ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್
ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ ಸಂಚಾರ ನಿಯಮ ಉಲ್ಲಮಘನೆ ದಂಡ ಪಾವತಿಸುವಂತೆ ಒತ್ತಾಯಿಸುವಂತಿಲ್ಲ ಎಂದು ಹೇಳಿದೆ. ಹೈದರಾಬಾದ್ ಸಂಚಾರ ಪೊಲೀಸರು ನಿಯಮಗಳನ್ನು ಜಾರಿಗೊಳಿಸಲು ಬಳಸುವ ವಿಧಾನಗಳನ್ನು ಪ್ರಶ್ನಿಸಿ ಸಿಕಂದರಾಬಾದ್ ನಿವಾಸಿ ವಿ. ರಾಘವೇಂದ್ರ ಚಾರಿ ಸಲ್ಲಿಸಿದ ಎರಡು ರಿಟ್ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ಎನ್.ವಿ. ಶ್ರವಣ್ ಕುಮಾರ್ ಅವರ … Continue reading ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed