Homeಮುಖಪುಟಭಗವದ್ಗೀತೆಗೆ ರಾಷ್ಟ್ರೀಯ ಗ್ರಂಥದ ಸ್ಥಾನಮಾನ ನೀಡಿ: ವಿಎಚ್‌ಪಿ ಆಗ್ರಹ

ಭಗವದ್ಗೀತೆಗೆ ರಾಷ್ಟ್ರೀಯ ಗ್ರಂಥದ ಸ್ಥಾನಮಾನ ನೀಡಿ: ವಿಎಚ್‌ಪಿ ಆಗ್ರಹ

- Advertisement -
- Advertisement -

ಭಗವದ್ಗೀತೆಗೆ ರಾಷ್ಟ್ರೀಯ ಪುಸ್ತಕದ ಸ್ಥಾನಮಾನವನ್ನು ನೀಡುವಂತೆ ಮತ್ತು ಶಾಲಾ ಪಠ್ಯಕ್ರಮದಲ್ಲಿ ಅದನ್ನು ಕಡ್ಡಾಯಗೊಳಿಸುವಂತೆ ಸರ್ಕಾರದ ಮನವೊಲಿಸಲು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮುಂದಾಗಿದೆ.

“15 ಸಂಸದರ ನಿಯೋಗವು ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ, ಭಗವದ್ಗೀತೆಗೆ ರಾಷ್ಟ್ರೀಯ ಪುಸ್ತಕದ ಸ್ಥಾನಮಾನ ನೀಡುವಂತೆ ಮತ್ತು ಶಾಲಾ ಪಠ್ಯಕ್ರಮದಲ್ಲಿ ಬದಲಾವಣೆ ಮಾಡುಂತೆ ಪ್ರಸ್ತಾವನೆ ಸಲ್ಲಿಸಲಿದೆ ಎಂದು ವಿಎಚ್‌ಪಿಯ ರಾಷ್ಟ್ರೀಯ ಕಾರ್ಯದರ್ಶಿ ರಾಧಾ ಕೃಷ್ಣ ಮನೋಡಿ ಗುರುವಾರ ಹೇಳಿದ್ದಾರೆ.

“ವಿಶ್ವ ಗೀತ ಸಂಸ್ಥಾನವು ಸಮಾಜಕ್ಕೆ ಬೌದ್ಧಿಕ ಸಾಮರ್ಥ್ಯವನ್ನು ಒದಗಿಸುವಲ್ಲಿ ಗೀತೆಯ ಉಪಯುಕ್ತತೆಯ ಬಗ್ಗೆ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸುತ್ತದೆ. ನಾವು ಭಗವದ್ಗೀತೆಗೆ ಮನ್ನಣೆ ಪಡೆಯುವ ಸಲುವಾಗಿ ಪ್ರಮುಖ ಅಂಶಗಳ ಕುರಿತು ವ್ಯಾಪಕ ಚರ್ಚೆ ನಡೆಸಲು ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಅವರಿಂದ ಸಮಯ ಕೋರಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ಶಿಕ್ಷಕರಿಗೆ ಸಾಕಷ್ಟು ಸಂಭಾವನೆ ಪಾವತಿಸಿದರೂ ಶಿಕ್ಷಕರಲ್ಲಿ ಕರ್ತವ್ಯ ಪ್ರಜ್ಞೆಯ ಕೊರತೆಯು ಕಳವಳಕ್ಕೆ ಕಾರಣವಾಗಿದೆ ಎಂದು ವಿಶ್ವ ಗೀತಾ ಪ್ರತಿಷ್ಠಾನದ ಸಂಸ್ಥಾಪಕ ಹೇಳಿದ್ದಾರೆ.

“ನೈತಿಕ ಮೌಲ್ಯಗಳ ಕುಸಿತ ಮತ್ತು ಶಿಕ್ಷಣದಲ್ಲಿ ಇದೇ ರೀತಿಯ ಪ್ರವೃತ್ತಿಯಿಂದಾಗಿ ಭಾರತದ ಸಂಘಟಿತ ಬೌದ್ಧಿಕ ಪರಂಪರೆಗೆ ಅವಮಾನವಾಗಿದೆ. ಶಿಕ್ಷಕರ ತರಬೇತಿಯಲ್ಲಿ ಗೀತೆಯನ್ನು ಕಡ್ಡಾಯಗೊಳಿಸಬೇಕು ಇದರಿಂದ ವಿದ್ಯಾರ್ಥಿಗಳಿಗೆ ಅವರ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಲು ಸಹಾಯವಾಗುತ್ತದೆ ಎಂದು ಮನೋಡಿ ಹೇಳಿದ್ದಾರೆ.

ಪ್ರತಿಯೊಬ್ಬ ಶಿಕ್ಷಕರು ಗೀತಾದ ಅಧ್ಯಾಯಗಳನ್ನು ಅಧ್ಯಯನ ಮಾಡಬೇಕು ಮತ್ತು ವಿದ್ಯಾರ್ಥಿಗಳಿಗೆ ಅದರ ಪಾಠಗಳನ್ನು ನೀಡಬೇಕು ಎಂದು ಹೇಳಿದರು. ಅಧಿಕಾರಿಗಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಲು ಸಹಾಯ ಮಾಡಲು ಪ್ರತಿ ಸರ್ಕಾರಿ ಇಲಾಖೆಯಲ್ಲಿ ಗೀತಾದ ಸಾಪ್ತಾಹಿಕ ಪಠಣಗಳನ್ನು ಆಯೋಜಿಸಬೇಕೆಂದು ವಿಎಚ್‌ಪಿ ನಾಯಕ  ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಗೋಮಾಂಸ ತಿನ್ನುವವರ ಡಿಎನ್‌ಎ ನಮ್ಮಲಿಲ್ಲ- RSS ಮುಖ್ಯಸ್ಥರ ಹೇಳಿಕೆಗೆ ವಿಎಚ್‌ಪಿ ಸದಸ್ಯೆ ಸಾಧ್ವಿ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...