Homeಮುಖಪುಟಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

ಕೆಂಪು ಕೋಟೆಯಲ್ಲಿ ಅಹಿತಕರ ಘಟನೆ: ದೀಪ್ ಸಿಧು ವಾರ ಮೊದಲೇ ತಯಾರಿ ನಡೆಸಿದ್ದನೆ?

‘ಪಿಕ್ಷರ್ ಅಭಿ ಬಾಕಿ ಹೈ : 26ಕ್ಕೆ ಏನಾಗುತ್ತೋ ನಮ್ಮ ಕೈಲಿಲ್ಲ, ಅದು ದೇವರಾಟ’ ಎಂದು ಕೆಂಪುಕೋಟೆಯಲ್ಲಿ ಧಾರ್ಮಿಕ ಧ್ವಜ ಹಾರಿಸಿದ ದೀಪ್ ಸಿಧು ವಾರ ಮೊದಲೇ ಹೇಳಿದ್ದ.

- Advertisement -
- Advertisement -

ಜನವರಿ 20 ರಂದು, ಗಣರಾಜ್ಯೋತ್ಸವಕ್ಕೆ ಒಂದು ವಾರ ಮೊದಲು, ದೆಹಲಿ ಪೊಲೀಸರು ಮತ್ತು ಕೃಷಿ ಸಂಘಗಳು ಟ್ರ‍್ಯಾಕ್ಟರ್ ಪೆರೇಡ್‌ನ ಭದ್ರತಾ ನಿಯಮಗಳ ಕುರಿತು ಮಾತುಕತೆ ನಡೆಸುತ್ತಿದ್ದ ಸಂದರ್ಭ. ಆಗ ದೀಪ್ ಸಿಧು, ಫೇಸ್‌ಬುಕ್‌ನಲ್ಲಿ ಲೈವ್‌ಸ್ಟ್ರೀಮ್‌ಗೆ ಹೋಗಿ, ದೆಹಲಿಯತ್ತ ಹೊರಟಿದ್ದ ಪಂಜಾಬ್ ರೈತರನ್ನು ಉದ್ದೇಶಿಸಿ ಹೇಳಿದ್ದ: “ಪಿಕ್ಷರ್ ತೋ ಅಭಿ ಬಾಕಿ ಹೈ ದೋಸ್ತ್” ಎಂದು.

ಜನವರಿ 23 ರಂದು, ಪಂಜಾಬಿ ಭಾಷೆಯಲ್ಲಿದ್ದ ವೆಬ್ ಚಾನೆಲ್ ಸಂದರ್ಶನವನ್ನು ಹಂಚಿಕೊಂಡ. ಅದರಲ್ಲಿ “ಜನವರಿ 26 ರಂದು ಏನಾಗಬಹುದು ಎಂಬುದನ್ನು ನಾವು ಯೋಜಿಸಲು ಸಾಧ್ಯವಿಲ್ಲ. ಇದು ನಮ್ಮ ಲೆಕ್ಕಾಚಾರವನ್ನು ಮೀರಿದ್ದು. ಇದು ಅನಿರೀಕ್ಷಿತವಾದುದು. ಇದು ಸರ್ವಶಕ್ತನಿಗೆ ಬಿಟ್ಟಿದ್ದು. ಜನವರಿ 26 ರಂದು ಏನಾಗುತ್ತದೆ ಎಂದು ನಾವು ಮನುಷ್ಯರು ಏನನ್ನೂ ಹೇಳಲಾರೆವು” ಎಂದಿದ್ದ.

ಪ್ರತಿಭಟನೆಯೊಳಕ್ಕೆ ನುಸುಳಿದಾಗಿನಿಂದ ಈತ ಇಂತಹ ಪ್ರಚೋದನಾಕಾರಿ ಕೆಲಸಗಳನ್ನೇ ಮಾಡುತ್ತ ಬಂದಿದ್ದಾನೆ. ಇದೀಗ ಆತನ ಹಳೆಯ ಪೋಸ್ಟ್‌ಗಳು, ಸಂದಶಗಳಲ್ಲಿ ಗೊತ್ತಾಗುತ್ತಿದೆ,  ಈತ ಸದಾ ಯುವಕರ ಗುಂಪುಗಳನ್ನು ಪ್ರಚೊದಿಸುತ್ತ ಬಂದಿದ್ದಾನೆ ಎಂದು.

ಜನವರಿ 19 ರಂದು, ಸಿಧು ಬಿಕೆಯು (ಹರಿಯಾಣ) ಅಧ್ಯಕ್ಷ ಗುರ್ನಮ್ ಸಿಂಗ್ ಚದುನಿ ಮತ್ತು ತನ್ನನ್ನು ಸಮರ್ಥಿಸಿಕೊಂಡಿದ್ದ. ಎಸ್‌ಕೆಎಂ ಸದಸ್ಯರಾದ ಬಿಕೆಯುನ ಚದುನಿ ಅವರು ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ರೈತ ಸಂಘಗಳು ಆರೋಪಿಸಿದ್ದವು. ಆಗ ಚದುನಿ ಪರ ಮಾತನಾಡಿದ್ದ ದೀಪ್ ಸಿಧು, ರಾಜಕೀಯ ಪಕ್ಷಗಳ ಜೊತೆ ಮಾತಾಡಿದರೇನು ತಪ್ಪು ಎಂದು ಸಮರ್ಥೀಸಿಕೊಂಡು ಸಂದೇಶಗಳನ್ನು ಹಾಕಿದ್ದ.

ಜ.25ರಂದು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯನ್ನು ಬೆಂಬಲಿಸಿ, ನಿಗದಿಯಾಗದ ಬೇರೆ ಮಾರ್ಗದಲ್ಲಿ ರ‍್ಯಾಲಿ ಮಾಡಲು ಬಯಸುವವರು, ಕಿಸಾನ್ ಮಜ್ದೂರ್ ಸಮಿತಿಯ ರ‍್ಯಾಲಿಯ ಜೊತೆ ಬನ್ನಿ ಎಂದು ರೈತರನ್ನು ನೇರವಾಗಿ ಪ್ರಚೋದಿಸುತ್ತಿದ್ದ.

ಹಲವು ಸಲ ಹಲವಾರು ರೈತ ನಾಯಕರು ಮತ್ತು ಸಾಮಾನ್ಯ ರೈತರು ಈತನ ಪ್ರಚೋದನಕಾರಿ ಮಾತುಗಳಿಗೆ ಆಕ್ಷೇಪ ಎತ್ತಿದ್ದರು. ಹಾಗಾಗಿ ಆತನನ್ನು ಹೋರಾಟದಿಂದ ಊರ ಇಟ್ಟಿದ್ದರು. ಪಂಜಾಬ್‌ನಲ್ಲಿ ಬ್ಯಾರಿಕೇಡ್ ಮುರಿದು ಮುನ್ನುಗ್ಗಿದಾಗ ಆತನಿಗೆ ಚೀಮಾರಿ ಹಾಕಿದ್ದರು. ಆತ ಸಿಂಘುವಿನಿಂದ ಸ್ವಲ್ಪ ದೂರದಲ್ಲಿ ಹೋರಾಟ ಹಮ್ಮಿಕೊಂಡಿದ್ದ.


ಇದನ್ನೂ ಓದಿ; ಯಾವುದೇ ಆತಂಕವಿಲ್ಲ, ಶಾಂತಿಯುತ ದಿಟ್ಟ ಹೋರಾಟ ಮುಂದುವರೆದಿದೆ: ರೈತ ಮುಖಂಡರ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...