ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ
ಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಮಲಾಪುರಂ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ, “ಇದು ಪೂರ್ವ ಯೋಜಿತ ಮತ್ತು ಸಂಘಟಿತ ಕೃತ್ಯ” ಎಂದು ರಾಜ್ಯ ಪೊಲೀಸರು ಪತ್ತೆ ಪತ್ತೆಹಚ್ಚಿರುವುದಾಗಿ ‘ದಿ ನ್ಯೂಸ್ ಮಿನಿಟ್’…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ನಾಡಗೀತೆ ತಿರುಚಿದ, ಕುವೆಂಪುರನ್ನು ನಿಂದಿಸಿದವರ ವಿರುದ್ಧ ಕ್ರಮ ಜರುಗಿಸಿ: ನಿರ್ಮಲಾನಂದನಾಥ ಸ್ವಾಮೀಜಿ
ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸಲಿದೆ ಎಂದು ನಂಬಿದ್ದೇನೆ ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ
ರಾಜ್ಯದಲ್ಲಿ ಕಳೆದ ಮಾರ್ಚ್ ಮತ್ತು ಏಪ್ರೀಲ್ ತಿಂಗಳಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪರೀಕ್ಷೆಯ ಫಲಿತಾಂಶಗಳು ಇತ್ತೀಚೆಗಷ್ಟೆ ಹೊರಬಿದ್ದಿವೆ. ಈ ನಡುವೆ ಪ್ರಶ್ನಾ ಪತ್ರಿಕೆಗಳು ಸೋರಿಕೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರು
ಸ್ವಿಟ್ಸರ್ಲೆಂಡಿನ ದಾವೋಸ್ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಭಾಗವಹಿಸಿರುವ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿಯವರು ಕೇರಳ ಮೂಲದ ಮುಸ್ಲಿಂ ಉದ್ಯಮಿ, ಲುಲು ಕಂಪನಿ ಛೇರ್ಮನ್ ‘ಯೂಸುಫ್ಅಲಿ ಎಂ.ಎ.’ ಅವರೊಂದಿಗೆ ಹೂಡಿಕೆಯ ಬಗ್ಗೆ ಚರ್ಚೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಬ್ರಿಟನ್ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆ
ಬ್ರಿಟನ್ನ ಈಲಿಂಗ್ ನಗರದ ಮೇಯರ್ ಆಗಿ ಮೊಹಿಂದರ್ ಮಿಧಾರವರು ಆಯ್ಕೆ ಆಗುವುದರೊಂದಿಗೆ ಆ ಹುದ್ದೆಗೇರಿದ ಮೊದಲ ದಲಿತ ಮಹಿಳೆ ಎಂದು ಹಿರಿಮೆಗೆ ಪಾತ್ರರಾಗಿದ್ದಾರೆ. ಪಶ್ಚಿಮ ಲಂಡನ್ನಲ್ಲಿರುವ ಸಿಟಿ ಆಫ್ ಈಲಿಂಗ್ ಮೊಹಿಂದರ್ ಕೌರ್ ಮಿಧಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಪಿಎಫ್ಐ ರ್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ
ಅಕ್ಕಿ ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ, ನಿಮ್ಮ ‘ಯಮದೂತ’ರು ಬರುತ್ತಿದ್ದು, ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು ಎಂದು ಬಾಲಕ ರ್ಯಾಲಿಯಲ್ಲಿ ಕೂಗಿದ್ದರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಮಕ್ಕಳಿಗೆ ವಿಷ ಉಣಿಸಲಾಗುತ್ತಿದೆ: ಇಂತಹ ಪಠ್ಯದಲ್ಲಿ ನನ್ನ ಪಾಠ ಸೇರಿಸಬೇಡಿ- ಜಿ. ರಾಮಕೃಷ್ಣ
ಪಠ್ಯ ಪುನರ್ ಪರಿಷ್ಕರಣೆ ವಿವಾದದಿಂದಾಗಿ ನನ್ನ ಪಠ್ಯ ಕೈ ಬಿಡಿ ಎಂದು ದೇವನೂರ ಮಹಾದೇವರವರು ಪತ್ರ ಬರೆದ ಬೆನ್ನಲ್ಲೆ ಮತ್ತು ಹಿರಿಯ ಸಾಹಿತಿ ಜಿ.ರಾಮಕೃಷ್ಣ ಕೂಡ ಅದೇ ಹಾದಿ ತುಳಿದಿದ್ದಾರೆ. ಅವರು ಬರೆದಿರುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ
ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ. ಈ ಹಿಂದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳು
ಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಬದಲಾವಣೆಗಳು ವಿವಾದದ ಬಿರುಗಾಳಿಯೆಬ್ಬಿಸಿವೆ. ಒಂದೇ ಜಾತಿಯ ಸದಸ್ಯರನ್ನೊಳಗೊಂಡ ಸಮಿತಿಯು ಅವರದೇ ಜಾತಿ ಲೇಖಕರ ಪಠ್ಯಗಳನ್ನು ತುಂಬಿದ್ದು, ದಲಿತ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ
ರೋಹಿತ್ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್ ಹೌದೆ? ‘ಐಐಟಿ-ಸಿಇಟಿ’ ಎಂದರೇನು?
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಸಮಿತಿಗೆ ಬಲಪಂಥೀಯ ಟ್ರೋಲರ್ ರೋಹಿತ್ ಚಕ್ರತೀರ್ಥ ಅವರನ್ನು ಯಾವ ಮಾನದಂಡಗಳ ಅಡಿಯಲ್ಲಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂಬ ಪ್ರಶ್ನೆಗೆ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ


