ಉತ್ತರಾಖಂಡ ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ
ಮೊರಾದಾಬಾದ್: ಉತ್ತರಾಖಂಡದ ಉತ್ತರಕಾಶಿಯಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಮೇಘಸ್ಫೋಟದ ಬಗ್ಗೆ ಸಮಾಜವಾದಿ ಪಕ್ಷದ ಮಾಜಿ ಸಂಸದ ಎಸ್.ಟಿ. ಹಸನ್ ನೀಡಿದ ವಿವಾದಾತ್ಮಕ ಹೇಳಿಕೆ ಹೊಸ ಚರ್ಚೆಗೆ ನಾಂದಿ ಹಾಡಿದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಇತರ ಧರ್ಮಗಳಿಗೆ ಸೂಕ್ತ ಗೌರವ ಸಿಗುತ್ತಿಲ್ಲ, ಅದಕ್ಕಾಗಿಯೇ ಇಂತಹ ದುರಂತಗಳು ಸಂಭವಿಸುತ್ತಿವೆ ಎಂದು ಅವರು ದೂರಿದ್ದಾರೆ. ಐಎಎನ್ಎಸ್ ಜೊತೆ ಮಾತನಾಡಿದ ಹಸನ್, ಮೇಘಸ್ಫೋಟದಿಂದಾಗಿ ಇಡೀ ಗ್ರಾಮವೇ ಕೊಚ್ಚಿಕೊಂಡು ಹೋಗಿದ್ದು, ಅನೇಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. ಇದು ನಿಜಕ್ಕೂ ಹೃದಯ ವಿದ್ರಾವಕ ಘಟನೆ … Continue reading ಉತ್ತರಾಖಂಡ ಮೇಘಸ್ಫೋಟಕ್ಕೆ ಧಾರ್ಮಿಕ ಅಸಹಿಷ್ಣುತೆಯೇ ಕಾರಣ?: ಮಾಜಿ ಸಂಸದ ಹಸನ್ ಹೇಳಿಕೆಗೆ ಭಾರಿ ವಿವಾದ
Copy and paste this URL into your WordPress site to embed
Copy and paste this code into your site to embed