Homeಮುಖಪುಟಈ ವಾರದ ಟಾಪ್ 10 ಸುದ್ದಿಗಳು: ಮಿಸ್‌ ಮಾಡಿದ್ದರೆ ಓದಿ

ಈ ವಾರದ ಟಾಪ್ 10 ಸುದ್ದಿಗಳು: ಮಿಸ್‌ ಮಾಡಿದ್ದರೆ ಓದಿ

- Advertisement -
- Advertisement -

’ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?anil kumble, ಅನಿಲ್ ಕುಂಬ್ಳೆ
ಕೇಂದ್ರ ಸರ್ಕಾರ ನೀಡಿರುವ ಹ್ಯಾಶ್‌ಟ್ರಾಗ್ ಬಳಸಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಅನಿಲ್ ಕುಂಬ್ಳೆ, “ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತ ದೇಶವು ತನ್ನ ಆಂತರಿಕ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಬಗೆಹರಿಸುವ ಸಾಮರ್ಥ್ಯ ಹೊಂದಿದೆ” ಎಂದು ಕೇಂದ್ರ ಸರ್ಕಾರದ ಪರವಾಗಿ ಬೌಲಿಂಗ್ ಮಾಡಿದ್ದರು. ಇದರ ವಿರುದ್ದ ಕನ್ನಡಿಗರು ತಿರುಗಿಬಿದ್ದಿದ್ದಾರೆ…
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು
ಶೃಂಗೇರಿಯ ಬಾಲಕಿಯೊಬ್ಬಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡಿರುವ ಅಮಾನವೀಯ ಘಟನೆ ಹೊರಬಂದಿದ್ದು, ಇಡೀ ರಾಜ್ಯವೇ ಈ ವಿಚಾರದಲ್ಲಿ ತಲೆತಗ್ಗಿಸುವಂತಾಗಿದೆ. ಅತ್ಯಾಚಾರ ಆರೋಪದ ಮೇಲೆ ಶೃಂಗೇರಿಯ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಸುಮಾರು 30 ಜನರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಇದರಲ್ಲಿರುವ ಬಹುಪಾಲು ಆರೋಪಿಗಳು ಭಜರಂಗದಳ, ಸಂಘಪರಿವಾರ ಮತ್ತು ಬಿಜೆಪಿ ಕಾರ್ಯಕರ್ತರೇ ಆಗಿದ್ದಾರೆ…  ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಭುತ್ವದ ಬೇಟೆಯಾಗುತ್ತಿರುವುದೇ ಪತ್ರಿಕೋದ್ಯಮ?
ಇತ್ತೀಚಿನ ವರ್ಷಗಳಲ್ಲಿ ಕಳೆದ ಒಂದೆರಡು ವಾರಗಳು ಅತಿ ಯಾತನಾಮಯ ದಿನಗಳು. ರೈತರ ಹೋರಾಟಕ್ಕೆ ಕಪ್ಪುಮಸಿ ಬಳಿಯುವ ಹುನ್ನಾರಕ್ಕೆ ಕಾರ್ಪೊರೆಟ್ ಹಿಡಿತದ ಒಂದು ವರ್ಗದ ಮಾಧ್ಯಮ ಹಗಲಿರುಳು ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ ರೈತರ ಮತ್ತು ಜನಸಾಮಾನ್ಯರ ಪರ ನಿಂತು ಆಡಳಿತ ವ್ಯವಸ್ಥೆಯ ದೌರ್ಜನ್ಯವನ್ನು ವರದಿ ಮಾಡುತ್ತಿದ್ದ ಅಸಲಿ ಪತ್ರಕರ್ತರ ಮತ್ತು ಅವರು ಪ್ರತಿನಿಧಿಸಿದ ಸಂಸ್ಥೆಗಳ ಮೇಲೆ ಮುಗಿಬೀಳಲಾಗುತ್ತಿದೆ. ಅಲ್ಲಿ ನಡೆಯುತ್ತಿರುವ ಸಂಗತಿಗಳನ್ನು ಕಂಡಿದ್ದರೆ ಮತ್ತು ಕೇಳಿದ್ದರೆ, ’ಮುಗಿಬೀಳುವುದು’ ಎಂಬ ಪದ ಅತಿ ಮೃದುವಾಗಿ ಕೇಳಿಸಿರಬಹುದು. 
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

