ಉತ್ತರ ಪ್ರದೇಶ| ಬೈಕ್ನಲ್ಲಿ ತೆರಳುತ್ತಿದ್ದ ಪತ್ರಕರ್ತನ ಮೇಲೆ ಗುಂಡು ಹಾರಿಸಿ ಹತ್ಯೆ
ಉತ್ತರ ಪ್ರದೇಶದ ಸೀತಾಪುರದ ಲಕ್ನೋ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸ್ಥಳೀಯ ಪತ್ರಕರ್ತ ಮತ್ತು ಆರ್ಟಿಐ ಕಾರ್ಯಕರ್ತನ ಮೇಲೆ ಗುಂಡು ಹಾರಿಸಲಾಗಿದೆ. ಮೃತ ರಾಘವೇಂದ್ರ ಬಾಜ್ಪೈ ಉತ್ತರ ಪ್ರದೇಶದ ಹಿಂದಿ ದಿನಪತ್ರಿಕೆಯ ಸ್ಥಳೀಯ ವರದಿಗಾರರಾಗಿದ್ದರು. ದಾಳಿಕೋರರು ಮೊದಲು ಅವರ ಬೈಕ್ಗೆ ಡಿಕ್ಕಿ ಹೊಡೆದು ನಂತರ ಮೂರು ಬಾರಿ ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಮೊದಲು ಇದನ್ನು ಅಪಘಾತವೆಂದು ಪರಿಗಣಿಸಲಾಗಿತ್ತು. ಆದರೆ, ಜಿಲ್ಲಾ ಆಸ್ಪತ್ರೆಯ ವೈದ್ಯರು ಅವರ ದೇಹದಲ್ಲಿ ಮೂರು ಗುಂಡುಗಳ ಗಾಯಗಳನ್ನು ಪತ್ತೆ ಮಾಡಿದ ನಂತರ, ಶೀಘ್ರದಲ್ಲೇ ಅದನ್ನು … Continue reading ಉತ್ತರ ಪ್ರದೇಶ| ಬೈಕ್ನಲ್ಲಿ ತೆರಳುತ್ತಿದ್ದ ಪತ್ರಕರ್ತನ ಮೇಲೆ ಗುಂಡು ಹಾರಿಸಿ ಹತ್ಯೆ
Copy and paste this URL into your WordPress site to embed
Copy and paste this code into your site to embed