Homeಕರ್ನಾಟಕವಾರ್ ಅಂಡ್ ಪೀಸ್ ಬರೆಯುವವರೇ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ...

ವಾರ್ ಅಂಡ್ ಪೀಸ್ ಬರೆಯುವವರೇ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ…

- Advertisement -
- Advertisement -

ಮೊನ್ನೆ ರಾತ್ರಿ 11 ಗಂಟೆ ಹೊತ್ತು. ಮೈಸೂರಿನ ಕುವೆಂಪು ನಗರದ ಪೊಲೀಸ್ ಠಾಣೆಯ ಪೊಲೀಸರು ಗದಗಿನ ಒಂದು ಪುಸ್ತಕ ಪ್ರಕಾಶನದ ಪುಟ್ಟ ಆಫೀಸಿನ ಬಾಗಿಲು ಬಡಿದರು!

ಅಲ್ಲಿಗೆ ನ್ಯಾಯಾಧೀಶರ ವಾರ್ ಅ್ಯಂಡ್ ಪೀಸ್ ಅಜ್ಞಾನ ಪೊಲೀಸರ ಮೂಲಕ ಮೈಸೂರಿನಿಂದ 500 ಕಿ.ಮೀ ದೂರದ ಗದಗಿಗೂ ಬಂತು. ಮಧ್ಯ ಅದು ಬೆಂಗಳೂರು ದಾಟಿಯೇ ಬಂತು!

ಹೊಸ ಸರ್ಕಾರದ ಬಂದಿದೆ. ಈಗಷ್ಟೇ ಆಟ ಶುರುವಾಗಿದೆ, ಬರಹಗಾರರು, ಪ್ರಕಾಶಕರು ಮತ್ತು ಜನಸ್ನೇಹಿ ಪತ್ರಕರ್ತರು ಎಚ್ಚೆತ್ತುಕೊಳ್ಳುವ ಸಮಯವಿದು.

ಪ್ರಗತಿಪರ ನಿಲುವಿನ ವಿಚಾರಧಾರೆಗಳನ್ನು ಪ್ರಕಟಿಸುತ್ತ ಬಂದಿರುವ ಗದಗಿನ ಲಡಾಯಿ ಪ್ರಕಾಶನದ ಬಸವರಾಜ ಸೂಳಿಭಾವಿರವರ ವಿಚಾರಣೆಗೆ ರಾತ್ರಿ 11 ಗಂಟೆಗೆ ಆಗಮಿಸುವ ಮೈಸೂರು ಪೊಲೀಸರು, ಪುಸ್ತಕವೊಂದರ ಬಗ್ಗೆ ವಿಚಾರಣೆ ನಡೆಸಿ, ಪ್ರಕಾಶಕರು ಎರಡು ಮೂರು ದಿನದಲ್ಲಿ ಮೈಸೂರಿನ ಪೊಲೀಸ್ ಸ್ಟೇಷನ್‍ಗೆ ವಿಚಾರಣೆಗೆ ಬರಬೇಕು ಎಂದು ಆದೇಶ ಮಾಡಿ ಹೋಗಿದ್ದಾರೆ!

‘ರಾಮ ಮಂದಿರ ಏಕೆ ಬೇಡ?’ ಎಂಬ ಪುಸ್ತಕವನ್ನು ಮೈಸೂರಿನ ಕೆ.ಎಸ್ ಭಗವಾನ್ ಬರೆದಿದ್ದರು. ಅದನ್ನು ಕಳೆದ ವರ್ಷ ಬಸವರಾಜ ಸೂಳಿಭಾವಿ (ಬಸೂ) ಅವರ ಲಡಾಯಿ ಪ್ರಕಾಶನ ಪ್ರಕಟಿಸಿತು. ಹೋದ ವರ್ಷದ ಡಿಸೆಂಬರ್ ನಲ್ಲಿ ಆ ಪುಸ್ತಕದ ಎರಡನೇ ಮುದ್ರಣ ಹಾಕಿದ ಭಗವಾನ್ ಅವರು (ಇದನ್ನು ಅವರು ಲಡಾಯಿ ಪ್ರಕಾಶನದ ಅನುಮತಿ ಪಡೆಯದೇ ಮಾಡಿದರು ಎಂಬ ಆರೋಪವಿದೆ, ಅದು ಬೇರೆ ವಿಷಯ), ಅದರ ಬಿಡುಗಡೆ ಸಮಾರಂಭದಲ್ಲಿ ‘ಪ್ರಚೋದನಾತ್ಮಕ’ವಾಗಿ ಮಾತಾಡಿದರು ಎಂದು ಒಬ್ಬರು ದೂರು ನೀಡಿದ್ದರು.

ಇಲ್ಲಿವರೆಗೆ ಸುಮ್ಮನಿದ್ದ ಪೊಲೀಸರು ದಿಢೀರ್ ಅಂತಾ ಅಲರ್ಟ್ ಆಗಿಬಿಟ್ಟು ಮೈಸೂರಿಂದ ಗದಗಿಗೆ ಬಂದು ರಾದ್ಧಾಂತ ಮಾಡಿ ಹೋಗಿದ್ದಾರೆ. ಭಗವಾನ್ ‘ಪ್ರಚೋದನಾತ್ಮಕ’ವಾಗಿ ಮಾತಾಡಿದ್ದರೆ ಅವರನ್ನೇ ಅದೇ ಮೈಸೂರಲ್ಲಿ ವಿಚಾರಿಸಬೇಕಿತ್ತಲ್ಲ? ಅದು ಬಿಟ್ಟು ಪುಸ್ತಕ ಮೊದಲ ಬಾರಿಗೆ ಆ ಪ್ರಕಟಿಸಿದವರ ಕಚೇರಿಗೆ ರಾತ್ರೋರಾತ್ರಿ ದಾಳಿ ಇಡುವುದು, ವಿಚಾರಣೆಗೆ ಬನ್ನಿ ಅನ್ನುವುದು ಏನನ್ನು ಸೂಚಿಸುತ್ತದೆ?
ವಾರ್ ಅ್ಯಂಡ್ ಪೀಸ್ ಶುರುವಾಗಿದೆ ಸೈಲೆಂಟ್ ಯುದ್ಧ… ಶಾಂತಿ ಅಂತಾ ಕೂತುಬಿಡೋಣವೇ ಬರಹಗಾರರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...