Homeಮುಖಪುಟಅನ್ಲಾಕ್ - 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ಅನ್ಲಾಕ್ – 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ಯಾವುದೇ ಪಾಸ್‌ಗಳ ಅಗತ್ಯವಿಲ್ಲದೇ ದೇಶದೊಳಗೆ ಮುಕ್ತ ಸಂಚಾರಕ್ಕೆ ಅವಕಾಶ. ಸಿನಿಮಾ ಹಾಲ್, ಈಜುಕೊಳ, ಮನೋರಂಜನಾ ಪಾರ್ಕ್‌ಗಳಿಗೆ ನಿಷೇಧ ಮುಂದುವರಿಕೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್‌ ನಾಲ್ಕನೇ ಅನ್ಲಾಕ್‌ ಕುರಿತು ಇಂದು ಕೇಂದ್ರ ಸರ್ಕಾರ ಇಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅದರಂತೆ ಬಹುದಿನದ ಬೇಡಿಕೆಯಾದ ಮೆಟ್ರೋ ಸಂಚಾರಕ್ಕೆ ಕಡೆಗೂ ಕೇಂದ್ರ ಹಸಿರು ನಿಶಾನೆ ತೋರಿದ್ದು, ಸೆಪ್ಟಂಬರ್ 07ರಿಂದ ಕೆಲವು ನಿಬಂಧನೆಗೊಳಪಟ್ಟು ಕಾರ್ಯನಿರ್ವಹಿಸಲಿವೆ.

ಇನ್ನುಳಿದಂತೆ ಯಾವುದೇ ಪಾಸ್‌ಗಳ ಅಗತ್ಯವಿಲ್ಲದೇ ದೇಶದೊಳಗೆ ಮುಕ್ತ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅನ್ಲಾಕ್ 04 ಮಾರ್ಗಸೂಚಿಯಲ್ಲಿನ ಕೆಲವು ಮುಖ್ಯಾಂಶಗಳು ಈ ಕೆಳಗಿನಂತಿವೆ.

    ಶಿಕ್ಷಣ

    • ಶಾಲೆ ಕಾಲೇಜುಗಳನ್ನು ತೆರೆಯಲು ಮಾರ್ಗಸೂಚಿಯಲ್ಲಿ ಅವಕಾಶ.
    • 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರ ಶಾಲೆಗೆ ಭೇಟಿ ನೀಡಬಹುದು.
    • ಶೇಕಡಾ 50% ಭೋಧಕ ಮತ್ತು ಭೋದಕೇತರ ಸಿಬ್ಬಂದಿಗಳನ್ನು ಬಳಸಿಕೊಂಡು ತರಗತಿಗಳನ್ನು ನಡೆಸಬಹುದು.
    • ಪೋಷಕರ ಒಪ್ಪಿಗೆ ಮೇರೆಗೆ ವಿದ್ಯಾರ್ಥಿಗಳು ಶಾಲೆಗೆ ತೆರಳಬಹುದು.
    • ಕಂಟೈನ್ಮೆಂಟ್ ಝೋನ್ ಹೊರೆತಾದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ.
    • ಕೌಶಲ್ಯ ಅಥಾವ ಉದ್ಯೋಗ ತರಬೇತಿಗಳಿಗೆ ಅನುಮತಿ.
    • 1 ರಿಂದ 9ರ ವರೆಗಿನ ಶಾಲೆಗಳಿಗೆ ಸೆಪ್ಟೆಂಬರ್ 30 ವರೆಗೂ ನಿರ್ಬಂಧ.
    • ಆನ್‌ಲೈನ್‌ ತರಗತಿಗಳನ್ನು ಮುಂದುವರಿಸಬಹುದು.
    •  ಸಂಶೋಧನೆ ( ಪಿಎಚ್ ಡಿ ) ತಾಂತ್ರಿಕ ಮತ್ತು ವೃತ್ತಿಪರ ಸ್ನಾತಕೋತ್ತರ ಕೋರ್ಸ್ ಗಳು ನಡೆಸಲು ಒಪ್ಪಿಗೆ.
    • ಸಂಚಾರ

    • ಅಂತರರಾಜ್ಯ ಮತ್ತು ರಾಜ್ಯದೊಳಿಗೆ ಸಂಚಾರಿಸಲು ಮುಕ್ತ ಅವಕಾಶ.
    • ಇನ್ನು ಮುಂದೆ ಯಾವುದೇ ಇ ಪಾಸ್‌ಗಳ ಅವಶ್ಯಕತೆ ಇಲ್ಲ
    • ಯಾವುದಕ್ಕೆ ಅವಕಾಶವಿಲ್ಲ?

    • • ಸಿನಿಮಾ ಹಾಲ್, ಈಜುಕೊಳಗಳಿಗೆ ನಿಷೇಧ ಮುಂದುವರಿಕೆ.
      • ಮನೋರಂಜನಾ ಪಾರ್ಕ್‌ಗಳಿಗೆ ಅವಕಾಶವಿಲ್ಲ.
      • ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಅವಕಾಶವಿಲ್ಲ.
      • ಕೇವಲ ಒಂದೇ ಭಾರತ್ ಮಿಷನ್ ಅಡಿಯಲ್ಲಿ ಮಾತ್ರ ಅವಕಾಶ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....