Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು: ಮಿಸ್‌ ಮಾಡಿದ್ದರೆ ಓದಿ

ಈ ವಾರದ ಟಾಪ್ 10 ಸುದ್ದಿಗಳು: ಮಿಸ್‌ ಮಾಡಿದ್ದರೆ ಓದಿ

- Advertisement -
  1. ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?
    ಭಾರತೀಯ ಮಾಧ್ಯಮಗಳು ಅಮೆರಿಕನ್‌‌ ಪತ್ರಿಕೆಗಳಿಗಿಂತ ಉತ್ತಮ ನಡವಳಿಕೆ ಹೊಂದಿದೆ ಎಂದು ಅಮೆರಿಕಾ ಅಧ್ಯಕ್ಷ ಜೋ ಬಿಡೆನ್, ಪ್ರಧಾನಿ ಮೋದಿ ಅವರಿಗೆ ಶುಕ್ರವಾರ ಹೇಳಿದ್ದಾರೆ. ಮೂರು ದಿನಗಳ ಪ್ರವಾಸಕ್ಕೆ ಅಮೆರಿಕಾ ತಲುಪಿದ್ದ ಪ್ರಧಾನಿ ಮೋದಿಯೊಂದಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  2. ಕೊಪ್ಪಳದಲ್ಲಿ ಮತ್ತೊಂದು ಅಸ್ಪೃಶ್ಯತಾ ಆಚರಣೆ: ದೇಗುಲ ಪ್ರವೇಶಿಸಿದ ದಲಿತ ಯುವಕನಿಗೆ ದಂಡ, 8 ಜನರ ವಿರುದ್ಧ ಪ್ರಕರಣಕೊಪ್ಪಳದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು, ಅಸ್ಪೃಶ್ಯತೆ ಆಚರಣೆ ನಡೆಯುತ್ತಲೇ ಇದೆ. ಇತ್ತಿಚೆಗೆ ಮಗುವೊಂದು ಆಕಸ್ಮಿಕವಾಗಿ ದೇವಾಲಯ ಪ್ರವೇಶಿಸಿದಕ್ಕೆ ದಂಡ ವಿಧಿಸಿದ್ದ ಘಟನೆ ಮಾಸುವ ಮುನ್ನವೇ, ಮತ್ತೆ ಅಂತಹದ್ದೇ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  3. ಕೆ.ಎಲ್ ರಾಹುಲ್ ವಿರುದ್ಧ ರನ್ ಔಟ್ ಮನವಿ ಹಿಂಪಡೆದು ಕ್ರೀಡಾಸ್ಫೂರ್ತಿ ಮೆರೆದ ರೋಹಿತ್, ಕೃನಾಲ್: ನೆಟ್ಟಿಗರ ಮೆಚ್ಚುಗೆಮಂಗಳವಾರ ನಡೆದ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ 42ನೇ ಐಪಿಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜಯಗಳಿಸಿತು. ಆದರೆ ಅದಕ್ಕಿಂತಲೂ ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ತೋರಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  4. ಮೋದಿ ಪ್ರವಾಸ ವಿರೋಧಿಸಿ ವೈಟ್‌ ಹೌಸ್‌ ಮುಂದೆ ಅನಿವಾಸಿ ಭಾರತೀಯರ ಪ್ರತಿಭಟನೆಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಭೇಟಿಯನ್ನು ವಿರೋಧಿಸಿ ಅನೇಕ ಅನಿವಾಸಿ ಭಾರತೀಯರು ಅಮೆರಿಕದ ವೈಟ್‌ ಹೌಸ್‌ ಎದುರು ಪ್ರತಿಭಟನೆ ಮಾಡಿದ್ದಾರೆ. ವೈಟ್‌ ಹೌಸ್‌ ಎದುರಿನ ಲಾಫಯೆಟೆ ಚೌಕ ಉದ್ಯಾನದಲ್ಲಿ ಸೇರಿದ ಪ್ರತಿಭಟನಾಕಾರರು ಮೋದಿಯವರ ಭೇಟಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  5. ಹಾಸನ: ದಿಂಡಗನೂರಿನಲ್ಲಿ ಮೊದಲ ಬಾರಿಗೆ ದೇವಾಲಯ ಪ್ರವೇಶಿಸಿದ ದಲಿತರು: ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿಕಳೆದ 8 ತಿಂಗಳ ಹಿಂದೆ ಜಾತಿ ಕಾರಣಕ್ಕೆ ದಲಿತರಿಗೆ ಹೊಟೇಲ್‌ ಒಳಗೆ ಪ್ರವೇಶ ನೀಡದೇ ಹೊರ ಕಳುಹಿಸಿದ್ದ ಅದೇ ಗ್ರಾಮದಲ್ಲಿ ದೇವಾಲಯ ಪ್ರವೇಶಿಸುವ ಮೂಲಕ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ದಿಂಡಗೂರಿನ ದಲಿತರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  6. ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊಭಾರತದ ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟಂಬರ್ 24-25 ರಂದು ಅಮೆರಿಕಗೆ ತೆರಳಿದ್ದರು. ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿ ಅವರು, ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ರೊಂದಿಗೆ ಸಂವಾದ, ಕ್ವಾಡ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  7. ಮಂಗಳೂರಿನಲ್ಲಿ ಮತ್ತೆ ‘ಮಾರಲ್ ಪೊಲೀಸಿಂಗ್’ – ಬಜರಂಗದಳ ಕಾರ್ಯಕರ್ತರ ಬಂಧನಮಂಗಳೂರಿನಲ್ಲಿ ಮತ್ತೊಮ್ಮೆ ಅನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ. ಜೊತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು, ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ತಡೆದು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಹಲ್ಲೆ ಮಾಡಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  8. ಮೋರಲ್‌ ಪೊಲೀಸಿಂಗ್‌‌: ಕರಾವಳಿ ಕರ್ನಾಟಕದಲ್ಲಿ ಆಗುತ್ತಿರುವ ನಷ್ಟವೆಷ್ಟು?ವಾಣಿಜ್ಯ, ಶೈಕ್ಷಣಿಕ, ಬ್ಯಾಂಕಿಂಗ್, ಪ್ರವಾಸೋದ್ಯಮಗಳ ಸಮುದ್ರ ನಗರಿ ಮಂಗಳೂರು ಸಂಘಪರಿವಾರದ ಅನೈತಿಕ, ಅಸಂವಿಧಾನಿಕ ಚಟುವಟಿಕೆಗಳಿಂದ ತತ್ತರಿಸಿ ಹೋಗಿದೆ. ಇಡೀ ಜಿಲ್ಲೆಯಲ್ಲಿ ಮೋರಲ್‌ ಪೊಲೀಸಿಂಗ್‌ ಮಿತಿಮೀರಿ ಹೋಗಿದ್ದು, ಹಿಂದುತ್ವದ ಹೆಸರಲ್ಲಿ ದುಷ್ಕರ್ಮಿಗಳು ಆಟಾಟೋಪ ಮುಂದುವರಿಸಿದ್ದು,…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  9. ‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು?‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು? | Naanu gauriಅಕ್ಟೋಬರ್ 2 ರೊಳಗೆ ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸದಿದ್ದರೆ ಸರಯೂ ನದಿಯಲ್ಲಿ ‘ಜಲಸಮಾಧಿ’ ಆಗುವುದಾಗಿ ಬೆದರಿಕೆ ಒಡ್ಡಿದ್ದ, ಪರಮಹಂಸ ಆಚಾರ್ಯ ಅವರನ್ನು ಉತ್ತರ ಪ್ರದೇಶ ಸರ್ಕಾರ ಅವರನ್ನು ಗೃಹ ಬಂಧನದಲ್ಲಿ ಇಟ್ಟಿದೆ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
  10. ಮನುಕುಲಕ್ಕೇ ಕಪ್ಪುಚುಕ್ಕೆಯಂತೆ ಕುಪ್ಪಳಿಸಿದ ಅಸ್ಸಾಂ ಫೋಟೋಗ್ರಾಫರ್ಜರ್ನಲಿಸಂನಲ್ಲಿ ಜಗತ್ತಿಗೆ ಮಾದರಿಯೆನ್ನಬಹುದಾದ ’ಘಟನೆಯೊಂದರ ತನಿಖಾ ವರದಿ’ ಕೆಲವು ದಿನಗಳ ಹಿಂದೆ ಪ್ರಕಟವಾಯಿತು. ಅದು ಆದದ್ದು ಅಮೆರಿಕದಲ್ಲಿ. ಆ ವರದಿ ತನ್ನದೇ ಪ್ರಭುತ್ವದ ವಿರುದ್ಧವಾಗಿತ್ತು. ಅದೇ ರೀತಿ ಪತ್ರಿಕೋದ್ಯಮಕ್ಕೆ ಕಪ್ಪುಚುಕ್ಕಿ ಎನ್ನುವಂತಹ ವಿದ್ಯಮಾನ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...