Homeಎಕಾನಮಿ#BoycottJio ಜಿಯೊ ತೊಲಗಿಸಿ ಟ್ರೆಂಡಿಂಗ್‌. ಏಕೆ ಗೊತ್ತಾ?

#BoycottJio ಜಿಯೊ ತೊಲಗಿಸಿ ಟ್ರೆಂಡಿಂಗ್‌. ಏಕೆ ಗೊತ್ತಾ?

- Advertisement -
- Advertisement -

ಜೀವನ ಪೂರ್ತಿ ಉಚಿತ ಕರೆಗಳು ಎಂದು ಘೋಷಿಸಿದ್ದ ಜಿಯೋ ರಿಲೆಯನ್ಸ್‌ ಈಗ ಇದ್ದಕ್ಕಿದ್ದಂತೆಯೇ ಇತರ ನೆಟ್‌ವರ್ಕ್‌ಗೆ ಒಂದು ನಿಮಿಷಕ್ಕೆ 6ಪೈಸೆ ದರ ನಿಗದಿ ಮಾಡಿದೆ. ಇದು ಜಿಯೋ ಬಳಕೆದಾರರದಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದ್ದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಯೋ ತನ್ನ ಹೊಸ ಪ್ಲಾನ್‌ ಅನ್ನು ಘೋಸಿಸುತ್ತಿದ್ದಂತೆಯೇ #BoycottJio ಜಿಯೊ ತೊಲಗಿಸಿ ಟ್ರೆಂಡಿಂಗ್‌ ಆಗಿದೆ. ಇದೇ ಸಂದರ್ಭದಲ್ಲಿ BSNL ಕೂಡ ಟ್ರೆಂಡಿಂಗ್‌ ಆಗಿದ್ದು ಜಿಯೋ ತ್ಯಜಿಸಿ ಬಿಎಸ್‌ಎನ್‌ಎಲ್‌ ಉಳಿಸಿ ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ವಿಪರ್ಯಾಸವೆಂದರೆ ಬಹಳಷ್ಟು ಜನರು ಜಿಯೋ ನೆಟ್‌ವರ್ಕ್ ಬಳಸಿಯೇ #BoycottJio ಟ್ರೆಂಡಿಂಗ್ ಮಾಡುತ್ತಿರುವುದು ಮಜವಾಗಿದೆ ಎಂದು ಕೆಲವರು ಕಿಚಾಯಿಸಿದ್ದಾರೆ.

ಇದೆಲ್ಲವೂ ಪೂರ್ವಯೋಜಿತವಾಗಿದೆ…

ಉಚಿತ ಡೇಟಾವನ್ನು ನೀಡಿ
ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿ
ಅವರನ್ನು ಇಂಟರ್ನೆಟ್‌ಗೆ ವ್ಯಸನಿಯನ್ನಾಗಿ ಮಾಡಿ
ಉಚಿತ ಡೇಟಾವನ್ನು ವಿಸ್ತರಿಸಿ
1 ಕುಟುಂಬಕ್ಕೆ 1 ಫೋನ್‌ನಿಂದ 1 ವ್ಯಕ್ತಿಗೆ 1 ಫೋನ್‌ ಬಂದು
ಪೋರ್ಟಬಿಲಿಟಿಯನ್ನು ಪ್ರೋತ್ಸಾಹಿಸಿ
ಸಣ್ಣ ಮೊತ್ತವನ್ನು ವಿಧಿಸಿ
ಏಕಸ್ವಾಮ್ಯವನ್ನು ರಚಿಸಿ
ಶುಲ್ಕವನ್ನು ಹೆಚ್ಚಿಸಿ
ಎಲ್ಲಾ ಸೇವೆಗೂ ಶುಲ್ಕ ವಿಧಿಸಿ
ನಂತರ ಉಚಿತ ಬಳಕೆ ಇಲ್ಲ ಎಂದು ಘೋಷಿಸುವುದು ಪೂರ್ವಯೋಜಿತವಲ್ಲವೇ ಎಂದು ಡಿಗಿ ಚಂದ್ರುರವರು ಟ್ವಿಟ್ಟರ್‌ನಲ್ಲಿ ಕಿಡಿಕಾರಿದ್ದಾರೆ.

ಮೊದಲು ಅವರು ಅದನ್ನು ಉಚಿತ/ಅಗ್ಗವಾಗಿ ನೀಡುತ್ತಾರೆ.
ಜನರು ಕುರಿಗಳಂತೆ ಸೇರುತ್ತಾರೆ.
ಇತರ ಕಂಪನಿಗಳು ಭಾರಿ ನಷ್ಟವನ್ನು ಅನುಭವಿಸುತ್ತಾರೆ ಮತ್ತು ಕಾರ್ಯಾಚರಣೆಯನ್ನು ಮುಚ್ಚಬೇಕಾಗುತ್ತದೆ.
ಏಕಸ್ವಾಮ್ಯದ ಹತ್ತಿರ ತಲುಪಿದೆ.
ನಂತರ, ನಿಮಗೆ ಯಾವುದೇ ವಿಶ್ವಾಸಾರ್ಹ ಆಯ್ಕೆ ಇಲ್ಲದಿದ್ದಾಗ ನೀವು ಅವರ ನಿಜವಾದ ಬಣ್ಣಗಳನ್ನು ನೋಡುತ್ತೀರಿ ಎಂದು ಕೌ ಮಾಮ್‌ರವರು ಟ್ವೀಟ್‌ ಮಾಡಿದ್ದಾರೆ.

ದಯವಿಟ್ಟು ಹುಡುಗರೇ …. ಬಿಎಸ್ಎನ್ಎಲ್‌ಗೆ ಬದಲಿಸಿ ಮತ್ತು ಈ ಅನಾರೋಗ್ಯದ ಉದ್ಯಮವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡಿ.

ಇದರಿಂದ ನೀವು ಆರ್ಥಿಕತೆಗೆ ಸಹಾಯ ಮಾಡುತ್ತೀರಿ ಮತ್ತು ಚಿಂತೆಗೀಡಾದ ಲಕ್ಷಾಂತರ ಬಿಎಸ್‌ಎನ್‌ಎಲ್ ಸಿಬ್ಬಂದಿ ನಿಮಗೆ ಆಶೀರ್ವಾದ ನೀಡುತ್ತಾರೆ.? ಎಂದು ಮತ್ತೊಬ್ಬರು ಕಿಚಾಯಿಸಿದ್ದಾರೆ..

ಈ ನಡುವೆ ಏರ್‌ಟೆಲ್ ಕಂಪನಿಯ ಸಂಭ್ರಮಚರಣೆ ಈ ರೀತಿ ಇರುತ್ತದೆ..

ಇನ್ನು ಜಿಯೋ ಮತ್ತು ಮುಖೇಶ್ ಅಂಬಾನಿ ವಿರುದ್ಧ ಕ್ಷಣಾರ್ಧದಲ್ಲಿ ಸಾವಿರಾರು ಮೀಮ್ಸ್‌ಗಳು ತಯಾರಾಗಿದ್ದು ಭಾರೀ ಟ್ರೋಲ್‌ಗಳು ಆರಂಭವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...