Homeಕರ್ನಾಟಕನುಡಿದಂತೆ ನಡೆಯಿರಿ ಎಂದ ಬಿಜೆಪಿಗೆ ನಿಮ್ಮ ಕುತಂತ್ರ ಬಯಲಾಗುತ್ತಿದೆ ಸ್ವಲ್ಪ ತಡೆಯಿರಿ ಎಂದ ಕಾಂಗ್ರೆಸ್

ನುಡಿದಂತೆ ನಡೆಯಿರಿ ಎಂದ ಬಿಜೆಪಿಗೆ ನಿಮ್ಮ ಕುತಂತ್ರ ಬಯಲಾಗುತ್ತಿದೆ ಸ್ವಲ್ಪ ತಡೆಯಿರಿ ಎಂದ ಕಾಂಗ್ರೆಸ್

ಸದನದ ಹೊರಗೆ ಟ್ವಿಟ್ಟರ್ ನಲ್ಲಿ ಶುರುವಾಯ್ತು ಟ್ವಿಟ್ಟರ್ ಸಮರ

- Advertisement -
- Advertisement -

ಬಿಜೆಪಿ: ನುಡಿದಂತೆ ನಡೆಯಿರಿ…

ಕಾಂಗ್ರೆಸ್: ಆಪರೇಷನ್ ಕಮಲವೆಂಬ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ನಿಮ್ಮ ಕುತಂತ್ರ ಬಯಲಾಗುತ್ತಿದೆ.. ಸ್ವಲ್ಪ ತಡೆಯಿರಿ

ಬಿಜೆಪಿ: ಟ್ವೀಟ್‌ ಮಾಡುವ ಬದಲು ನಿಮ್ಮ ಮುಖ್ಯಮಂತ್ರಿಗಳಿಗೆ ಹಾಗೂ ನಿಮ್ಮ ಶಾಸಕಾಂಗ ಪಕ್ಷದ ನಾಯಕರಿಗೆ ವಿಶ್ವಾಸ ಮತ ಯಾಚಿಸಲು ಹೇಳಿ, ವಚನಭ್ರಷ್ಟರಾಗದಿರಿ.

ಬಿಜೆಪಿ: ಒಂದು ವರ್ಷದಿಂದ ನಿಮ್ಮ ದುರಾಡಳಿತವನ್ನು ತಡೆದುಕೊಂಡು ಸಾಕಾಗಿದೆ ಈಗ ನಿಮ್ಮ ಡ್ರಾಮಾ ಸಾಕು ನಡಿಯಿರಿ.

ಇದಿಷ್ಟು ಸನದದಲ್ಲಿ ನಡೆದಿದ್ದು ಅಲ್ಲ. ಬದಲಿಗೆ ಟ್ಚಟ್ಟರ್ ನಲ್ಲಿ ನಡೆದಿದ್ದು. ಇಂದು ಸದನದಲ್ಲಿ ಕಾವೇರಿದ ಚರ್ಚೆ ನಡೆಯುತ್ತಿದ್ದರೆ ಸ್ಪೀಕರ್ ರವರು ಸದನಾದ ಕಲಾಪವನ್ನು ಮುಂದೂಡಿದ ಸಂದರ್ಭದಲ್ಲಿ ಸದನದ ಹೊರಗೆ ಟ್ವಿಟ್ಟರ್ ನಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆದಿದೆ.

ಸದನದಲ್ಲಿ ಬಿಜೆಪಿಗರಿಗೆ ಮಾತಾಡಲು ಬಾಯಿಯೇ ಬರುತ್ತಿಲ್ಲ. ಕಾಂಗ್ರೆಸ್- ಜೆಡಿಎಸ್ ನವರು ಎಷ್ಟೇ ಟೀಕೆ ಮಾಡಿದರೂ, ಚೇಡಿಸಿದರೂ ಬಿಜೆಪಿ ಪ್ರತ್ಯುತ್ತರ ಕೊಡುವಂತಿಲ್ಲ. ಕಳೆದ ಮೂರು ದಿನಗಳಿಂದ ಬಿಜೆಪಿ ಬಾಯಿ ಬಿಟ್ಟರೆ ತಮಗೆ ಕೆಟ್ಟದ್ದು ಅಂತ ಕುಳಿತಿದ್ದಾರೆ. ಇದರಿಂದ ತಮ್ಮ ಆಕ್ರೋಶ ವ್ಯಕ್ತಪಡಿಸಲು ಉಪಾಯ ಕಂಡುಕೊಂಡಿದ್ದಾರೆ. ಅದೇ ಟ್ವಿಟ್ಟರ್.

ಹೌದು ಟ್ವಿಟ್ಟರ್ ನಲ್ಲಿ ಮೊದಲು ಬಿಜೆಪಿಯೇ ಕಾಂಗ್ರೆಸ್ ಜೆಡಿಎಸ್ ಗೆ ಕೆಣಕಿತು. ನುಡಿದಂತೆ ನಡೆಯಿರಿ.. ಎಂದಷ್ಟೇ ಟ್ವೀಟ್ ಮಾಡಿತು. ಇದಕ್ಕೆ ಮೂರೇ ನಿಮಿಷದಲ್ಲಿ ಕಾಂಗ್ರೆಸ್ ವತಿಯಿಂದ ಆಪರೇಷನ್ ಕಮಲವೆಂಬ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ ನಿಮ್ಮ ಕುತಂತ್ರ ಬಯಲಾಗುತ್ತಿದೆ.. ಸ್ವಲ್ಪ ತಡೆಯಿರಿ ಎಂಬ ಪ್ರತಿಕ್ರಿಯೆ ಬಂತು.

ಒಟ್ಟಿನಲ್ಲಿ ಈ ಪಕ್ಷಗಳ ನಡುವಿನ ವೈಮನಸ್ಸು ಎಲ್ಲಾ ಕಡೆ ಪ್ರತಿಬಿಂಬಿಸುತ್ತಿವೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...