ಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ
ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್, ಇತಿಹಾಸಗಾರ್ತಿ ಡಾ. ಮೀನಾಕ್ಷಿ ಜೈನ್ ಮತ್ತು ರಾಜಕೀಯ ದಾಳಿಯಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಇದರೊಂದಿಗೆ, ರಾಜ್ಯಸಭೆಯ ನಾಮನಿರ್ದೇಶಿತ ವರ್ಗದ ಎಲ್ಲಾ 12 ಸ್ಥಾನಗಳು ಭರ್ತಿಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ನಾಲ್ಕು ಸ್ಥಾನಗಳು ಮತ್ತು ಹರಿಯಾಣದ ಒಂದು ಸ್ಥಾನ ಖಾಲಿಯಿದೆ. 240 ಸದಸ್ಯರ ಸದನದಲ್ಲಿ, ಬಿಜೆಪಿ ನೇತೃತ್ವದ ಎನ್ಡಿಎ 135 ಸಂಸದರ … Continue reading ಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ
Copy and paste this URL into your WordPress site to embed
Copy and paste this code into your site to embed