ನಮ್ಮ ಊರಾಗ ಒಬ್ಬ ಮುದುಕಿ ಇದ್ದಳು. ಎಲ್ಲ ಊರಾಗು ಇಂಥಾ ಒಬ್ಬ ಮುದುಕಿ ಇದ್ದೇ ಇರತಾಳ. ಅದರಾಗ ಏನು ವಿಶೇಷ ಇಲ್ಲ. ಆದರ ಅಕಿ ಭಾರಿ ಭಾರಿ ಕತಿ ಹೇಳತಿದ್ದಳು. ಅದು ಸ್ವಲ್ಪ ವಿಶೇಷ…. ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

 

’ಒಂದು ಟ್ವೀಟ್‌ನಿಂದ ನಿಮ್ಮ ಐಕ್ಯತೆ ಧಕ್ಕೆ ಆಗುವುದಾದರೆ…’ ಭಾರತೀಯ ಸಲೆಬ್ರಿಟಿಗಳ ಕಪಾಳಕ್ಕೆ ಬಾರಿಸಿದ ತಾಪ್ಸಿ ಪನ್ನು!ತಾಪ್ಸಿ
ಸಚಿನ್ ತೆಂಡುಲ್ಕರ್‌, ವಿರಾಟ್ ಕೋಹ್ಲಿ, ಅಜಿಂಕ ರಹಾನೆ, ಅನಿಲ್ ಕುಂಬ್ಳೆ, ಲತಾ ಮಂಗೇಶ್ಕರ್‌, ಅಕ್ಷಯ್ ಕುಮಾರ್‌, ಸೈನಾ ನೆಹ್ವಾಲ್, ಯುವರಾಜ್ ಸಿಂಗ್, ಸುರೇಶ್ ರೈನಾ, ಸುನಿಲ್ ಶೆಟ್ಟಿ, ಅಜಯ್ ದೇವಗನ್ ಸೇರಿದಂತೆ ಹಲವಾರು ಜನಪ್ರಿಯ ವ್ಯಕ್ತಿಗಳು ಕೇಂದ್ರ ಸರ್ಕಾರದ ಪರವಾಗಿ ಕೇಂದ್ರವೆ ನೀಡಿದ್ದ ಹ್ಯಾಶ್‌ಟ್ಯಾಗ್‌‌ ಅನ್ನು ಬಳಸಿಕೊಂಡು, ವಿದೇಶಿಯರು ಭಾರತದ ಆಂತರಿಕ ವಿಷಯದಲ್ಲಿ ಮಾತನಾಡಬಾರದು ಎಂದು ಹೇಳಿದ್ದರು.
ಜೊತೆಗೆ ಪ್ರೊಪಗಾಂಡ(ಅಪಪ್ರಚಾರ)ದ ವಿರುದ್ದ ಭಾರತ ಎಂದು ಟ್ವೀಟ್ ಮಾಡಿದ್ದರು. ಈ ಹಿನ್ನಲೆಯಲ್ಲಿ ಸಾಮಾಜಿಕ ಸಮಸ್ಯೆಗಳ ವಿರುದ್ದ ಪ್ರತಿಬಾರಿ ಬಗ್ಗೆ ಧ್ವನಿ ಎತ್ತಿಕೊಂಡೆ ಬಂದಿರುವ ಬಾಲಿವುಡ್ ನಟಿ ತಾಪ್ಸಿ ಪನ್ನು ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರೈತ ಹೋರಾಟ ಬೆಂಬಲಿಸಿದ ರಿಹಾನ್ನಾ: ಗೌರವಾರ್ಥವಾಗಿ ಹಾಡು ಸಮರ್ಪಿಸಿದ ದಿಲ್ಜಿತ್‌!ದಿಲ್ಜಿತ್ರೈತ ಹೋರಾಟವನ್ನು ಬೆಂಬಲಿಸಿದ್ದಕ್ಕಾಗಿ ಪಾಪ್ ತಾರೆ ರಿಹಾನ್ನಾಗೆ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಅವರು, ’ರಿರಿ’ ಎಂಬ ಹೊಸ ಹಾಡನ್ನು ಗೌರವಾರ್ಥವಾಗಿ ಸಮರ್ಪಿಸಿದ್ದಾರೆ. ಎರಡು ನಿಮಿಷ-ಹದಿನೈದು ಸೆಕೆಂಡ್ ಹಾಡಿನಲ್ಲಿ, ದಿಲ್ಜಿತ್ ರಿಹಾನ್ನಾಳ ತಾಯ್ನಾಡು ಬಾರ್ಬಡೋಸ್… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರಿಹಾನ್ನಾಳ ಕೃಪೆ: ಮೋದಿ ಸರ್ಕಾರದ ಅಹಂ, ಭ್ರಮೆ, ಭಯ ಬಯಲಿಗೆ! -ರಾಮಚಂದ್ರ ಗುಹಾ
