Homeಕರ್ನಾಟಕಧಾರವಾಡ ಜಿಲ್ಲೆಯಲ್ಲಿ ಯಾವ ಪಕ್ಷ ಮುನ್ನಡೆ?; ಶೆಟ್ಟರ್‌ಗೆ ಆರಂಭಿಕ ಹಿನ್ನಡೆ

ಧಾರವಾಡ ಜಿಲ್ಲೆಯಲ್ಲಿ ಯಾವ ಪಕ್ಷ ಮುನ್ನಡೆ?; ಶೆಟ್ಟರ್‌ಗೆ ಆರಂಭಿಕ ಹಿನ್ನಡೆ

- Advertisement -
- Advertisement -

ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

ಹುಬ್ಬಳ್ಳಿ– ಧಾರವಾಡ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಜಗದೀಶ ಶೆಟ್ಟರ್ – ಹಿನ್ನಡೆ

ಬಿಜೆಪಿ- ಮಹೇಶ ಟೆಂಗಿನಕಾಯಿ- ಮುನ್ನಡೆ

ಜೆಡಿಎಸ್- ಮಹಾಂತಒಡೆಯರ್–ಹಿನ್ನೆಡೆ

ಎಎಪಿ- ವಿಕಾಸ ಸೊಪ್ಪಿನ–ಹಿನ್ನೆಡೆ

2018ರ ವಿಜೇತರು: ಜಗದೀಶ ಶೆಟ್ಟರ್ (ಬಿಜೆಪಿ).

*****

ಕಲಘಟಗಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸಂತೋಷ್‌ ಲಾಡ್- ಮುನ್ನಡೆ

ಬಿಜೆಪಿ- ನಾಗರಾಜ ಛಬ್ಬಿ- ಹಿನ್ನಡೆ

ಜೆಡಿಎಸ್- ವೀರಣ್ಣ ಸೀಗಿಗಟ್ಟಿ- ಹಿನ್ನಡೆ

ಎಎಪಿ- ಮಂಜುನಾಥ ಜಕ್ಕಣ್ಣವರ- ಹಿನ್ನಡೆ

2018ರ ವಿಜೇತರು: ಸಿ.ಎಂ.ನಿಂಬಣ್ಣವರ (ಬಿಜೆಪಿ).

*****

ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ದೀಪಕ ಚಿಂಚೋರೆ- ಹಿನ್ನಡೆ

ಬಿಜೆಪಿ- ಅರವಿಂದ ಬೆಲ್ಲದ- ಮುನ್ನಡೆ

ಜೆಡಿಎಸ್- ಗುರುರಾಜ ಹುಣಸಿಮರದ

ಎಎಪಿ- ಎಂ.ಅರವಿಂದ

2018ರ ವಿಜೇತರು: ಅರವಿಂದ ಬೆಲ್ಲದ (ಬಿಜೆಪಿ).

******

ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಸಾದ ಅಬ್ಬಯ್ಯ- ಮುನ್ನಡೆ

ಬಿಜೆಪಿ- ಡಾ. ಕ್ರಾಂತಿಕಿರಣ- ಹಿನ್ನಡೆ

ಜೆಡಿಎಸ್- ವೀರಭದ್ರಪ್ಪ ಹಾಲಹರವಿ- ಹಿನ್ನಡೆ

2018ರ ವಿಜೇತರು: ಪ್ರಸಾದ ಅಬ್ಬಯ್ಯ (ಕಾಂಗ್ರೆಸ್).

******

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿನಯ ಕುಲಕರ್ಣಿ- ಮುನ್ನಡೆ

ಬಿಜೆಪಿ- ಅಮೃತ ದೇಸಾಯಿ- ಹಿನ್ನಡೆ

ಜೆಡಿಎಸ್- ಮಂಜುನಾಥ ಹಗೆದಾರ-ಹಿನ್ನಡೆ

ಪಕ್ಷೇತರ- ಮಧುಲತಾ ಗೌಡರ-ಹಿನ್ನಡೆ

2018ರ ವಿಜೇತರು: ಅಮೃತ ದೇಸಾಯಿ (ಬಿಜೆಪಿ).

*****

ಕುಂದಗೋಳ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕುಸುಮಾವತಿ ಶಿವಳ್ಳಿ- ಹಿನ್ನಡೆ

ಬಿಜೆಪಿ- ಎಂ.ಆರ್. ಪಾಟೀಲ- ಮುನ್ನಡೆ

ಜೆಡಿಎಸ್- ಹಜರತ ಅಲಿ ಜೋಡಮನಿ- ಹಿನ್ನಡೆ

ಪಕ್ಷೇತರ- ಎಸ್.ಐ. ಚಿಕ್ಕನಗೌಡ್ರ- ಹಿನ್ನಡೆ

2018ರ ವಿಜೇತರು: ಸಿ.ಎಸ್. ಶಿವಳ್ಳಿ (ಕಾಂಗ್ರೆಸ್) (ಶಿವಳ್ಳಿ ನಿಧನದಿಂದ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಕುಸುಮಾವತಿ ಶಿವಳ್ಳಿ ಗೆಲುವು).

******

ನವಲಗುಂದ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಎನ್‌.ಎಚ್‌. ಕೋನರಡ್ಡಿ- ಹಿನ್ನಡೆ

ಬಿಜೆಪಿ- ಶಂಕರ ಪಾಟೀಲ ಮುನೇನಕೊಪ್ಪ- ಮುನ್ನಡೆ

ಜೆಡಿಎಸ್- ಕೆ.ಎನ್‌. ಗಡ್ಡಿ- ಹಿನ್ನಡೆ

2018ರ ವಿಜೇತರು: ಶಂಕರ ಪಾಟೀಲ ಮುನೇನಕೊಪ್ಪ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...