ವೀಕ್ಷಿಸಿ | ಬಿಜೆಪಿ ಶಾಸಕನಿಗೆ ಸೀಟು ನೀಡಲು ನಿರಾಕರಿಸಿದ ವಂದೇ ಭಾರತ್ ರೈಲು ಪ್ರಯಾಣಿಕನಿಗೆ ಥಳಿತ!
ಬಿಜೆಪಿ ಶಾಸಕನಿಗೆ ಸೀಟು ನೀಡಲು ನಿರಾಕರಿಸಿದ ಕಾರಣ ದೆಹಲಿ-ಭೋಪಾಲ್ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಥಳಿಸಲಾಗಿದೆ ಎಂದು ಎನ್ಡಿಟಿವಿ ಸೋಮವಾರ ವರದಿ ಮಾಡಿದೆ. ಘಟನೆ ಕಳೆದ ವಾರದ ಗುರುವಾರದಂದು ನಡೆದಿದ್ದು, ಉತ್ತರ ಪ್ರದೇಶದ ಝಾನ್ಸಿಯ ಶಾಸಕರಾದ ಬಿಜೆಪಿಯ ರಾಜೀವ್ ಸಿಂಗ್ ತಮ್ಮ ಪತ್ನಿ ಮತ್ತು ಮಗನೊಂದಿಗೆ ತಮ್ಮ ಕ್ಷೇತ್ರಕ್ಕೆ ಪ್ರಯಾಣಿಸುತ್ತಿದ್ದಾಗ ಪ್ರಯಾಣಿಕನಿಗೆ ಥಳಿಸಲಾಗಿದೆ ಎಂದು ವರದಿ ಹೇಳಿದೆ. ವೀಕ್ಷಿಸಿ | ಬಿಜೆಪಿ ಶಾಸಕನಿಗೆ ಶಾಸಕ ರಾಜೀವ್ ಸಿಂಗ್ ಅವರಿಗೆ ರೈಲು ಬೋಗಿಯ ಹಿಂಭಾಗದಲ್ಲಿ ಆಸನ ಸಿಕ್ಕಿತ್ತು. … Continue reading ವೀಕ್ಷಿಸಿ | ಬಿಜೆಪಿ ಶಾಸಕನಿಗೆ ಸೀಟು ನೀಡಲು ನಿರಾಕರಿಸಿದ ವಂದೇ ಭಾರತ್ ರೈಲು ಪ್ರಯಾಣಿಕನಿಗೆ ಥಳಿತ!
Copy and paste this URL into your WordPress site to embed
Copy and paste this code into your site to embed