಳವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ 42ನೇ ಐಪಿಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜಯಗಳಿಸಿತು. ಆದರೆ ಅದಕ್ಕಿಂತಲೂ ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ತೋರಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  4. ಮೋದಿ ಪ್ರವಾಸ ವಿರೋಧಿಸಿ ವೈಟ್‌ ಹೌಸ್‌ ಮುಂದೆ ಅನಿವಾಸಿ ಭಾರತೀಯರ ಪ್ರತಿಭಟನೆಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಭೇಟಿಯನ್ನು ವಿರೋಧಿಸಿ ಅನೇಕ ಅನಿವಾಸಿ ಭಾರತೀಯರು ಅಮೆರಿಕದ ವೈಟ್‌ ಹೌಸ್‌ ಎದುರು ಪ್ರತಿಭಟನೆ ಮಾಡಿದ್ದಾರೆ. ವೈಟ್‌ ಹೌಸ್‌ ಎದುರಿನ ಲಾಫಯೆಟೆ ಚೌಕ ಉದ್ಯಾನದಲ್ಲಿ ಸೇರಿದ ಪ್ರತಿಭಟನಾಕಾರರು ಮೋದಿಯವರ ಭೇಟಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  5. ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಕಳೆದ 8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಿದ್ದ ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  6. ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 24-25 ರಂದು ಅಮೆರಿಕಗೆ ತೆರಳಿದ್ದರು. ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಅವರು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ರೊಂದಿಗೆ ಸಂವಾದ, ಕ್ವಾಡ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  7. ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನಮಂಗಳೂರಿನಲ್ಲಿ ಮತ್ತೊಮ್ಮೆ ಅನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ. ಜೊತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  8. ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?ವಾಣಿಜ್ಯ, ಶೈಕ್ಷಣಿಕ, ಬ್ಯಾಂಕಿಂಗ್, ಪ್ರವಾಸೋದ್ಯಮಗಳ ಸಮುದ್ರ ನಗರಿ ಮಂಗಳೂರು ಸಂಘಪರಿವಾರದ ಅನೈತಿಕ, ಅಸಂವಿಧಾನಿಕ ಚಟುವಟಿಕೆಗಳಿಂದ ತತ್ತರಿಸಿ ಹೋಗಿದೆ. ಇಡೀ ಜಿಲ್ಲೆಯಲ್ಲಿ ಮೋರಲ್‌ ಪೊಲೀಸಿಂಗ್‌ ಮಿತಿಮೀರಿ ಹೋಗಿದ್ದು, ಹಿಂದುತ್ವದ ಹೆಸರಲ್ಲಿ ದುಷ್ಕರ್ಮಿಗಳು ಆಟಾಟೋಪ ಮುಂದುವರಿಸಿದ್ದು,…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  9. ‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು?‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು? | Naanu gauriಅಕ್ಟೋಬರ್ 2 ರೊಳಗೆ ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸದಿದ್ದರೆ ಸರಯೂ ನದಿಯಲ್ಲಿ ‘ಜಲಸಮಾಧಿ’ ಆಗುವುದಾಗಿ ಬೆದರಿಕೆ ಒಡ್ಡಿದ್ದ, ಪರಮಹಂಸ ಆಚಾರ್ಯ ಅವರನ್ನು ಉತ್ತರ ಪ್ರದೇಶ ಸರ್ಕಾರ ಅವರನ್ನು ಗೃಹ ಬಂಧನದಲ್ಲಿ ಇಟ್ಟಿದೆ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  10. ಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್ಜರ್ನಲಿಸಂನಲ್ಲಿ ಜಗತ್ತಿಗೆ ಮಾದರಿಯೆನ್ನಬಹುದಾದ ’ಘಟನೆಯೊಂದರ ತನಿಖಾ ವರದಿ’ ಕೆಲವು ದಿನಗಳ ಹಿಂದೆ ಪ್ರಕಟವಾಯಿತು. ಅದು ಆದದ್ದು ಅಮೆರಿಕದಲ್ಲಿ. ಆ ವರದಿ ತನ್ನದೇ ಪ್ರಭುತ್ವದ ವಿರುದ್ಧವಾಗಿತ್ತು. ಅದೇ ರೀತಿ ಪತ್ರಿಕೋದ್ಯಮಕ್ಕೆ ಕಪ್ಪುಚುಕ್ಕಿ ಎನ್ನುವಂತಹ ವಿದ್ಯಮಾನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...