ಕೇರಳದಲ್ಲಿ ಮುಸ್ಲಿಂ ಪ್ರಾಬಲ್ಯ, ಸಿಎಂ ಹುದ್ದೆಗೆ IUML ಬೇಡಿಕೆ: ವೆಳ್ಳಾಪಳ್ಳಿ ನಟೇಶನ್ರಿಂದ ದ್ವೇಷ ಭಾಷಣ
ಕೊಟ್ಟಾಯಂ, ಕೇರಳ: ಶ್ರೀನಾರಾಯಣ ಧರ್ಮ ಪರಿಪಾಲನಾ (SNDP) ಯೋಗಂನ ಪ್ರಧಾನ ಕಾರ್ಯದರ್ಶಿ ವೆಳ್ಳಾಪಳ್ಳಿ ನಟೇಶನ್ ಅವರು ಇದೇ ಜುಲೈ 19ರಂದು ಕೊಟ್ಟಾಯಂನಲ್ಲಿ ನಡೆದ ರಾಜ್ಯಮಟ್ಟದ ಸಭೆಯಲ್ಲಿ ಇಸ್ಲಾಂ ವಿರೋಧಿ ಹೇಳಿಕೆಗಳ ಸರಣಿಯೊಂದಿಗೆ ಭಾರೀ ವಿವಾದಕ್ಕೆ ನಾಂದಿ ಹಾಡಿದ್ದಾರೆ. ಮುಸ್ಲಿಂ ಸಮುದಾಯವು ಕೇರಳದ ಆಡಳಿತವನ್ನು ಹತೋಟಿಗೆ ತೆಗೆದುಕೊಳ್ಳಲು ಯತ್ನಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ ನಟೇಶನ್, ಶಾಲಾ ವೇಳಾಪಟ್ಟಿಗಳಿಂದ ಸಮವಸ್ತ್ರ ಬದಲಾವಣೆಗಳವರೆಗೆ ಅವರ ಪ್ರಭಾವವಿದೆ ಎಂದು ಪ್ರತಿಪಾದಿಸಿದರು. ಈ ಹೇಳಿಕೆಗಳು ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿವೆ. ಕೇರಳದಲ್ಲಿ ಮುಸ್ಲಿಂ … Continue reading ಕೇರಳದಲ್ಲಿ ಮುಸ್ಲಿಂ ಪ್ರಾಬಲ್ಯ, ಸಿಎಂ ಹುದ್ದೆಗೆ IUML ಬೇಡಿಕೆ: ವೆಳ್ಳಾಪಳ್ಳಿ ನಟೇಶನ್ರಿಂದ ದ್ವೇಷ ಭಾಷಣ
Copy and paste this URL into your WordPress site to embed
Copy and paste this code into your site to embed