Homeಮುಖಪುಟಪತ್ರಕರ್ತನ ಮೇಲಿನ ದೂರು ಹಿಂಪಡೆಯುವಂತೆ ಅಂಖಿ ದಾಸ್‌ಗೆ ಒತ್ತಾಯ

ಪತ್ರಕರ್ತನ ಮೇಲಿನ ದೂರು ಹಿಂಪಡೆಯುವಂತೆ ಅಂಖಿ ದಾಸ್‌ಗೆ ಒತ್ತಾಯ

ತಿವಾರಿಯವರು ಅಂಖಿ ದಾಸ್ ವಿರುದ್ಧ ಕ್ರಿಮಿನಲ್ ಬೆದರಿಕೆ ಆರೋಪ ಹೊರಿಸಿ ರಾಯಪುರ ಪೊಲೀಸರಿಗೆ ಕೌಂಟರ್ ದೂರು ದಾಖಲಿಸಿದ್ದಾರೆ.

- Advertisement -
- Advertisement -

ವಾಲ್ ಸ್ಟ್ರೀಟ್ ಜರ್ನಲ್ ವರದಿ ಉಲ್ಲೇಖಿಸಿದ ಪತ್ರಕರ್ತನ ಮೇಲಿನ ಕ್ರಿಮಿನಲ್ ದೂರನ್ನು ಹಿಂಡೆಯುವಂತೆ ಫೇಸ್‌ಬುಕ್‌ನ ಪ್ರಾದೇಶಿಕ ಸಾರ್ವಜನಿಕ ನೀತಿ ನಿರ್ದೇಶಕಿ ಅಂಖಿ ದಾಸ್ ರನ್ನು ಪತ್ರಕರ್ತರ ಹಿತರಕ್ಷಣಾ ಸಮಿತಿಯು ಒತ್ತಾಯಿಸಿದೆ.

ಆಗಸ್ಟ್ 16 ರಂದು ಅಂಖಿ ದಾಸ್, ದೆಹಲಿ ಪೊಲೀಸರಿಗೆ ನೀಡಿದ ದೂರಿನಲ್ಲಿ, ಆನ್‌ಲೈನ್ ನಲ್ಲಿ ಕೆಲವು ವ್ಯಕ್ತಿಗಳು ನನ್ನನ್ನು ಉದ್ದೇಶಪೂರ್ವಕವಾಗಿ ನಿಂದಿಸಿದ್ದಾರೆ ಎಂದು ಹೇಳಿದ್ದಾರೆ.

ಫೇಸ್ ಬುಕ್-ಬಿಜೆಪಿ ಸಖ್ಯ: ಪತ್ರಕರ್ತನ ಮೆಲಿನ ದೂರು ಹಿಂಪಡೆಯುವಂತೆ ಅಂಕಿ ದಾಸ್ ಗೆ ಒತ್ತಾಯ
COurtesy: Oneindia Kannada

“ನನಗೆ ನೀಡಿದ ಕಿರುಕುಳದಿಂದ ನಾನು ತುಂಬಾ ತೊಂದರೆಗೀಡಾಗಿದ್ದೇನೆ” ಎಂದು ದಾಸ್ ತನ್ನ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಲಾಂಡ್ರಿ ವರದಿಯ ಪ್ರಕಾರ ಅಂಕಿ ದಾಸ್ ಅವರು, ಹಿಮಾಂಶು ದೇಶಮುಖ್, ಅವೇಶ್ ತಿವಾರಿ, ಅನಾಮಿಕಾ ಸಿಂಗ್, ಟ್ರಾವಿಸ್ ಬಿಕಲ್, ಮತ್ತು ಟ್ವಿಟರ್ ಬಳಕೆದಾರ ಜಸ್ಟಾನಲಿಸಿಸ್ ಅನ್ನು ಆರೋಪಿಗಳೆಂದು ಹೆಸರಿಸಿದ್ದಾರೆ.

ಅವರಲ್ಲಿ ಅವೇಶ್ ತಿವಾರಿ ಒಬ್ಬರು ಮಾತ್ರ ಪತ್ರಕರ್ತರು. ತಿವಾರಿ ಚತ್ತೀಸ್‌ಘಡದ ಚಾನೆಲ್ ಸ್ವರಾಜ್ಯ ಎಕ್ಸ್‌ಪ್ರೆಸ್‌ನ ಮುಖ್ಯಸ್ಥರಾಗಿದ್ದಾರೆ. ತಿವಾರಿ ಅವರ ಪೋಸ್ಟ್‌ಗೆ ಫೇಸ್‌ಬುಕ್ ಬಳಕೆದಾರರೊಬ್ಬರು ನೀಡಿದ ಪ್ರತಿಕ್ರಿಯೆಯನ್ನು ದಾಸ್ ಉಲ್ಲೇಖಿಸಿದ್ದಾರೆ. ಇದು ಡಬ್ಲ್ಯುಎಸ್‌ಜೆ ಲೇಖನಕ್ಕೆ ಪ್ರತಿಕ್ರಿಯೆಯಾಗಿದೆ ಎಂದು ತಿವಾರಿ ಹೇಳಿದ್ದಾರೆ.

“ಲೈಂಗಿಕ ಕಿರುಕುಳ, ಮಾನಹಾನಿ ಮತ್ತು ಕ್ರಿಮಿನಲ್ ಬೆದರಿಕೆ”ಗಾಗಿ ತಿವಾರಿ ವಿರುದ್ಧ ತನಿಖೆ ನಡೆಸುವಂತೆ ಅಂಖಿ ದಾಸ್ ಮನವಿ ಮಾಡಿದ್ದಾರೆ. ಇದರ ನಡುವೆಯೇ ತಿವಾರಿಗೆ ಅಪರಿಚಿತ ಫೋನ್ ಸಂಖ್ಯೆಗಳಿಂದ 11 ಕರೆಗಳು ಬಂದಿದ್ದು, ಜೈಲು ಶಿಕ್ಷೆ, ಮೊಕದ್ದಮೆ ಮತ್ತು ದೈಹಿಕ ತೊಂದರೆಯ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ತಿವಾರಿಯವರು ಅಂಖಿ ದಾಸ್ ವಿರುದ್ಧ ಕ್ರಿಮಿನಲ್ ಬೆದರಿಕೆ ಆರೋಪ ಹೊರಿಸಿ ರಾಯಪುರ ಪೊಲೀಸರಿಗೆ ಕೌಂಟರ್ ದೂರು ದಾಖಲಿಸಿದ್ದಾರೆ.


ಇದನ್ನೂ ಓದಿ: ಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...