HomeಮುಖಪುಟBCCI ಕಾರ್ಯದರ್ಶಿ 'ಜೇ ಷಾ' ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ?

BCCI ಕಾರ್ಯದರ್ಶಿ ‘ಜೇ ಷಾ’ ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ?

ಸದಾ ವಂಶಾಡಳಿತದ ವಿರುದ್ಧ ಮಾತಾಡುತ್ತಿದ್ದ ಬಿಜೆಪಿ ಹೀಗೆನು ಮಾಡುತ್ತಿದೆ ಎಂದು ಜನ ಪ್ರಶ್ನಿಸಿದ್ದಾರೆ. ಜೇ ಷಾ ಮತ್ತು ಅಮಿತ್‌ ಷಾ ವಿರುದ್ಧದ ಟ್ರೋಲ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ

- Advertisement -
- Advertisement -

ಅಮಿತ್ ಷಾ ಅವರ ಮಗ ಈಗ ಬಿಸಿಸಿಐ ಕಾರ್ಯದರ್ಶಿಯಾಗಿದ್ದಾರೆ. ಆದರೆ ಇದು ಸ್ವಜನಪಕ್ಷಪಾತವಲ್ಲ ಏಕೆಂದರೆ ಅವರ ಉಪನಾಮ ಗಾಂಧಿ ಅಲ್ಲವಲ್ಲ ಎಂದು ಟ್ವಿಟ್ಟರ್‌ನಲ್ಲಿ ಟ್ರೋಲ್‌ ಮಾಡಲಾಗಿದೆ.

ಇಂದು ಬಿಸಿಸಿಐ ಕಾರ್ಯದರ್ಶಿಯಾಗಿ ಅಮಿತ್‌ ಷಾರವರ ಮಗ ಜೇ ಷಾ ಆಯ್ಕೆಯಾಗುತ್ತಲೇ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಸದಾ ವಂಶಾಡಳಿತದ ವಿರುದ್ಧ ಮಾತಾಡುತ್ತಿದ್ದ ಬಿಜೆಪಿ ಹೀಗೆನು ಮಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ. ಜೇ ಷಾ ಮತ್ತು ಅಮಿತ್‌ ಷಾ ವಿರುದ್ಧದ ಟ್ರೋಲ್ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್‌ ಆಗಿದೆ.

ಪ್ರತಿ ಚುನಾವಣಾ ರ್‍ಯಾಲಿಯಲ್ಲಿ ಅಮಿತ್ ಶಾ “ವಂಶಾಡಳಿತ ರಾಜಕೀಯವನ್ನು ನಾಶಮಾಡಲು ನಾವು ಇಲ್ಲಿದ್ದೇವೆ” ಎಂದು ಭಾಷಣ ಬಿಗಿಯುತ್ತಾರೆ. ಚುನಾವಣೆಯ ನಂತರ ಅವರ ಮಗ ’ಜೇ ಷ” ಅವರನ್ನು ಬಿಸಿಸಿಐ ಕಾರ್ಯದರ್ಶಿಯಾಗಿ ನೇಮಿಸುತ್ತದೆ ಎಂದು ನೆಹ್ರು ಹೂ ಅವರು ಟ್ವೀಟ್‌ ಮಾಡಿದ್ದಾರೆ.

ಬಿಎಸ್ಎನ್ಎಲ್- ದಿವಾಳಿ
ಎಂಟಿಎನ್ಎಲ್- ದಿವಾಳಿ
ಪಾರ್ಲೆ-ಜಿ- ದಿವಾಳಿ
ಭಾರತೀಯ ರೈಲ್ವೆ- ದಿವಾಳಿ
ಆರ್‌ಬಿಐ- ದಿವಾಳಿ
ಹಣಕಾಸು ಸಚಿವಾಲಯ- ದಿವಾಳಿ
ಏರ್ ಇಂಡಿಯಾ- ದಿವಾಳಿ
ಭಾರತೀಯ ಆರ್ಥಿಕತೆ- ದಿವಾಳಿ

