Homeಕರ್ನಾಟಕಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

- Advertisement -
- Advertisement -

ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ ಆಂಧ್ರಪ್ರದೇಶ: ಹೊಸ ಜಿಲ್ಲೆಗೆ ಅಂಬೇಡ್ಕರ್‌‌‌ ನಾಮಕರಣ ವಿರೋಧಿಸಿ ಸಚಿವನ ಮನೆಗೆ ಬೆಂಕಿ | Naanu Gauriಆಂಧ್ರಪ್ರದೇಶದ ಕೋನಸೀಮಾ ಜಿಲ್ಲೆಯ ಅಮಲಾಪುರಂ ಪಟ್ಟಣದಲ್ಲಿ ಹಿಂಸಾಚಾರ ಭುಗಿಲೆದ್ದ ಕೆಲವು ದಿನಗಳ ನಂತರ, “ಇದು ಪೂರ್ವ ಯೋಜಿತ ಮತ್ತು ಸಂಘಟಿತ ಕೃತ್ಯ” ಎಂದು ರಾಜ್ಯ ಪೊಲೀಸರು ಪತ್ತೆ ಪತ್ತೆಹಚ್ಚಿರುವುದಾಗಿ ‘ದಿ ನ್ಯೂಸ್‌ ಮಿನಿಟ್‌’…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಾಡಗೀತೆ ತಿರುಚಿದ, ಕುವೆಂಪುರನ್ನು ನಿಂದಿಸಿದವರ ವಿರುದ್ಧ ಕ್ರಮ ಜರುಗಿಸಿ: ನಿರ್ಮಲಾನಂದನಾಥ ಸ್ವಾಮೀಜಿರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸಲಿದೆ ಎಂದು ನಂಬಿದ್ದೇನೆ ಎಂದು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಮನಗರ- SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ, ಶಿಕ್ಷಕ ಸೇರಿದಂತೆ 11 ಮಂದಿ ಬಂಧನ ರಾಮನಗರ - SSLC ಪರೀಕ್ಷೆಯಲ್ಲಿ ಅಕ್ರಮ; ಪ್ರಾಂಶುಪಾಲ ಸೇರಿದಂತೆ 11 ಮಂದಿ ಬಂಧನ | Naanu Gauriರಾಜ್ಯದಲ್ಲಿ ಕಳೆದ ಮಾರ್ಚ್‌ ಮತ್ತು ಏಪ್ರೀಲ್ ತಿಂಗಳಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪರೀಕ್ಷೆಯ ಫಲಿತಾಂಶಗಳು ಇತ್ತೀಚೆಗಷ್ಟೆ ಹೊರಬಿದ್ದಿವೆ. ಈ ನಡುವೆ ಪ್ರಶ್ನಾ ಪತ್ರಿಕೆಗಳು ಸೋರಿಕೆಯಾಗಿದ್ದು, ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರುಮುಸ್ಲಿಂ ಉದ್ಯಮಿ, ಲುಲು ಮುಖ್ಯಸ್ಥ ಯೂಸುಫ್ ಅಲಿ ಹೆಸರಿಸದ ಸಿಎಂ ಬೊಮ್ಮಾಯಿ!; ಸಂಘಪರಿವಾರದ ಭಯವೇ ಎಂದ ನೆಟ್ಟಿಗರುಸ್ವಿಟ್ಸರ್ಲೆಂಡಿನ ದಾವೋಸ್‌ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಭಾಗವಹಿಸಿರುವ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿಯವರು ಕೇರಳ ಮೂಲದ ಮುಸ್ಲಿಂ ಉದ್ಯಮಿ, ಲುಲು ಕಂಪನಿ ಛೇರ್ಮನ್ ‘ಯೂಸುಫ್‌ಅಲಿ ಎಂ.ಎ.’ ಅವರೊಂದಿಗೆ ಹೂಡಿಕೆಯ ಬಗ್ಗೆ ಚರ್ಚೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ರಿಟನ್‌ನ ಮೊದಲ ದಲಿತ ಮಹಿಳಾ ಮೇಯರ್ ಆಗಿ ಮೊಹಿಂದರ್ ಮಿಧಾ ಆಯ್ಕೆಬ್ರಿಟನ್‌ನ ಈಲಿಂಗ್ ನಗರದ ಮೇಯರ್ ಆಗಿ ಮೊಹಿಂದರ್ ಮಿಧಾರವರು ಆಯ್ಕೆ ಆಗುವುದರೊಂದಿಗೆ ಆ ಹುದ್ದೆಗೇರಿದ ಮೊದಲ ದಲಿತ ಮಹಿಳೆ ಎಂದು ಹಿರಿಮೆಗೆ ಪಾತ್ರರಾಗಿದ್ದಾರೆ. ಪಶ್ಚಿಮ ಲಂಡನ್‌ನಲ್ಲಿರುವ ಸಿಟಿ ಆಫ್ ಈಲಿಂಗ್ ಮೊಹಿಂದರ್ ಕೌರ್ ಮಿಧಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆಪಿಎಫ್‌ಐ ರ‍್ಯಾಲಿಯಲ್ಲಿ ‘ದ್ವೇಷ ಘೋಷಣೆ’ ಕೂಗಿದ ಅಪ್ರಾಪ್ತ ಬಾಲಕನ ತಂದೆ ವಶಕ್ಕೆ | Naanu Gauriಅಕ್ಕಿ ಮತ್ತು ಕರ್ಪೂರಗಳನ್ನು ಮನೆಯಲ್ಲಿ ತಯಾರಾಗಿಟ್ಟುಕೊಳ್ಳಿ, ನಿಮ್ಮ ‘ಯಮದೂತ’ರು ಬರುತ್ತಿದ್ದು, ನಮ್ಮ ನಾಡಿನಲ್ಲಿ ಮರ್ಯಾದೆಯಿಂದ ಇದ್ದರೆ ಜೀವಿಸಬಹುದು ಎಂದು ಬಾಲಕ ರ್‍ಯಾಲಿಯಲ್ಲಿ ಕೂಗಿದ್ದರು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳಿಗೆ ವಿಷ ಉಣಿಸಲಾಗುತ್ತಿದೆ: ಇಂತಹ ಪಠ್ಯದಲ್ಲಿ ನನ್ನ ಪಾಠ ಸೇರಿಸಬೇಡಿ- ಜಿ. ರಾಮಕೃಷ್ಣಪಠ್ಯ ಪುನರ್ ಪರಿಷ್ಕರಣೆ ವಿವಾದದಿಂದಾಗಿ ನನ್ನ ಪಠ್ಯ ಕೈ ಬಿಡಿ ಎಂದು ದೇವನೂರ ಮಹಾದೇವರವರು ಪತ್ರ ಬರೆದ ಬೆನ್ನಲ್ಲೆ ಮತ್ತು ಹಿರಿಯ ಸಾಹಿತಿ ಜಿ.ರಾಮಕೃಷ್ಣ ಕೂಡ ಅದೇ ಹಾದಿ ತುಳಿದಿದ್ದಾರೆ. ಅವರು ಬರೆದಿರುವ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಡಿನ ಹಿರಿಯ ಸಾಹಿತಿಗಳಾದ ದೇವನೂರ ಮಹಾದೇವರವರು ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ. ಈ ಹಿಂದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪಠ್ಯ ವಿವಾದ: ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ 4 ಸುಳ್ಳುಗಳುಪಠ್ಯಬಿಜೆಪಿ ಸರ್ಕಾರ ನೇಮಿಸಿದ್ದ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುನರ್ ಪರಿಷ್ಕರಣೆ ಸಮಿತಿ ಮಾಡಿರುವ ಬದಲಾವಣೆಗಳು ವಿವಾದದ ಬಿರುಗಾಳಿಯೆಬ್ಬಿಸಿವೆ. ಒಂದೇ ಜಾತಿಯ ಸದಸ್ಯರನ್ನೊಳಗೊಂಡ ಸಮಿತಿಯು ಅವರದೇ ಜಾತಿ ಲೇಖಕರ ಪಠ್ಯಗಳನ್ನು ತುಂಬಿದ್ದು, ದಲಿತ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು?ರೋಹಿತ್‌ ಚಕ್ರತೀರ್ಥ ‘ಐಐಟಿ-ಸಿಇಟಿ’ ಪ್ರೊಫೆಸರ್‌ ಹೌದೆ? ‘ಐಐಟಿ-ಸಿಇಟಿ’ ಎಂದರೇನು? | Naanu Gauriಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿರುವ ವಿವಾದ ಮತ್ತಷ್ಟು ತಾರಕಕ್ಕೇರಿದೆ. ಸಮಿತಿಗೆ ಬಲಪಂಥೀಯ ಟ್ರೋಲರ್‌‌ ರೋಹಿತ್‌ ಚಕ್ರತೀರ್ಥ ಅವರನ್ನು ಯಾವ ಮಾನದಂಡಗಳ ಅಡಿಯಲ್ಲಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂಬ ಪ್ರಶ್ನೆಗೆ ಸೋಮವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯಿಸಿದ್ದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...