Homeಕರ್ನಾಟಕಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

- Advertisement -
- Advertisement -

ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ | Naanu Gauriಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಮಲಾಪುರಂ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ, “ಇದು ಪೂರ್ವ ಯೋಜಿತ ಮತ್ತು ಸಂಘಟಿತ ಕೃತ್ಯ” ಎಂದು ರಾಜ್ಯ ಪೊಲೀಸರು ಪತ್ತೆ ಪತ್ತೆಹಚ್ಚಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಡಗೀತೆ ತಿರುಚಿದ, ಕುವೆಂಪುರನ್ನು ನಿಂದಿಸಿದವರ ವಿರುದ್ಧ ಕ್ರಮ ಜರುಗಿಸಿ: ನಿರ್ಮಲಾನಂದನಾಥ ಸ್ವಾಮೀಜಿರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸಲಿದೆ ಎಂದು ನಂಬಿದ್ದೇನೆ ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ ರಾಮನಗರ - SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ ಸೇರಿದಂತೆ 11 ಮಂದಿ ಬಂಧನ | Naanu Gauriರಾಜ್ಯದಲ್ಲಿ ಕಳೆದ ಮಾರ್ಚ್‌ ಮತ್ತು ಏಪ್ರೀಲ್ ತಿಂಗಳಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪರೀಕ್ಷೆಯ ಫಲಿತಾಂಶಗಳು ಇತ್ತೀಚೆಗಷ್ಟೆ ಹೊರಬಿದ್ದಿವೆ. ಈ ನಡುವೆ ಪ್ರಶ್ನಾ ಪತ್ರಿಕೆಗಳು ಸೋರಿಕೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರುಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರುಸ್ವಿಟ್ಸರ್ಲೆಂಡಿನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಭಾಗವಹಿಸಿರುವ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿಯವರು ಕೇರಳ ಮೂಲದ ಮುಸ್ಲಿಂ ಉದ್ಯಮಿ, ಲುಲು ಕಂಪನಿ ಛೇರ್ಮನ್ ‘ಯೂಸುಫ್‌ಅಲಿ ಎಂ.ಎ.’ ಅವರೊಂದಿಗೆ ಹೂಡಿಕೆಯ ಬಗ್ಗೆ ಚರ್ಚೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆಬ್ರಿಟನ್‌ನ ಈಲಿಂಗ್ ನಗರದ ಮೇಯರ್ ಆಗಿ ಮೊಹಿಂದರ್ ಮಿಧಾರವರು ಆಯ್ಕೆ ಆಗುವುದರೊಂದಿಗೆ ಆ ಹುದ್ದೆಗೇರಿದ ಮೊದಲ ದಲಿತ ಮಹಿಳೆ ಎಂದು ಹಿರಿಮೆಗೆ ಪಾತ್ರರಾಗಿದ್ದಾರೆ. ಪಶ್ಚಿಮ ಲಂಡನ್‌ನಲ್ಲಿರುವ ಸಿಟಿ ಆಫ್ ಈಲಿಂಗ್ ಮೊಹಿಂದರ್ ಕೌರ್ ಮಿಧಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ | Naanu Gauriಅಕ್ಕಿ ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ, ನಿಮ್ಮ ‘ಯಮದೂತ’ರು ಬರುತ್ತಿದ್ದು, ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು ಎಂದು ಬಾಲಕ ರ್‍ಯಾಲಿಯಲ್ಲಿ ಕೂಗಿದ್ದರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳಿಗೆ ವಿಷ ಉಣಿಸಲಾಗುತ್ತಿದೆ: ಇಂತಹ ಪಠ್ಯದಲ್ಲಿ ನನ್ನ ಪಾಠ ಸೇರಿಸಬೇಡಿ- ಜಿ. ರಾಮಕೃಷ್ಣಪಠ್ಯ ಪುನರ್ ಪರಿಷ್ಕರಣೆ ವಿವಾದದಿಂದಾಗಿ ನನ್ನ ಪಠ್ಯ ಕೈ ಬಿಡಿ ಎಂದು ದೇವನೂರ ಮಹಾದೇವರವರು ಪತ್ರ ಬರೆದ ಬೆನ್ನಲ್ಲೆ ಮತ್ತು ಹಿರಿಯ ಸಾಹಿತಿ ಜಿ.ರಾಮಕೃಷ್ಣ ಕೂಡ ಅದೇ ಹಾದಿ ತುಳಿದಿದ್ದಾರೆ. ಅವರು ಬರೆದಿರುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ. ಈ ಹಿಂದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳುಪಠ್ಯಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಬದಲಾವಣೆಗಳು ವಿವಾದದ ಬಿರುಗಾಳಿಯೆಬ್ಬಿಸಿವೆ. ಒಂದೇ ಜಾತಿಯ ಸದಸ್ಯರನ್ನೊಳಗೊಂಡ ಸಮಿತಿಯು ಅವರದೇ ಜಾತಿ ಲೇಖಕರ ಪಠ್ಯಗಳನ್ನು ತುಂಬಿದ್ದು, ದಲಿತ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು? | Naanu Gauriಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಸಮಿತಿಗೆ ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ಅವರನ್ನು ಯಾವ ಮಾನದಂಡಗಳ ಅಡಿಯಲ್ಲಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂಬ ಪ್ರಶ್ನೆಗೆ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...