Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

- Advertisement -
- Advertisement -

ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌ ಪಂಜಾಬ್‌ ಕಿಂಗ್ಸ್‌ (ಪಿಬಿಕೆಎಸ್‌) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ (ಎಲ್‌ಎಸ್‌ಜಿ) ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಎಡಗೈ ಬ್ಯಾಟ್‌ಮನ್‌, ಎಲ್‌ಎಸ್‌ಜಿ ಪರ ಆಡುತ್ತಿರುವ ಕ್ವಿಂಟನ್‌ ಡಿಕಾಕ್‌ ಕ್ರೀಡಾ ಸ್ಫೂರ್ತಿ ಮೆರೆದು ಕ್ರಿಕೆಟ್‌ ಪ್ರೇಮಿಗಳ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?‘ಪುಷ್ಪ’, ‘ಆರ್‌‌ಆರ್‌‌ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ‌. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪುಸುಪ್ರೀಂ ಕೋರ್ಟ್ಹೊಸದಿಲ್ಲಿ: ದೇಶದಾದ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಸಹಿಸುದ್ದಿ ನೀಡಿದೆ. ಇವರು ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರು ಎಂದು ಕೋರ್ಟ್ ತೀರ್ಪು ನೀಡಿದೆ. ಕೇಂದ್ರ ಮತ್ತು ರಾಜ್ಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ ಹೋರಾಟಗಾರ ಮೈಸೂರಿನ ಹಾರೋಹಳ್ಳಿ ರವೀಂದ್ರ ಬಂಧನದಲಿತ ಹೋರಾಟಗಾರ ಮೈಸೂರಿನ ಹಾರೋಹಳ್ಳಿ ರವೀಂದ್ರ ಬಂಧನದಲಿತ ಹೋರಾಟಗಾರ, ಚಿಂತಕ, ಬರಹಗಾರ ಹಾಗೂ ಪತ್ರಕರ್ತ ಮೈಸೂರು ಜಿಲ್ಲೆಯ ಹಾರೋಹಳ್ಳಿ ರವೀಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವರುಣದಲ್ಲಿ ರವೀಂದ್ರ ಅವರನ್ನು ಬಂಧಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಠಾಣೆ ಪೊಲೀಸರು ಅರೆಸ್ಟ್‌ ಮಾಡಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಲೆಗಳಲ್ಲಿ ಹಿಜಾಬ್‌‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ಶಾಲೆಗಳಲ್ಲಿ ಹಿಜಾಬ್‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ | Naanu Gauriತರಗತಿಗಳಿಗೆ ಹಾಜರಾಗುವ ವೇಳೆ ವಿದ್ಯಾರ್ಥಿಗಳು ತಮ್ಮ ಧರ್ಮವನ್ನು ಪ್ರದರ್ಶಿಸುವ ಉಡುಪುಗಳನ್ನು ಧರಿಸುವುದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರಿಗೆ ಚಿತ್ರಹಿಂಸೆ ನೀಡಿ ಹತ್ಯೆಗೈದಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಪೆದ್ದನಹಳ್ಳಿ ಗ್ರಾಮದ ಗಿರೀಶ್ ಮೂಡಲಗಿರಿಯಪ್ಪ (30) ಮತ್ತು ಚೇಳೂರು ಹೋಬಳಿ ಮಂಚಲದೊರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರೌಂಡ್‌ ರಿಪೋರ್ಟ್: ಪೆದ್ದನಹಳ್ಳಿಯಲ್ಲಿ ದಲಿತರ ಹತ್ಯೆ; ನೊಂದ ಕುಟುಂಬಗಳ ನೋವಿನ ಕಥೆ ಇದುಪುಟ್ಟ ಹೆಂಚಿನ ಮನೆ. ಮಣ್ಣು ಇಟ್ಟಿಗೆಯ ಗೋಡೆ. ಹೊಸಲು ದಾಟಿದ ಕೂಡಲೇ ಚಿಕ್ಕದಾದ ಹಾಲ್‌ನಲ್ಲಿ ಟಿ.ವಿ. ಷೋಕೇಶ್‌. ಗೋಡೆಗಂಟಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರದ ಜೊತೆಗೆ ಹಿಂದೂ ದೇವರುಗಳ ಫೋಟೋಗಳು. ಟಿ.ವಿ.ಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲುಗೊಳಿಸಿ, ಹಲ್ಲೆ ನಡೆಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ. ಈ ಕುರಿತು ದಲಿತ  ಮುಖಂಡರಾದ ಈಶ್ವರಿ ಪದ್ಮುಂಜ ಅವರು ವಿವರಣೆ ನೀಡಿದ್ದು, ‘ವಾರ್ತಾಭಾರತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು ತರಳಬಾಳುನನಗೆ ಮತ್ತು ನನ್ನ ಕುಟುಂಬದವರಿಗೆ ತರಳಬಾಳು ಜಗದ್ಗುರು 1108 ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಮತ್ತು ಅವರ ನೌಕರರಾದ ಮರುಳಸಿದ್ದಪ್ಪ ಎಂಬುವವರಿಂದ ಜೀವ ಬೆದರಿಕೆ ಇದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರ: ದೂರು ನೀಡಲು ಬಂದ ಮಹಿಳೆಯಿಂದ ಮಸಾಜ್‌; ಪೊಲೀಸ್‌ ಅಧಿಕಾರಿ ಅಮಾನತುಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೂರು ನೀಡಲು ಹೋದ ಮಹಿಳೆಯಿಂದ ಪೊಲೀಸ್ ಠಾಣೆಯೊಳಗೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ರಾಜ್ಯದ ಸಹರ್ಸಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ನೌಹಟ್ಟಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...