Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

- Advertisement -
- Advertisement -

ಐಪಿಎಲ್‌: ಪಂಜಾಬ್‌ ವಿರುದ್ಧದ ಪಂದ್ಯದಲ್ಲಿ ಕ್ರೀಡಾಸ್ಫೂರ್ತಿ ಮೆರೆದ ಕ್ವಿಂಟನ್ ಡಿಕಾಕ್‌ ಪಂಜಾಬ್‌ ಕಿಂಗ್ಸ್‌ (ಪಿಬಿಕೆಎಸ್‌) ಹಾಗೂ ಲಕ್ನೋ ಸೂಪರ್‌ ಜೈಂಟ್ಸ್‌ (ಎಲ್‌ಎಸ್‌ಜಿ) ನಡುವಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಎಡಗೈ ಬ್ಯಾಟ್‌ಮನ್‌, ಎಲ್‌ಎಸ್‌ಜಿ ಪರ ಆಡುತ್ತಿರುವ ಕ್ವಿಂಟನ್‌ ಡಿಕಾಕ್‌ ಕ್ರೀಡಾ ಸ್ಫೂರ್ತಿ ಮೆರೆದು ಕ್ರಿಕೆಟ್‌ ಪ್ರೇಮಿಗಳ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದಕ್ಷಿಣದ ಸಿನಿಮಾಗಳೆಂದರೆ ‘KGF, RRR, ಪುಷ್ಪ’ ಅಷ್ಟೇ ಅಲ್ಲ: ಬಾಲಿವುಡ್‌ ಎದುರು ಚರ್ಚೆ ಹಾದಿತಪ್ಪಿತೆ?‘ಪುಷ್ಪ’, ‘ಆರ್‌‌ಆರ್‌‌ಆರ್’, ‘ಕೆಜಿಎಫ್- 2’ ಸಿನಿಮಾಗಳ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ಮಂದಿ ಒತ್ತಡಕ್ಕೊಳಗಾಗಿದ್ದಾರೆಂಬ ಚರ್ಚೆ ನಡೆಯುತ್ತಿದೆ‌. ‘ಹಿಂದಿ ರಾಷ್ಟ್ರೀಯ ಭಾಷೆ’ ಎಂಬ ಹೇಳಿಕೆಗಳನ್ನು ನೋಡಿದರೆ ಬಾಲಿವುಡ್ ತಾರೆಗಳು ಭಯಗೊಂಡಿರುವುದು ನಿಜವೂ ಅನಿಸುತ್ತಿದೆ. ಇದೆಲ್ಲದರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಅಂಗನವಾಡಿ ಕಾರ್ಯಕರ್ತೆಯರು ಗ್ರಾಚ್ಯುಟಿಗೆ ಅರ್ಹರು: ಸುಪ್ರೀಂ ಮಹತ್ವದ ತೀರ್ಪುಸುಪ್ರೀಂ ಕೋರ್ಟ್ಹೊಸದಿಲ್ಲಿ: ದೇಶದಾದ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಿರುವ 25 ಲಕ್ಷಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಸಹಿಸುದ್ದಿ ನೀಡಿದೆ. ಇವರು ಗ್ರಾಚ್ಯುಟಿ ಪಡೆದುಕೊಳ್ಳಲು ಅರ್ಹರು ಎಂದು ಕೋರ್ಟ್ ತೀರ್ಪು ನೀಡಿದೆ. ಕೇಂದ್ರ ಮತ್ತು ರಾಜ್ಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ ಹೋರಾಟಗಾರ ಮೈಸೂರಿನ ಹಾರೋಹಳ್ಳಿ ರವೀಂದ್ರ ಬಂಧನದಲಿತ ಹೋರಾಟಗಾರ ಮೈಸೂರಿನ ಹಾರೋಹಳ್ಳಿ ರವೀಂದ್ರ ಬಂಧನದಲಿತ ಹೋರಾಟಗಾರ, ಚಿಂತಕ, ಬರಹಗಾರ ಹಾಗೂ ಪತ್ರಕರ್ತ ಮೈಸೂರು ಜಿಲ್ಲೆಯ ಹಾರೋಹಳ್ಳಿ ರವೀಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವರುಣದಲ್ಲಿ ರವೀಂದ್ರ ಅವರನ್ನು ಬಂಧಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಠಾಣೆ ಪೊಲೀಸರು ಅರೆಸ್ಟ್‌ ಮಾಡಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಲೆಗಳಲ್ಲಿ ಹಿಜಾಬ್‌‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ಶಾಲೆಗಳಲ್ಲಿ ಹಿಜಾಬ್‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ | Naanu Gauriತರಗತಿಗಳಿಗೆ ಹಾಜರಾಗುವ ವೇಳೆ ವಿದ್ಯಾರ್ಥಿಗಳು ತಮ್ಮ ಧರ್ಮವನ್ನು ಪ್ರದರ್ಶಿಸುವ ಉಡುಪುಗಳನ್ನು ಧರಿಸುವುದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗುಬ್ಬಿ: ಇಬ್ಬರು ದಲಿತ ಯುವಕರ ಭೀಕರ ಹತ್ಯೆ; ಖೈರ್ಲಾಂಜಿ ಮಾದರಿ ಪ್ರಕರಣ?ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಇಬ್ಬರು ದಲಿತ ಯುವಕರಿಗೆ ಚಿತ್ರಹಿಂಸೆ ನೀಡಿ ಹತ್ಯೆಗೈದಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಪೆದ್ದನಹಳ್ಳಿ ಗ್ರಾಮದ ಗಿರೀಶ್ ಮೂಡಲಗಿರಿಯಪ್ಪ (30) ಮತ್ತು ಚೇಳೂರು ಹೋಬಳಿ ಮಂಚಲದೊರೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರೌಂಡ್‌ ರಿಪೋರ್ಟ್: ಪೆದ್ದನಹಳ್ಳಿಯಲ್ಲಿ ದಲಿತರ ಹತ್ಯೆ; ನೊಂದ ಕುಟುಂಬಗಳ ನೋವಿನ ಕಥೆ ಇದುಪುಟ್ಟ ಹೆಂಚಿನ ಮನೆ. ಮಣ್ಣು ಇಟ್ಟಿಗೆಯ ಗೋಡೆ. ಹೊಸಲು ದಾಟಿದ ಕೂಡಲೇ ಚಿಕ್ಕದಾದ ಹಾಲ್‌ನಲ್ಲಿ ಟಿ.ವಿ. ಷೋಕೇಶ್‌. ಗೋಡೆಗಂಟಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರದ ಜೊತೆಗೆ ಹಿಂದೂ ದೇವರುಗಳ ಫೋಟೋಗಳು. ಟಿ.ವಿ.ಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಳ್ತಂಗಡಿ: ಆದಿವಾಸಿ ಮಹಿಳೆಯ ಮೇಲೆ ಹಲ್ಲೆ, ಅರೆಬೆತ್ತಲೆ ಮಾಡಿ ಚಿತ್ರೀಕರಣ; ದುಷ್ಕರ್ಮಿಗಳ ಕೃತ್ಯಕ್ಕೆ ಬಿಜೆಪಿ ಮುಖಂಡನೇ ನೇತೃತ್ವ?ಬೆಳ್ತಂಗಡಿ: ಆದಿವಾಸಿ ಮಹಿಳೆಯನ್ನು ಅರೆಬೆತ್ತಲುಗೊಳಿಸಿ, ಹಲ್ಲೆ ನಡೆಸಿ ಅವಮಾನ ಮಾಡಿರುವ ಘಟನೆ ತಾಲ್ಲೂಕಿನ ಉಜಿರೆ ಗ್ರಾಮದ ಅಳಕೆ ಎಂಬಲ್ಲಿ ನಡೆದಿದೆ. ಈ ಕುರಿತು ದಲಿತ  ಮುಖಂಡರಾದ ಈಶ್ವರಿ ಪದ್ಮುಂಜ ಅವರು ವಿವರಣೆ ನೀಡಿದ್ದು, ‘ವಾರ್ತಾಭಾರತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ತರಳಬಾಳು ಜಗದ್ಗುರು ಮತ್ತು ಇತರರಿಂದ ಜೀವಭಯ ಆರೋಪ: ಮಹಿಳೆಯಿಂದ ದೂರು ತರಳಬಾಳುನನಗೆ ಮತ್ತು ನನ್ನ ಕುಟುಂಬದವರಿಗೆ ತರಳಬಾಳು ಜಗದ್ಗುರು 1108 ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಮತ್ತು ತರಳಬಾಳು ಬೆಂಗಳೂರು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ ಮತ್ತು ಅವರ ನೌಕರರಾದ ಮರುಳಸಿದ್ದಪ್ಪ ಎಂಬುವವರಿಂದ ಜೀವ ಬೆದರಿಕೆ ಇದೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರ: ದೂರು ನೀಡಲು ಬಂದ ಮಹಿಳೆಯಿಂದ ಮಸಾಜ್‌; ಪೊಲೀಸ್‌ ಅಧಿಕಾರಿ ಅಮಾನತುಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೂರು ನೀಡಲು ಹೋದ ಮಹಿಳೆಯಿಂದ ಪೊಲೀಸ್ ಠಾಣೆಯೊಳಗೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ರಾಜ್ಯದ ಸಹರ್ಸಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ನೌಹಟ್ಟಾ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಪಕ್ಷದ ಅಭ್ಯರ್ಥಿ ವಿರುದ್ದ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ ಶಾಸಕ

0
ಫತೇಪುರ್ ಸಿಕ್ರಿ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದ್ದು , ಪಕ್ಷದ ಸ್ಥಳೀಯ ಶಾಸಕ ಬಾಬುಲಾಲ್ ಚೌಧರಿ ಅವರು ಪಕ್ಷದ ಅಭ್ಯರ್ಥಿ ಮತ್ತು ಹಾಲಿ ಸಂಸದ ರಾಜ್‌ಕುಮಾರ್ ಚಹಾರ್...