Homeಮುಖಪುಟ2020ರ ಜನವರಿ‌ಯಲ್ಲಿ ನಗರ ಪ್ರದೇಶದ ನಿರುದ್ಯೋಗ 9.7% ಕ್ಕೆ ತೀವ್ರ ಹೆಚ್ಚಳ: CMIE

2020ರ ಜನವರಿ‌ಯಲ್ಲಿ ನಗರ ಪ್ರದೇಶದ ನಿರುದ್ಯೋಗ 9.7% ಕ್ಕೆ ತೀವ್ರ ಹೆಚ್ಚಳ: CMIE

- Advertisement -
- Advertisement -

2019ರ ಡಿಸೆಂಬರ್‌ನಲ್ಲಿ 9% ದಾಖಲಾಗಿದ್ದ ನಗರದ ನಿರುದ್ಯೋಗ ಪ್ರಮಾಣವು 9.7% ಕ್ಕೆ ಏರಿಕೆಯಾಗಿದೆ ಎಂದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ ಬಿಡುಗಡೆಗೊಳಿಸಿದ ಮಾಹಿತಿಯು ತಿಳಿಸಿದೆ.

ಇದು ತೀವ್ರತರದ ಏರಿಕೆಯಾಗಿದೆ ಎಂದು CMIE ಹೇಳಿದೆ. ಜನವರಿ 2020ಕ್ಕೆ 12 ತಿಂಗಳುಗಳಲ್ಲಿ ಒಟ್ಟಾರೆ ಮಾಸಿಕ ನಿರುದ್ಯೋಗ ದರವು 7.4 ಪ್ರತಿಶತದಷ್ಟಿದೆ.

ಭಾರತದಲ್ಲಿ 2019ರ ಡಿಸೆಂಬರ್‌ನಲ್ಲಿ ನಿರುದ್ಯೋಗವೂ 7.6% ಇದ್ದು, 2020 ರ ಜನವರಿಯಲ್ಲಿ 7.16% ಇಳಿಕೆಯಾಗಿದೆ ಎಂದು ಸಹ ಅದು ಹೇಳಿದೆ.

CMIE ದ ಸಿಇಒ ಆದ ಮಹೇಶ್ ವ್ಯಾಸ್ ಅವರು ತಮ್ಮ ಬಿಸಿನೆಸ್ ಸ್ಟ್ಯಾಂಡರ್ಡ್ ಅಂಕಣದಲ್ಲಿ, “ನಿರುದ್ಯೋಗ ದರವು ಆಗಸ್ಟ್ ಮತ್ತು ಅಕ್ಟೋಬರ್ 2019 ರಲ್ಲಿ 8 ಪ್ರತಿಶತವನ್ನು ದಾಟಿದೆ. ಆದರೆ, ಇದು ಅಕ್ಟೋಬರ್‌ನಿಂದ ಸ್ಪಷ್ಟವಾಗಿ ಕಡಿಮೆಯಾಗಿ ದರವು ಶೇಕಡಾ 8 ಕ್ಕಿಂತಲೂ ಕಡಿಮೆಯಾಗಿದೆ ಎಂದು ತೋರುತ್ತದೆ, ಆದರೆ ಇದು ಶೇಕಡಾ 7 ಕ್ಕಿಂತ ಹೆಚ್ಚಾಗಿದೆ. ಸ್ಪಷ್ಟವಾಗಿ, ನಿರುದ್ಯೋಗ 12 ತಿಂಗಳ ಅವಧಿಯಲ್ಲಿ ದರ ಸುಮಾರು 7.4% ರಷ್ಟಿದ್ದರೂ, ಅದು 2017 ರ ಮಧ್ಯದಿಂದಲೂ ಹೆಚ್ಚಾಗುವುದನ್ನು ನಿಲ್ಲಿಸಿದೆ. ಹೊಸ ವಿದ್ಯಮಾನವು ನಿರುದ್ಯೋಗ ದರದಲ್ಲಿನ ತಿಂಗಳ-ತಿಂಗಳ ವ್ಯತ್ಯಾಸಗಳಲ್ಲಿ ಗಣನೀಯ ಹೆಚ್ಚಳವಾಗಿದೆ” ಎಂದಿದ್ದಾರೆ.

ಮುಖ್ಯಾಂಶಗಳು

ಗ್ರಾಮೀಣ ನಿರುದ್ಯೋಗ ದರವು 2019ರ ಅಕ್ಟೋಬರ್‌ನಲ್ಲಿ 8% ರಿಂದ 2019 ರ ಡಿಸೆಂಬರ್‌ನಲ್ಲಿ 6.9% ಕ್ಕೆ ಇಳಿದಿದೆ ಮತ್ತು 2020 ರ ಜನವರಿಯಲ್ಲಿ 6% ಕ್ಕೆ ಇಳಿದಿದೆ.

2019 ರ ಆಗಸ್ಟ್ ನಲ್ಲಿ  ನಗರ ನಿರುದ್ಯೋಗ 9.71% ಇತ್ತು , ಜನವರಿಯಲ್ಲಿ ಇದು ಮತ್ತೇ 9.7% ಆಗಿದೆ.

ನಿರುದ್ಯೋಗ ದರಗಳಲ್ಲಿ ಮಾಸಿಕ ವ್ಯತ್ಯಾಸಗಳಲ್ಲಿ ಹೆಚ್ಚಳ ಕಂಡುಬಂದಿದೆ, ಜೊತೆಗೆ ಗ್ರಾಮೀಣ ಮತ್ತು ನಗರ ನಿರುದ್ಯೋಗ ದರಗಳ ನಡುವಿನ ಅಂತರದಲ್ಲಿ ಹೆಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭೀಜಿತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪಿಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಅಭಿಯಾನವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...