ಬಿಸಿಸಿಐಗೆ ಮಾತ್ರ ಸ್ವಲ್ಪ ಹಣವಿತ್ತು, ಈಗ “ಗ್ರೇಟ್ ಜೇ ಶಾ” ಕೂಡ ಅಲ್ಲಿಗೆ ಪ್ರವೇಶಿಸಿದ್ದಾರೆ ….. ಈಗ ಬಿಸಿಸಿಐ ಶೀಘ್ರದಲ್ಲೇ ದಿವಾಳಿಯಾಗಲಿದೆ. ಎಂದು ಮಣಿಶಂಕರ್‌ ಅಯ್ಯರ್‌ ಟ್ವೀಟ್‌ ಮಾಡಿದ್ದಾರೆ.

ಮಹಿಳೆಯರನ್ನು ಗೌರವಿಸುತ್ತೇವೆ ಎಂದು ಬಿಜೆಪಿ ಹೇಳುತ್ತದೆ ಮತ್ತು
– ಕುಲ್‌ದೀಪ್‌ ಸೆಂಗಾರ್ ಮತ್ತು ಚಿನ್ಮಯಾನಂದ್ ಅವರನ್ನು ಬೆಂಬಲಿಸುತ್ತದೆ..

ಭಯೋತ್ಪಾದನೆಗೆ ವಿರುದ್ಧವೆಂದು ಬಿಜೆಪಿ ಹೇಳುತ್ತದೆ ಮತ್ತು
-ಪ್ರಗ್ಯಾಳನ್ನು ಸಂಸದಳನ್ನಾಗಿ ಮಾಡುತ್ತದೆ..

ಭ್ರಷ್ಟಾಚಾರದ ವಿರುದ್ಧ ಎಂದು ಬಿಜೆಪಿ ಹೇಳುತ್ತದೆ ಮತ್ತು
-ಯಡಿಯೂರಪ್ಪರವರನ್ನು ಮುಖ್ಯಮಂತ್ರಿಯನ್ನಾಗಿ ನೇಮಿಸುತ್ತದೆ..

ವಂಶಾಡಳಿತದ ವಿರುದ್ಧ ಎಂದು ಬಿಜೆಪಿ ಹೇಳುತ್ತದೆ ಮತ್ತು
-ಜೇ ಷಾ ಅವರನ್ನು ಬಿಸಿಸಿಐ ಕಾರ್ಯದರ್ಶಿ ಮಾಡುತ್ತದೆ..

ಇದು ಭಾರತೀಯ ಕಪಟ ಪಕ್ಷ ಎಂದು ನೆಹ್ರು ಹೂ ರವರು ಇನ್ನೊಂದು ಟ್ವೀಟ್‌ ಮಾಡಿದ್ದಾರೆ.

BCCI ಕಾರ್ಯದರ್ಶಿ ‘ಜೇ ಷಾ’ ಅಮಿತ್‌ ಷಾರವರ ಮಗನಲ್ಲ.. ಏಕೆಂದರೆ ಬಿಜೆಪಿ ವಂಶಾಡಳಿತ ಒಪ್ಪುವುದಿಲ್ಲ ಅಲ್ಲವೇ? ಎಂದು ನೆಟ್ಟಿಗರು ಕಟುಕಿದ್ದಾರೆ…

ಜೇ ಷಾ ಅವರು ಚೆಪಾಕ್ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಫೀಲ್ಡರ್‌ಗಳನ್ನು ಮರೀನಾ ಬೀಚ್ ಮತ್ತು ಮೌಂಟ್ ರಸ್ತೆಯಲ್ಲಿ ಕೆಲವೇ ಕಿ.ಮೀ ದೂರದಲ್ಲಿ ನಿಯೋಜಿಸಲಾಗುತ್ತಿತ್ತು. ಅವರು ಆ ರೀತಿಯ ಶಕ್ತಿಶಾಲಿ ಆಟಗಾರ. ಅವರು ಖಂಡಿತವಾಗಿಯೂ #BCCI ಮುಖ್ಯಸ್ಥರಾಗಲು ಅರ್ಹರು ಎಂಬ ಟ್ರೋಲ್ ಸಹ ಕಂಡುಬಂದಿದೆ..

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...