HomeಮುಖಪುಟBCCI ಕಾರ್ಯದರ್ಶಿ 'ಜೇ ಷಾ' ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ?

BCCI ಕಾರ್ಯದರ್ಶಿ ‘ಜೇ ಷಾ’ ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ?

ಸದಾ ವಂಶಾಡಳಿತದ ವಿರುದ್ಧ ಮಾತಾಡುತ್ತಿದ್ದ ಬಿಜೆಪಿ ಹೀಗೆನು ಮಾಡುತ್ತಿದೆ ಎಂದು ಜನ ಪ್ರಶ್ನಿಸಿದ್ದಾರೆ. ಜೇ ಷಾ ಮತ್ತು ಅಮಿತ್‌ ಷಾ ವಿರುದ್ಧದ ಟ್ರೋಲ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ

- Advertisement -
- Advertisement -

ಅಮಿತ್ ಷಾ ಅವರ ಮಗ ಈಗ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ. ಆದರೆ ಇದು ಸ್ವಜನಪಕ್ಷಪಾತವಲ್ಲ ಏಕೆಂದರೆ ಅವರ ಉಪನಾಮ ಗಾಂಧಿ ಅಲ್ಲವಲ್ಲ ಎಂದು ಟ್ವಿಟ್ಟರ್‌ನಲ್ಲಿ ಟ್ರೋಲ್‌ ಮಾಡಲಾಗಿದೆ.

ಇಂದು ಬಿಸಿಸಿಐ ಕಾರ್ಯದರ್ಶಿಯಾಗಿ ಅಮಿತ್‌ ಷಾರವರ ಮಗ ಜೇ ಷಾ ಆಯ್ಕೆಯಾಗುತ್ತಲೇ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಸದಾ ವಂಶಾಡಳಿತದ ವಿರುದ್ಧ ಮಾತಾಡುತ್ತಿದ್ದ ಬಿಜೆಪಿ ಹೀಗೆನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಜೇ ಷಾ ಮತ್ತು ಅಮಿತ್‌ ಷಾ ವಿರುದ್ಧದ ಟ್ರೋಲ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ.

ಪ್ರತಿ ಚುನಾವಣಾ ರ್‍ಯಾಲಿಯಲ್ಲಿ ಅಮಿತ್ ಶಾ “ವಂಶಾಡಳಿತ ರಾಜಕೀಯವನ್ನು ನಾಶಮಾಡಲು ನಾವು ಇಲ್ಲಿದ್ದೇವೆ” ಎಂದು ಭಾಷಣ ಬಿಗಿಯುತ್ತಾರೆ. ಚುನಾವಣೆಯ ನಂತರ ಅವರ ಮಗ ’ಜೇ ಷ” ಅವರನ್ನು ಬಿಸಿಸಿಐ ಕಾರ್ಯದರ್ಶಿಯಾಗಿ ನೇಮಿಸುತ್ತದೆ ಎಂದು ನೆಹ್ರು ಹೂ ಅವರು ಟ್ವೀಟ್‌ ಮಾಡಿದ್ದಾರೆ.

ಬಿಎಸ್ಎನ್ಎಲ್- ದಿವಾಳಿ
ಎಂಟಿಎನ್ಎಲ್- ದಿವಾಳಿ
ಪಾರ್ಲೆ-ಜಿ- ದಿವಾಳಿ
ಭಾರತೀಯ ರೈಲ್ವೆ- ದಿವಾಳಿ
ಆರ್‌ಬಿಐ- ದಿವಾಳಿ
ಹಣಕಾಸು ಸಚಿವಾಲಯ- ದಿವಾಳಿ
ಏರ್ ಇಂಡಿಯಾ- ದಿವಾಳಿ
ಭಾರತೀಯ ಆರ್ಥಿಕತೆ- ದಿವಾಳಿ

ಬಿಸಿಸಿಐಗೆ ಮಾತ್ರ ಸ್ವಲ್ಪ ಹಣವಿತ್ತು, ಈಗ “ಗ್ರೇಟ್ ಜೇ ಶಾ” ಕೂಡ ಅಲ್ಲಿಗೆ ಪ್ರವೇಶಿಸಿದ್ದಾರೆ ….. ಈಗ ಬಿಸಿಸಿಐ ಶೀಘ್ರದಲ್ಲೇ ದಿವಾಳಿಯಾಗಲಿದೆ. ಎಂದು ಮಣಿಶಂಕರ್‌ ಅಯ್ಯರ್‌ ಟ್ವೀಟ್‌ ಮಾಡಿದ್ದಾರೆ.

ಮಹಿಳೆಯರನ್ನು ಗೌರವಿಸುತ್ತೇವೆ ಎಂದು ಬಿಜೆಪಿ ಹೇಳುತ್ತದೆ ಮತ್ತು
– ಕುಲ್‌ದೀಪ್‌ ಸೆಂಗಾರ್ ಮತ್ತು ಚಿನ್ಮಯಾನಂದ್ ಅವರನ್ನು ಬೆಂಬಲಿಸುತ್ತದೆ..

ಭಯೋತ್ಪಾದನೆಗೆ ವಿರುದ್ಧವೆಂದು ಬಿಜೆಪಿ ಹೇಳುತ್ತದೆ ಮತ್ತು
-ಪ್ರಗ್ಯಾಳನ್ನು ಸಂಸದಳನ್ನಾಗಿ ಮಾಡುತ್ತದೆ..

ಭ್ರಷ್ಟಾಚಾರದ ವಿರುದ್ಧ ಎಂದು ಬಿಜೆಪಿ ಹೇಳುತ್ತದೆ ಮತ್ತು
-ಯಡಿಯೂರಪ್ಪರವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುತ್ತದೆ..

ವಂಶಾಡಳಿತದ ವಿರುದ್ಧ ಎಂದು ಬಿಜೆಪಿ ಹೇಳುತ್ತದೆ ಮತ್ತು
-ಜೇ ಷಾ ಅವರನ್ನು ಬಿಸಿಸಿಐ ಕಾರ್ಯದರ್ಶಿ ಮಾಡುತ್ತದೆ..

ಇದು ಭಾರತೀಯ ಕಪಟ ಪಕ್ಷ ಎಂದು ನೆಹ್ರು ಹೂ ರವರು ಇನ್ನೊಂದು ಟ್ವೀಟ್‌ ಮಾಡಿದ್ದಾರೆ.

BCCI ಕಾರ್ಯದರ್ಶಿ ‘ಜೇ ಷಾ’ ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ? ಎಂದು ನೆಟ್ಟಿಗರು ಕಟುಕಿದ್ದಾರೆ…

ಜೇ ಷಾ ಅವರು ಚೆಪಾಕ್ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಫೀಲ್ಡರ್‌ಗಳನ್ನು ಮರೀನಾ ಬೀಚ್ ಮತ್ತು ಮೌಂಟ್ ರಸ್ತೆಯಲ್ಲಿ ಕೆಲವೇ ಕಿ.ಮೀ ದೂರದಲ್ಲಿ ನಿಯೋಜಿಸಲಾಗುತ್ತಿತ್ತು. ಅವರು ಆ ರೀತಿಯ ಶಕ್ತಿಶಾಲಿ ಆಟಗಾರ. ಅವರು ಖಂಡಿತವಾಗಿಯೂ #BCCI ಮುಖ್ಯಸ್ಥರಾಗಲು ಅರ್ಹರು ಎಂಬ ಟ್ರೋಲ್ ಸಹ ಕಂಡುಬಂದಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...