Homeಎಕಾನಮಿ#BoycottJio ಜಿಯೊ ತೊಲಗಿಸಿ ಟ್ರೆಂಡಿಂಗ್‌. ಏಕೆ ಗೊತ್ತಾ?

#BoycottJio ಜಿಯೊ ತೊಲಗಿಸಿ ಟ್ರೆಂಡಿಂಗ್‌. ಏಕೆ ಗೊತ್ತಾ?

- Advertisement -
- Advertisement -

ಜೀವನ ಪೂರ್ತಿ ಉಚಿತ ಕರೆಗಳು ಎಂದು ಘೋಷಿಸಿದ್ದ ಜಿಯೋ ರಿಲೆಯನ್ಸ್‌ ಈಗ ಇದ್ದಕ್ಕಿದ್ದಂತೆಯೇ ಇತರ ನೆಟ್‌ವರ್ಕ್‌ಗೆ ಒಂದು ನಿಮಿಷಕ್ಕೆ 6ಪೈಸೆ ದರ ನಿಗದಿ ಮಾಡಿದೆ. ಇದು ಜಿಯೋ ಬಳಕೆದಾರರದಲ್ಲಿ ತೀವ್ರ ಆಕ್ರೋಶ ಹುಟ್ಟಿಸಿದ್ದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಯೋ ತನ್ನ ಹೊಸ ಪ್ಲಾನ್‌ ಅನ್ನು ಘೋಸಿಸುತ್ತಿದ್ದಂತೆಯೇ #BoycottJio ಜಿಯೊ ತೊಲಗಿಸಿ ಟ್ರೆಂಡಿಂಗ್‌ ಆಗಿದೆ. ಇದೇ ಸಂದರ್ಭದಲ್ಲಿ BSNL ಕೂಡ ಟ್ರೆಂಡಿಂಗ್‌ ಆಗಿದ್ದು ಜಿಯೋ ತ್ಯಜಿಸಿ ಬಿಎಸ್‌ಎನ್‌ಎಲ್‌ ಉಳಿಸಿ ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ವಿಪರ್ಯಾಸವೆಂದರೆ ಬಹಳಷ್ಟು ಜನರು ಜಿಯೋ ನೆಟ್‌ವರ್ಕ್ ಬಳಸಿಯೇ #BoycottJio ಟ್ರೆಂಡಿಂಗ್ ಮಾಡುತ್ತಿರುವುದು ಮಜವಾಗಿದೆ ಎಂದು ಕೆಲವರು ಕಿಚಾಯಿಸಿದ್ದಾರೆ.

ಇದೆಲ್ಲವೂ ಪೂರ್ವಯೋಜಿತವಾಗಿದೆ…

ಉಚಿತ ಡೇಟಾವನ್ನು ನೀಡಿ
ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸಿ
ಅವರನ್ನು ಇಂಟರ್ನೆಟ್‌ಗೆ ವ್ಯಸನಿಯನ್ನಾಗಿ ಮಾಡಿ
ಉಚಿತ ಡೇಟಾವನ್ನು ವಿಸ್ತರಿಸಿ
1 ಕುಟುಂಬಕ್ಕೆ 1 ಫೋನ್‌ನಿಂದ 1 ವ್ಯಕ್ತಿಗೆ 1 ಫೋನ್‌ ಬಂದು
ಪೋರ್ಟಬಿಲಿಟಿಯನ್ನು ಪ್ರೋತ್ಸಾಹಿಸಿ
ಸಣ್ಣ ಮೊತ್ತವನ್ನು ವಿಧಿಸಿ
ಏಕಸ್ವಾಮ್ಯವನ್ನು ರಚಿಸಿ
ಶುಲ್ಕವನ್ನು ಹೆಚ್ಚಿಸಿ
ಎಲ್ಲಾ ಸೇವೆಗೂ ಶುಲ್ಕ ವಿಧಿಸಿ
ನಂತರ ಉಚಿತ ಬಳಕೆ ಇಲ್ಲ ಎಂದು ಘೋಷಿಸುವುದು ಪೂರ್ವಯೋಜಿತವಲ್ಲವೇ ಎಂದು ಡಿಗಿ ಚಂದ್ರುರವರು ಟ್ವಿಟ್ಟರ್‌ನಲ್ಲಿ ಕಿಡಿಕಾರಿದ್ದಾರೆ.

ಮೊದಲು ಅವರು ಅದನ್ನು ಉಚಿತ/ಅಗ್ಗವಾಗಿ ನೀಡುತ್ತಾರೆ.
ಜನರು ಕುರಿಗಳಂತೆ ಸೇರುತ್ತಾರೆ.
ಇತರ ಕಂಪನಿಗಳು ಭಾರಿ ನಷ್ಟವನ್ನು ಅನುಭವಿಸುತ್ತಾರೆ ಮತ್ತು ಕಾರ್ಯಾಚರಣೆಯನ್ನು ಮುಚ್ಚಬೇಕಾಗುತ್ತದೆ.
ಏಕಸ್ವಾಮ್ಯದ ಹತ್ತಿರ ತಲುಪಿದೆ.
ನಂತರ, ನಿಮಗೆ ಯಾವುದೇ ವಿಶ್ವಾಸಾರ್ಹ ಆಯ್ಕೆ ಇಲ್ಲದಿದ್ದಾಗ ನೀವು ಅವರ ನಿಜವಾದ ಬಣ್ಣಗಳನ್ನು ನೋಡುತ್ತೀರಿ ಎಂದು ಕೌ ಮಾಮ್‌ರವರು ಟ್ವೀಟ್‌ ಮಾಡಿದ್ದಾರೆ.

ದಯವಿಟ್ಟು ಹುಡುಗರೇ …. ಬಿಎಸ್ಎನ್ಎಲ್‌ಗೆ ಬದಲಿಸಿ ಮತ್ತು ಈ ಅನಾರೋಗ್ಯದ ಉದ್ಯಮವನ್ನು ಪುನರುಜ್ಜೀವನಗೊಳಿಸಲು ಸಹಾಯ ಮಾಡಿ.

ಇದರಿಂದ ನೀವು ಆರ್ಥಿಕತೆಗೆ ಸಹಾಯ ಮಾಡುತ್ತೀರಿ ಮತ್ತು ಚಿಂತೆಗೀಡಾದ ಲಕ್ಷಾಂತರ ಬಿಎಸ್‌ಎನ್‌ಎಲ್ ಸಿಬ್ಬಂದಿ ನಿಮಗೆ ಆಶೀರ್ವಾದ ನೀಡುತ್ತಾರೆ.? ಎಂದು ಮತ್ತೊಬ್ಬರು ಕಿಚಾಯಿಸಿದ್ದಾರೆ..

ಈ ನಡುವೆ ಏರ್‌ಟೆಲ್ ಕಂಪನಿಯ ಸಂಭ್ರಮಚರಣೆ ಈ ರೀತಿ ಇರುತ್ತದೆ..

ಇನ್ನು ಜಿಯೋ ಮತ್ತು ಮುಖೇಶ್ ಅಂಬಾನಿ ವಿರುದ್ಧ ಕ್ಷಣಾರ್ಧದಲ್ಲಿ ಸಾವಿರಾರು ಮೀಮ್ಸ್‌ಗಳು ತಯಾರಾಗಿದ್ದು ಭಾರೀ ಟ್ರೋಲ್‌ಗಳು ಆರಂಭವಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...