ನನ್ನ ದೇಶ ‘ಮೇರಾ ಭಾರತ್ ಮಹಾನ್’ ಸದೃಢ, ಸುರಕ್ಷಿತ ಮತ್ತು ಸ್ವಾವಲಂಬಿ (ಒಂದು ಪದದಲ್ಲಿ ಆತ್ಮನಿರ್ಭರ್) ಎಂಬ ಅರಿವಿನಲ್ಲಿ ನಾನು ಫೆಬ್ರವರಿ 2 ರ ರಾತ್ರಿ ಸುರಕ್ಷಿತವಾಗಿ ನಿದ್ರೆಗೆ ಜಾರಿದೆ. ಮರುದಿನ ಬೆಳಿಗ್ಗೆ ಎಚ್ಚರವಾದಾಗ…
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ: ಕೇಂದ್ರಕ್ಕೆ ನೋಟಿಸ್ ನೀಡಿದ ಕರ್ನಾಟಕ ಹೈಕೋರ್ಟ್
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕೇಂದ್ರ ಸರ್ಕಾರವು ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ 3 ವಿಮಾನ ನಿಲ್ದಾಣಗಳನ್ನು ಅದಾನಿ ಎಂಟರ್‌ಪ್ರೈಸಸ್ ಲಿಮಿಟೆಡ್…
ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯತ್ತರ ಏನು ಗೊತ್ತಾ?ಭಾರತದ ಆಂತರಿಕ ವಿಷಯಗಳಲ್ಲಿ ಅಂತರಾಷ್ಟ್ರೀಯ ಗಣ್ಯರು ಪ್ರತಿಕ್ರಿಯಿಸಬಾರದು ಎಂದು ಭಾರತ ಸರ್ಕಾರ ನಿರ್ದಾಕ್ಷೀಣ್ಯವಾಗಿ ಹೇಳಿದೆ. ಇದರ ಬೆನ್ನಲ್ಲೇ ಗ್ರೇಟಾ ಥನ್‌ಬರ್ಗ್ ಮತ್ತೊಮ್ಮೆ ಪ್ರತಿಕ್ರಿಯಿಸಿ ‘ನಾನು ಈಗಲೂ ರೈತಪ ಇದ್ದೇನೆ’ ಎಂದು ಟ್ವೀಟ್ ಮಾಡಿದ್ದರು. ಈಗ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರ ಸಂಬಂಧಿ ಮೀನಾ ಹ್ಯಾರಿಸ್ ಕೂಡಾ ರೈತರ ಪ್ರತಿಭಟನೆಯ ಬಗ್ಗೆ ಮತ್ತೊಂದು ಟ್ವೀಟ್ ಮಾಡಿದ್ದಾರೆ… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!ಸೆಲೆಬ್ರಿಟಿ
“ರೈತರು ನಮ್ಮ ದೇಶದ ಬಹುಮುಖ್ಯ ಅಂಗವಾಗಿದ್ದಾರೆ. ಅವರ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಗಳನ್ನು ನಡೆಸುತ್ತಿರುವುದು ಸ್ಪಷ್ಟವಾಗಿದೆ. ವಿಭಜನೆಯನ್ನು ಸೃಷ್ಟಿಸುವವರಿಗೆ ಗಮನಕೊಡುವ ಬದಲು ಅನೋನ್ಯ ಸೌರ್ಹಾದಯುತ ಪರಿಹಾರಕ್ಕಾಗಿ ಬೆಂಬಲಿಸೋಣ” ಎಂಬ ಟ್ವೀಟ್‌ ಸಾಮಾನ್ಯವಾಗಿ ಹರಿದಾಡಿತ್ತು. ಸಾಮಾಜಿಕ ಜಾಲತಾಣದ ಪರಿಣಿತರು ಹೇಳುವಂತೆ ಈ ಟ್ವೀಟ್ ಬಿಜೆಪಿಯ ಐಟಿ ಸೆಲ್‌ನಿಂದ ಬಂದಿದ್ದಾಗಿದೆ ಎಂದು ಸಾಮಾಜಿಕ ಜಾಲತಾಣದ ಪರಿಣಿತರು ಅಭಿಪ್ರಾಯ ಪಟ್ಟಿದ್ದಾರೆ. ಅದನ್ನು… ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...