ಲೋಕಸಭೆಯಲ್ಲಿ ಗದ್ದಲ: ಮಸೂದೆಗಳ ಪ್ರತಿ ಹರಿದು ವಿಪಕ್ಷಗಳ ಪ್ರತಿಭಟನೆ
ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿತರಾದರೆ ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳ ಸಚಿವರನ್ನು ಪದಚ್ಯುತಗೊಳಿಸಲು ಅನುವು ಮಾಡಿಕೊಡುವ ಮೂರು ಮಸೂದೆಗಳು ಬುಧವಾರ (ಆ.20) ಸಂಸತ್ತಿನಲ್ಲಿ ಮಂಡನೆ ಆಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರ (ತಿದ್ದುಪಡಿ) ಮಸೂದೆ 2025; ಸಂವಿಧಾನ (ನೂರ ಮೂವತ್ತನೇ ತಿದ್ದುಪಡಿ) ಮಸೂದೆ 2025; ಮತ್ತು ಜಮ್ಮು ಮತ್ತು ಕಾಶ್ಮೀರ ಪುನರ್ವಿಂಗಡನೆ (ತಿದ್ದುಪಡಿ) ಮಸೂದೆ 2025 ಅನ್ನು ಮಂಡಿಸಿದರು. ಪ್ರತಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಮಸೂದೆಗಳ ಪ್ರತಿಗಳನ್ನು … Continue reading ಲೋಕಸಭೆಯಲ್ಲಿ ಗದ್ದಲ: ಮಸೂದೆಗಳ ಪ್ರತಿ ಹರಿದು ವಿಪಕ್ಷಗಳ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed