ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆ : ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನತೆ

ಕಳೆದ ಒಂದು ವಾರದಿಂದ ಬೆಂಗಳೂರು ಮಹಾನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಗುಡುಗು, ಸಿಡಿಲು ಸಹಿತ ಗಾಳಿ ಮಳೆಗೆ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡು ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರತಿದಿನ ಸಂಜೆ ಹೊತ್ತಿಗೆ ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು (ಅ.23) ಬೆಳಿಗ್ಗೆಯಿಂದ ಕೊಂಚ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣವಿತ್ತು. ಆದರೆ, ಸಂಜೆ 4 ಗಂಟೆಯಿಂದ ಮಳೆ ಶುರುವಾಗಿದೆ. ಹವಾಮಾನ ಇಲಾಖೆ ಇಂದು ನಗರಕ್ಕೆ ಆರೆಂಜ್ ಅಲರ್ಟ್ … Continue reading ವಾಡಿಕೆಗಿಂತ ಎರಡು ಪಟ್ಟು ಹೆಚ್ಚು ಮಳೆ : ಸಂಕಷ್ಟಕ್ಕೆ ಸಿಲುಕಿದ ಬೆಂಗಳೂರು ಜನತೆ